![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 15, 2024, 4:13 PM IST
ರಾಯಚೂರು: ಖಾಲಿ ನಿವೇಶನದಲ್ಲಿ ಬಹಿರ್ದೆಸೆಗೆ ತೆರಳಿದ್ದ ಮಹಿಳೆ ಮೇಲೆ ಜೆಸಿಬಿಯಿಂದ ಮಣ್ಣು ಹಾಕಿದ ಕಾರಣ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ನಗರದ ಆಶಾಪುರ ರಸ್ತೆಯಲ್ಲಿನ ಜನತಾ ಕಾಲೋನಿಯಲ್ಲಿ ಘಟನೆ ನಡೆದಿದ್ದು, ತಾಯಮ್ಮ(32) ಮೃತಪಟ್ಟಿದ್ದಾಳೆ.
ನಿವೇಶನ ಸ್ವಚ್ಛಗೊಳಿಸುತ್ತಿದ್ದಾಗ ಜೆಸಿಬಿ ಚಾಲಕನಿಂದ ಅಚಾತುರ್ಯ ನಡೆದಿದೆ. ಖಾಲಿ ನಿವೇಶನದಲ್ಲಿ ಜಾಲಿ ಗಿಡ ಕಸ ಬೆಳೆದಿತ್ತು. ಬಡಾವಣೆ ಕೆಲ ಬಡ ಮಹಿಳೆಯರು ಇಲ್ಲಿಯೇ ಬಹಿರ್ದೆಸೆಗೆ ಹೋಗುತ್ತಿದ್ದರು. ಆ ಸ್ಥಳ ಸ್ವಚ್ಛಗೊಳಿಸಲು ಮುಂದಾಗಿದ್ದು, ಜೆಸಿಬಿ ಬಕೆಟ್ ನಿಂದ ಮಹಿಳೆ ಮೇಲೆ ಮಣ್ಣು ಹಾಕಲಾಗಿದೆ. ಮಹಿಳೆ ಕೂಗಿಕೊಂಡರು ಜೆಸಿಬಿ ಸದ್ದಿನಲ್ಲಿ ಸರಿಯಾಗಿ ಕೇಳಿಸಿಲ್ಲ ಎನ್ನಲಾಗಿದೆ. ಮೈ ಮೇಲೆ ಮಣ್ಣಿನ ರಾಶಿ ಬಿದ್ದ ಕಾರಣಕ್ಕೆ ಉಸಿರಾಡಲಾಗದೆ ಮೃತಪಟ್ಟಿದ್ದಾಳೆ.
ಮಹಿಳೆ ಸಾವಿನಿಂದ ಮೂರು ಮಕ್ಕಳು ಅನಾಥವಾಗಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪಶ್ಚಿಮ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಜೆಸಿಬಿ ಮತ್ತು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: Dharwad: ಇಂದಿನಿಂದ 23 ಅಸಂಘಟಿತ ವಲಯಕ್ಕೆ ಅಪಘಾತ ಪರಿಹಾರ ಸೌಲಭ್ಯ : ಸಚಿವ ಲಾಡ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
You seem to have an Ad Blocker on.
To continue reading, please turn it off or whitelist Udayavani.