![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 14, 2024, 8:08 PM IST
ಶಿವಮೊಗ್ಗ: ಭಾರೀ ಕಾತುರ ಮೂಡಿಸಿದ ಶಿಮುಲ್ ಆಡಳಿತ ಮಂಡಳಿ (ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟ) 14 ನಿರ್ದೇಶಕ ಸ್ಥಾನಗಳ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಹಳೇ ಮುಖಗಳ ಜತೆ ಹೊಸಮುಖಗಳು ಸಹ ಈ ಬಾರಿ ಗೆಲುವು ಸಾಧಿಸಿದ್ದಾರೆ.
ಶಿವಮೊಗ್ಗ ವಿಭಾಗದಿಂದ ಆರ್.ಎಂ.ಮಂಜುನಾಥ್ ಗೌಡ ಅವಿರೋಧ ಆಯ್ಕೆಯಾಗಿದ್ದು, ಭದ್ರಾವತಿಯಿಂದ ಸ್ಪರ್ಧಿಸಿದ್ದ ಶಿಮುಲ್ ಮಾಜಿ ಅಧ್ಯಕ್ಷ ಡಿ.ಆನಂದ್ ಮತ್ತೊಮ್ಮೆ ಭರ್ಜರಿ ಗೆಲುವು ಸಾಧಿಸಿದ್ದಾರೆ. ಶಿವಮೊಗ್ಗ ತಾಲ್ಲೂಕಿನಿಂದ ಸ್ಪರ್ಧಿಸಿದ್ದ ಎಚ್.ಬಿ.ದಿನೇಶ್ ಬಹುಮತ ಪಡೆಯುವ ಮೂಲಕ ವಿಜಯಶಾಲಿಯಾಗಿದ್ದಾರೆ.
ಸಾಗರ ವಿಭಾಗದಿಂದ ವಿದ್ಯಾಧರ್ ಅವಿರೋಧ ಆಯ್ಕೆಯಾಗಿದ್ದು, ಅವರದ್ದೆ ಸಿಂಡಿಕೇಟ್ನಲ್ಲಿದ್ದ ಟಿ.ಶಿವಶಂಕರಪ್ಪ, ಟಿ.ಎಸ್.ದಯಾನಂದ ಗೌಡ್ರು ಜಯಭೇರಿ ಭಾರಿಸಿದ್ದಾರೆ.
ದಾವಣಗೆರೆ ವಿಭಾಗದಿಂದ ಶಿಮುಲ್ ಮಾಜಿ ಉಪಾಧ್ಯಕ್ಷ ಎಚ್.ಕೆ.ಬಸಪ್ಪ, ಜಗದೀಶಪ್ಪ ಬಣಕಾರ್, ಚೇತನ್ ಎಸ್.ನಾಡಿಗೇರ್, ಬಿ.ಜಿ.ಬಸವರಾಜಪ್ಪ ಆಯ್ಕೆಯಾಗಿದ್ದಾರೆ.
ಚಿತ್ರದುರ್ಗ ವಿಭಾಗದಿಂದ ಜಿ.ಪಿ.ರೇವಣಸಿದ್ದಪ್ಪ, ಶೇಖರಪ್ಪ.ಜಿ.ಬಿ, ಸಂಜೀವಮೂರ್ತಿ, ಬಿ.ಆರ್.ರವಿಕುಮಾರ್ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: Bantwal: ಲೈಂಗಿಕ ಕಿರುಕುಳ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.