Udupi: ಶ್ರೀ ಕೃಷ್ಣ ಮಠದ ಗೀತಾಮಂದಿರದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ


Team Udayavani, Aug 15, 2024, 2:11 PM IST

udupi2

ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠದ ಗೀತಾಮಂದಿರದಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಧ್ವಜಾರೋಹಣವನ್ನು ನೆರವೇರಿಸಿದರು. ಪುತ್ತಿಗೆ ಮಠದ ಕಿರಿಯ ಶ್ರೀಪಾದರಾದ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ಉಪಸ್ಥಿತರಿದ್ದರು. ಸುಗುಣ ಶಾಲೆಯ ಮಕ್ಕಳಿಂದ ದೇಶಭಕ್ತಿ ಗಾಯನ ಕಾರ್ಯಕ್ರಮ ನಡೆಯಿತು. ಶ್ರೀ ಕೃಷ್ಣ ಮಠದ ಭಕ್ತರು, ಪುತ್ತಿಗೆ ಮಠದ ದಿವಾನರು, ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು. ಪುತ್ತಿಗೆ ಹಿರಿಯ ಶ್ರೀಪಾದರು ಸ್ವಾಂತಂತ್ರ್ಯ ದಿನದ ಬಗ್ಗೆ ಶುಭಾಶೀರ್ವಾದ ನೀಡಿದರು. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಂಘ ಸಂಸ್ಥೆಯ ಸುಮಾರು ಹನ್ನೆರಡು ಸಾವಿರ ಸಿಹಿ ವಿತರಿಸಲಾಯಿತು. ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯರು ಸಂದೇಶ ನೀಡಿದರು.

ಇದನ್ನೂ ಓದಿ: Independence Day-2024: ಕಾಪು ತಾಲೂಕು ಮಟ್ಟದ 78ನೇ ಸ್ವಾತಂತ್ರ್ಯೋತ್ಸವ ಸಂಭ್ರಮ

ಟಾಪ್ ನ್ಯೂಸ್

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

Daily Horoscope:

Daily Horoscope: ಹೇಗಿದೆ ನೋಡಿ ಶನಿವಾರದ ನಿಮ್ಮ ಗ್ರಹಬಲ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.