Raj B Shetty: ಖ್ಯಾತ ಬಾಲಿವುಡ್‌ ನಿರ್ದೇಶಕನ ಸಿನಿಮಾದಲ್ಲಿ ಕನ್ನಡದ ರಾಜ್‌ ಬಿ ಶೆಟ್ಟಿ


Team Udayavani, Aug 15, 2024, 3:49 PM IST

ಬೆಂಗಳೂರು: ʼಒಂದು ಮೊಟ್ಟೆ ಕಥೆʼ ಮೂಲಕ ಸ್ಯಾಂಡಲ್‌ವುಡ್‌ (Sandalwood) ಜನಮನ ಗೆದ್ದ ಕರಾವಳಿಯ ಪ್ರತಿಭೆ ರಾಜ್‌ ಬಿ ಶೆಟ್ಟಿ(Raj B Shetty) ಇತ್ತೀಚೆಗೆ ಮಾಲಿವುಡ್‌ನಲ್ಲೂ ತನ್ನ ನಟನಾ ಕೌಶಲ್ಯ ತೋರಿಸಿ ಸೈ ಎನ್ನಿಸಿಕೊಂಡಿದ್ದಾರೆ.

ಮಾಲಿವುಡ್‌(Mollywood) ಸೂಪರ್‌ ಸ್ಟಾರ್‌ ಮಮ್ಮುಟ್ಟಿ(Mammootty) ಅವರೊಂದಿಗೆ ʼಟರ್ಬೋʼ ಸಿನಿಮಾದಲ್ಲಿ ನಟಿಸಿ ಮಾಲಿವುಡ್‌ ಪ್ರೇಕ್ಷಕರನ್ನು ರಂಜಿಸಿದ್ದಾರೆ. ರಾಜ್‌ ಬಿ ಶೆಟ್ಟಿ ಅವರ ಪ್ರತಿಭೆಯನ್ನು ಹುಡುಕಿಕೊಂಡು ಬಾಲಿವುಡ್‌ನಿಂದ ಅವರಿಗೆ ಖ್ಯಾತ ನಿರ್ದೇಶಕರೊಬ್ಬರಿಂದ ಆಫರ್‌ ಬಂದಿದೆ.

ರಾಜ್ ಬಿ ಶೆಟ್ಟಿ ನಿರ್ದೇಶಿಸಿ ಅಭಿನಯಿಸಿದ್ದ ‘ಗರುಡ ಗಮನ ವೃಷಭ ವಾಹನ’ ಕನ್ನಡದಲ್ಲಿ ಗಮನ ಸೆಳೆದಿತ್ತು. ಸಿನಿಮಾವನ್ನು ಬಾಲಿವುಡ್‌ನ ಖ್ಯಾತ ನಿರ್ದೇಶಕ ಅನುರಾಗ್‌ ಕಶ್ಯಪ್‌ (Anurag Kashyap) ಅವರು ಶ್ಲಾಫಿಸಿದ್ದರು.

ಇದೀಗ ಅನುರಾಗ್‌ ಕಶ್ಯಪ್‌ ಅವರಿಂದಲೇ ರಾಜ್‌ ಬಿ ಶೆಟ್ಟಿ ಅವರಿಗೆ ಆಫರ್‌ ಬಂದಿದೆ. ಅನುರಾಗ್‌ ಕಶ್ಯಪ್‌ ಹೊಸ ಹಿಂದಿ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ರಾಜ್‌ ಬಿ ಶೆಟ್ಟಿ ಅವರು ಅತಿಥಿ ಪಾತ್ರವನ್ನು ಮಾಡಲಿದ್ದಾರೆ. ಅತಿಥಿ ಪಾತ್ರದಲ್ಲಿದ್ದರೂ ಅವರ ಪಾತ್ರಕ್ಕೆ ಹೆಚ್ಚಿನ ಮಹತ್ವವಿರಲಿದೆ ಎನ್ನಲಾಗಿದೆ.

ಮಲಯಾಳಂನ ನಟ ಜೋಜು ಜಾರ್ಜ್ ಹಾಗೂ ʼಅನಿಮಲ್‌ʼನಲ್ಲಿ ಮಿಂಚಿದ್ದ ಬಾಬಿ ಡಿಯೋಲ್ (Bobby Deol) ಕೂಡ  ಈ ಸಿನಿಮಾದಲ್ಲಿ ರಾಜ್‌ ಬಿ ಶೆಟ್ಟಿ ಕಾಣಿಸಿಕೊಳ್ಳಲಿದ್ದಾರೆ.

ಬಾಲಿವುಡ್‌ ಎಂಟ್ರಿ ಬಗ್ಗೆ ಮಾತನಾಡುವ ರಾಜ್‌ ಬಿ ಶೆಟ್ಟಿ, “ಅನುರಾಗ್ ಕಶ್ಯಪ್ ಅವರ ಸಿನಿಮಾಗಳನ್ನು ನೋಡುತ್ತಾ ಬೆಳದವನು ನಾನು. ಅವರ ಸಿನಿಮಾಗಳು ಅಂದರೆ ಇಷ್ಟ. ಅವರ ಸಿನಿಮಾದಲ್ಲಿ ಒಂದು ಪಾತ್ರ ಇದೆ ಮಾಡುತ್ತೀಯಾ ಎಂದು ಕೇಳಿದರು. ನಾನು ಅದಕ್ಕೆ ಒಪ್ಪಿದೆ. ಸಿನಿಮಾದ ಶೀರ್ಷಿಕೆ ಸಮೇತ ಉಳಿದ ವಿವರವನ್ನು ಅವರೇ ಸದ್ಯದಲ್ಲಿಯೇ” ಎಂದು ಅವರು ಹೇಳಿದ್ದಾರೆ.

ಇದೇ ಆಗಸ್ಟ್‌ ತಿಂಗಳಿನಿಂದ ಸಿನಿಮಾದ ಚಿತ್ರೀಕರಣ ಆರಂಭಗೊಳ್ಳಲಿದೆ ಎನ್ನಲಾಗಿದೆ. ಸದ್ಯ ರಾಜ್‌ ಬಿ ಶೆಟ್ಟಿ ಅವರು, ಡಾ.ಶಿವರಾಜ್ ಕುಮಾರ್ ಮತ್ತು ಉಪೇಂದ್ರ ಅಭಿನಯದ, ಅರ್ಜುನ್ ಜನ್ಯ ನಿರ್ದೇಶನದ ’45’ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.