Ullal Darga: ಆ.17: ಉಳ್ಳಾಲ ದರ್ಗಾ ನೂತನ ಖಾಝಿ ಅಧಿಕಾರ ಸ್ವೀಕಾರ


Team Udayavani, Aug 14, 2024, 8:39 PM IST

Ullal Darga: ಆ.17: ಉಳ್ಳಾಲ ದರ್ಗಾ ನೂತನ ಖಾಝಿ ಅಧಿಕಾರ ಸ್ವೀಕಾರ

ಮಂಗಳೂರು: ಉಳ್ಳಾಲ ಜುಮಾ ಮಸೀದಿಯ ಖಾಝಿಯಾಗಿ ನೇಮಕ ವಾಗಿರುವ ಇಂಡಿಯನ್‌ ಗ್ರಾಂಡ್‌ ಮುಫ್ತಿ ಸುಲ್ತಾನುಲ್‌ ಉಲಮಾ ಎ.ಪಿ. ಅಬೂಬಕ್ಕರ್‌ ಮುಸ್ಲಿಯಾರ್‌ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮ ಆ. 17ರಂದು ಬೆಳಗ್ಗೆ 9.30ಕ್ಕೆ ದರ್ಗಾ ವಠಾರದ ಮದನಿ ಸಭಾಂಗಣದಲ್ಲಿ ಜರಗಲಿದೆ.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಉಳ್ಳಾಲ ದರ್ಗಾ ಅಧ್ಯಕ್ಷ ಬಿ.ಜಿ.ಹನೀಫ್‌ ಹಾಜಿ ಅವರು, ಉಳ್ಳಾಲ ಖಾಝಿ ಸಯ್ಯದ್‌ ಫಝಲ್ ಕೋಯಮ್ಮ ತಂಙಳ್‌ ನಿಧನದಿಂದ ತೆರವಾದ ಸ್ಥಾನಕ್ಕೆ ಅಬೂಬಕ್ಕರ್‌ ಮುಸ್ಲಿಯಾರ್‌ ಅವರನ್ನು ನೇಮಕ ಮಾಡಲಾಗಿದೆ ಎಂದರು.

ಇದೇ ವೇಳೆ ದರ್ಗಾ ಸಮಿತಿ ಮತ್ತು ಸಯ್ಯದ್‌ ಮದನಿ ಅರೆಬಿಕ್‌ ಟ್ರಸ್ಟ್‌ ಅಧೀನದ ಸಯ್ಯದ್‌ ಮದನಿ ಶರೀಅತ್‌ ಕಾಲೇಜು ವಿದ್ಯಾರ್ಥಿಗಳಿಗಾಗಿ ನೂತನ ಸುಸಜ್ಜಿತ ಹಾಸ್ಟೆಲ್ ಕಟ್ಟಡ ಶಿಲಾನ್ಯಾಸವನ್ನು ಅಬೂಬಕ್ಕರ್‌ ಮುಸ್ಲಿಯಾರ್‌ ನೆರವೇರಿಸಲಿದ್ದಾರೆ. ಕಾರ್ಯಕ್ರಮವನ್ನು ಸಯ್ಯದ್‌ ಕೆ.ಎಸ್‌. ಆಟಕ್ಕೋಯ ತಂಙಳ್‌ ಉದ್ಘಾಟಿಸಲಿದ್ದು, ಇ. ಸುಲೈಮಾನ್‌ ಉಸ್ತಾದ್‌, ಅಲೀ ಬಾಫಕಿ ತಂಙಳ್‌, ಸ್ಪೀಕರ್‌ ಯು.ಟಿ. ಖಾದರ್‌, ವಕ್ಫ್ ಸಚಿವ ಜಮೀರ್‌ ಅಹ್ಮದ್‌ ಖಾನ್‌, ಸಚಿವರಾದ ರಹೀಂ ಖಾನ್‌, ನಸೀರ್‌ ಅಹ್ಮದ್‌, ನಾಸಿರ್‌ ಹುಸೈನ್‌, ಯೇನಪೊಯದ ವೈ.ಅಬ್ದುಲ್ಲ ಕುಂಞ, ಬಿ.ಎಂ. ಫಾರೂಕ್‌ ಭಾಗವಹಿಸುವರು ಎಂದರು. ಪ್ರಧಾನ ಕಾರ್ಯದರ್ಶಿ ಮಹಮ್ಮದ್‌ ಶಿಹಾಬುದ್ದೀನ್‌ ಸಖಾಫಿ, ಕೋಶಾಧಿಕಾರಿ ನಾಝಿಮ್ ರಹ್ಮಾನ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.