Yakshagana ಪಾತಾಳ ವೆಂಕಟರಮಣ ಭಟ್‌ ಅವರಿಗೆ “ಶೇಣಿ ಪ್ರಶಸ್ತಿ’ ಪ್ರದಾನ


Team Udayavani, Aug 15, 2024, 11:33 PM IST

Yakshagana ಪಾತಾಳ ವೆಂಕಟರಮಣ ಭಟ್‌ ಅವರಿಗೆ “ಶೇಣಿ ಪ್ರಶಸ್ತಿ’ ಪ್ರದಾನ

ಮಂಗಳೂರು: ಶೇಣಿ ಪ್ರಶಸ್ತಿ ನನ್ನ ಪಾಲಿಗೆ ದೇವರ ವರವಾಗಿದೆ. ಪ್ರಶಸ್ತಿಯ ನಿರೀಕ್ಷೆಯೇ ಇರಲಿಲ್ಲ. ಶೇಣಿ ಗೋಪಾಲಕೃಷ್ಣ ಭಟ್‌ ಅವರ ಜತೆ ಒಡನಾಟ ಹೊಂದಿ ಕಲಾಮಾತೆಯ ಸೇವೆ ಮಾಡಿದ್ದರಿಂದ ಈ ಪ್ರಶಸ್ತಿ ನನಗೆ ಒಲಿದಿರಬಹುದು ಎಂದು ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್‌ ಹೇಳಿದರು.

ಶೇಣಿ ಗೋಪಾಲಕೃಷ್ಣ ಭಟ್‌ ಚಾರಿಟೆಬಲ್‌ ಟ್ರಸ್ಟ್‌, ಉರ್ವಸ್ಟೋರ್‌ ಶ್ರೀ ಮಹಾಗಣಪತಿ ದೇವಸ್ಥಾನದ ಸಹಯೋಗದೊಂದಿಗೆ ದೇವಸ್ಥಾನದ ವಠಾರದಲ್ಲಿ ಗುರುವಾರ ಆಯೋಜಿಸಿದ ಶೇಣಿ ಸಂಸ್ಮರಣೆ, ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ “ಶೇಣಿ ಪ್ರಶಸ್ತಿ-2024′ ಸ್ವೀಕರಿಸಿ ಅವರು ಮಾತನಾಡಿದರು.

ಶೇಣಿ ಜತೆಗಿನ ಒಡನಾಟವನ್ನು ಸ್ಮರಿಸಿದ ಅವರು, ಆಟ-ಕೂಟಗಳಲ್ಲಿ ಶೇಣಿಯವರು ಇದ್ದರೆ ಸಹಕಲಾವಿದರು ಎಚ್ಚರಿಕೆಯಿಂದ ಅರ್ಥ ಹೇಳಬೇಕಿತ್ತು. ಅವರು ಸಹಕಲಾವಿದರ ಜತೆ ಪಾತ್ರಕ್ಕೆ ಒದಗುವ ಬಗೆ ಅಸಾಮಾನ್ಯವಾಗಿತ್ತು. ಹರಿದಾಸರಾಗಿದ್ದ ಅವರಿಂದ ಯಕ್ಷಗಾನದ ಮಾತುಗಾರಿಕೆಯ ಕ್ಷೇತ್ರಕ್ಕೆ ಬಹಳ ದೊಡ್ಡ ಕೊಡುಗೆ ಲಭಿಸಿದೆ. ಅವರಂಥ ಕಲಾವಿದರು ಇನ್ನಷ್ಟು ಹುಟ್ಟಿಬರಬೇಕು ಎಂದರು.

ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಶೇಣಿಯವರು ಯಕ್ಷಗಾನ ಕ್ಷೇತ್ರದಲ್ಲಿ ಕನ್ನಡ ಭಾಷೆಯನ್ನು ಇನ್ನಷ್ಟು ಎತ್ತರಕ್ಕೆ ಏರಿಸಿದ ಮಹಾನ್‌ ಕಲಾವಿದ ಎಂದರು.

ಉರ್ವಸ್ಟೋರ್‌ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸುರೇಂದ್ರ ರಾವ್‌, ಕಾರ್ಯದರ್ಶಿ ಶ್ರೀಧರ ಮಣಿಯಾಣಿ, ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ, ಉದ್ಯಮಿ ಜಯಪ್ರಕಾಶ್‌ ರಾವ್‌, ಹಿರಿಯ ಚಿಂತಕ ನಿತ್ಯಾನಂದ ಕಾರಂತ ಶುಭ ಹಾರೈಸಿದರು.

ಶೇಣಿ ಗೋಪಾಲಕೃಷ್ಣ ಭಟ್‌ ಚಾರಿಟೆಬಲ್‌ ಟ್ರಸ್ಟ್‌ ಅಧ್ಯಕ್ಷ ಎಂ.ಆರ್‌. ವಾಸುದೇವ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಅರ್ಥಧಾರಿ ಜಿ.ಕೆ.ಭಟ್‌ ಸೇರಾಜೆ ಶೇಣಿ ಸಂಸ್ಮರಣೆ ಮತ್ತು ಪಾತಾಳ ಅಭಿನಂದನಾ ನುಡಿಗಳನ್ನಾಡಿದರು. ಹರಿಕಥಾ ಪರಿಷತ್‌ ಅಧ್ಯಕ್ಷ ಕೆ. ಮಹಾಬಲ ಶೆಟ್ಟಿ ಕೂಡ್ಲು ಉಪಸ್ಥಿತರಿದ್ದರು. ಸರ್ಪಂಗಳ ಈಶ್ವರ ಭಟ್‌ ನಿರೂಪಿಸಿದರು.

 

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.