Mysuru Palace ವಾಟ್ಸ್‌ಪ್‌ನಲ್ಲೇ ಮೈಸೂರು ಅರಮನೆಯ ಟಿಕೆಟ್‌ ಲಭ್ಯ


Team Udayavani, Aug 14, 2024, 8:49 PM IST

Mysuru Palace ವಾಟ್ಸ್‌ಪ್‌ನಲ್ಲೇ ಮೈಸೂರು ಅರಮನೆಯ ಟಿಕೆಟ್‌ ಲಭ್ಯ

ಮೈಸೂರು: ಕರ್ನಾಟಕ ಸರ್ಕಾರದ ವಿದ್ಯುನ್ಮಾನ ನಾಗರೀಕ ಸೇವಾ ವಿತರಣಾ ನಿರ್ದೇಶನಾಲಯ (ಇಡಿಸಿಎಸ್‌) ವತಿಯಿಂದ ಮೊಬೈಲ್‌ ಒನ್‌ ಯೋಜನೆಯ ಮೂಲಕ ಮೈಸೂರು ಅರಮನೆಯನ್ನು ವೀಕ್ಷಿಸಲು ನಾಗರಿಕರು ಸಮಯ ಮತ್ತು ಶ್ರಮವನ್ನು ಉಳಿಸಲು ಹಾಗೂ ಅತಿ ಸುಲಭವಾಗಿ ಮೈಸೂರು ಅರಮನೆ ವೀಕ್ಷಿಸಲು ಮೊಬೈಲ್‌ ಮೂಲಕ ಟಿಕೆಟ್‌ ಖರೀದಿಸಲು ವಾಟ್ಸಪ್‌ ಟಿಕೆಟಿಂಗ್‌ ತಂತ್ರಾಂಶವನ್ನು ಸರ್ಕಾರದ ಇಡಿಸಿಎಸ್‌ ಸಂಸ್ಥೆಯಿಂದ ಅಭಿವೃದ್ಧಿಪಡಿಸಲಾಗಿರುತ್ತದೆ.

ಸಾರ್ವಜನಿಕರು ಈ ಯೋಜನೆಯ ಸೌಲಭ್ಯವನ್ನು ಆ.14 ಬುಧವಾರದಿಂದಲೇ ಪಡೆಯಬಹುದಾಗಿದ್ದು, ಮೊ.ಸಂ: 8884160088 ಗೆ ವಾಟ್ಸಪ್‌ನಲ್ಲಿ “ಏಜಿ’ ಎಂದು ಟೈಪ್‌ ಮಾಡುವ ಮೂಲಕ ಅಥವಾ ಮೈಸೂರು ಅರಮನೆ ಮಂಡಳಿಯ ವೆಬ್‌ಸೈಟ್‌ https://mysorepalace.karnataka.gov.in ನಲ್ಲಿ ನೀಡಿರುವ ವಾಟ್ಸಪ್‌ ಕ್ಯೂ ಆರ್‌ ಕೋಡ್‌ ಅನ್ನು ಸ್ಕ್ಯಾನ್‌ ಮಾಡುವ ಮೂಲಕ ಕನ್ನಡ ಅಥವಾ ಇಂಗ್ಲೀಷ್‌ ಭಾಷೆಯಲ್ಲಿ ವಾಟ್ಸಪ್‌ ಟಿಕೆಟನ್ನು ಖರೀದಿಸಬಹುದಾಗಿರುತ್ತದೆ. ಟಿಕೆಟ್‌ ಅನ್ನು ಖರೀದಿಸಿದ ದಿನದಿಂದ 5 ದಿನಗಳವರೆಗೆ ಮಾನ್ಯತೆ ಇರುತ್ತದೆ. ಬೆಳಗ್ಗೆ 10 ರಿಂದ ಸಂಜೆ 5.30 ರವರೆಗೆ ಅರಮನೆಯನ್ನು ವೀಕ್ಷಿಸಬಹುದಾಗಿರುತ್ತದೆ ಎಂದು ಮೈಸೂರು ಅರಮನೆ ಮಂಡಳಿಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

Lokayukta

Kinnigoli: ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ,ಜೂನಿಯರ್‌ ಇಂಜಿನಿಯರ್‌ ಲೋಕಾಯಕ್ತ ಬಲೆಗೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

police crime

Nyamathi;ಕೊ*ಲೆ,ಇರಿ*ತ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಬಂಧನ

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Suspend

Nagamangala ಗಲಭೆ: ಡಿವೈಎಸ್ಪಿ ಅಮಾನತು

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.