Malpe: ಮೀನುಗಾರಿಕೆ ಕೆಲಸಕ್ಕೆ ಬಂದ ವ್ಯಕ್ತಿ ನಾಪತ್ತೆ; ಕೇಸು ದಾಖಲು
Team Udayavani, Aug 15, 2024, 7:56 PM IST
ಮಲ್ಪೆ: ಮೀನುಗಾರಿಕೆ ಕೆಲಸಕ್ಕೆಂದು ಬಂದಿದ್ದ ರಾಜೇಂದ್ರ (37) ಅವರು ನಾಪತ್ತೆಯಾಗಿರುವ ಬಗ್ಗೆ ಮಲ್ಪೆ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಮಲ್ಪೆಯ ಸುಬ್ರಹ್ಮಣ್ಯ ಎಂಬ ಹೆಸರಿನ ಬೋಟಿನಲ್ಲಿ ಕೆಲಸ ಮಾಡುವ ನಿಮಿತ್ತ ಗ್ರ್ಯಾಬಿಯಲ್ ಜಾಟೆ ಅವರ ಜತೆ ಒಡಿಶಾದಿಂದ 24 ಮಂದಿ ಬಂದಿದ್ದರು. ರಾತ್ರಿ ಮಲ್ಪೆಯ ಹೊಟೇಲು ಒಂದರಲ್ಲಿ ಊಟ ಮುಗಿಸಿ ವಾಪಸ್ ಬರುವಾಗ ಅವರಲ್ಲಿ ರಾಜೇಂದ್ರ ಅವರು ನಾಪತ್ತೆಯಾಗಿದ್ದರು. ಅವರನ್ನು ಮಲ್ಪೆ-ಉಡುಪಿ ಪರಿಸರದ ಸುತ್ತಮುತ್ತ ಹುಡುಕಾಡಿದರೂ ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malpe ಸೈಂಟ್ಮೇರೀಸ್ ದ್ವೀಪದಲ್ಲಿ ಸ್ವತ್ಛತೆ
Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್ ಟ್ರ್ಯಾಕ್ಗೆ ಹಾನಿ
Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.