Madikeri ಮನೆಯಲ್ಲೇ ಅಕ್ರಮ ನಾಡ ಬಂದೂಕು ತಯಾರಿ; ಆರೋಪಿ ಬಂಧನ; ಬಂದೂಕು, ಪಿಸ್ತೂಲ್‌ ವಶಕ್ಕೆ


Team Udayavani, Aug 16, 2024, 12:48 AM IST

Madikeri ಮನೆಯಲ್ಲೇ ಅಕ್ರಮ ನಾಡ ಬಂದೂಕು ತಯಾರಿ; ಆರೋಪಿ ಬಂಧನ; ಬಂದೂಕು, ಪಿಸ್ತೂಲ್‌ ವಶಕ್ಕೆ

ಮಡಿಕೇರಿ: ಮಡಿಕೇರಿ ತಾಲೂಕಿನ ಭಾಗಮಂಡಲ ಪೊಲೀಸ್‌ ಠಾಣೆ ವ್ಯಾಪ್ತಿಯ ಸಣ್ಣಪುಲಿಕೋಟು ಗ್ರಾಮದ ಮನೆಯೊಂದರಲ್ಲಿ ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಆರೋಪಿ ಹಾಗೂ ಬಂದೂಕು ಖರೀದಿ ಮಾಡಿದ ವ್ಯಕ್ತಿಗಳನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ.

ಸಣ್ಣಪುಲಿಕೋಟು ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಿದ್ದ ಕೇರಳ ರಾಜ್ಯ ಇಡುಕ್ಕಿ ಜಿಲ್ಲೆ ಮೂಲದ ಸುರೇಶ್‌ (52) ಬಂಧಿತ ಆರೋಪಿ. ಈತನ ಮನೆ ಮೇಲೆ ದಾಳಿ ಮಾಡಿದಾಗ ಅಕ್ರಮವಾಗಿ ನಾಡ ಬಂದೂಕು ತಯಾರಿಸಲು ಬಳಸುತ್ತಿದ್ದ ಸಾಮಗ್ರಿಗಳು, 2 ನಾಡ ಬಂದೂಕು (ಎಸ್‌.ಬಿ.ಬಿ.ಎಲ್‌) ಮತ್ತು 1 ನಾಡ ಪಿಸ್ತೂಲ್‌ ಪತ್ತೆಯಾಗಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಗ್ರಾಹಕರೂ ಪೊಲೀಸರ ವಶಕ್ಕೆ
ಸುರೇಶ್‌ ಅಕ್ರಮವಾಗಿ ತಯಾರಿಸಿರುವ ನಾಡ ಬಂದೂಕುಗಳನ್ನು ಖರೀದಿ ಮಾಡಿದ್ದ ಕರಿಕೆ ಚೆತ್ತುಕಾಯ ಗ್ರಾಮದ ಎನ್‌.ಜೆ. ಶಿವರಾಮ (45), ಪಿರಿಯಾಪಟ್ಟಣದ ಮಾಗಳಿ ಗ್ರಾಮದ ಎಸ್‌. ರವಿ (35) ಹಾಗೂ ಭಾಗಮಂಡಲ ದೊಡ್ಡಪುಲಿಕೋಟು ಗ್ರಾಮದ ಕೋಟಿ (55) ಅವರನ್ನು ಕೂಡ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಅವರ ಬಳಿ ಇದ್ದ ತಲಾ ಒಂದು ನಾಡ ಬಂದೂಕು (ಎಸ್‌.ಬಿ.ಬಿ.ಎಲ್‌) ಅನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ ಒಟ್ಟು 5 ನಾಡ ಬಂದೂಕು (ಎಸ್‌.ಬಿ.ಬಿ.ಎಲ್‌) ಮತ್ತು 1 ನಾಡ ಪಿಸ್ತೂಲ್‌ ವಶಪಡಿಸಿಕೊಳ್ಳಲಾಗಿದೆ.

ಮಡಿಕೇರಿ ಉಪವಿಭಾಗದ ಡಿವೈಎಸ್‌ಪಿ ಮಹೇಶ್‌ ಕುಮಾರ್‌, ಮಡಿಕೇರಿ ಗ್ರಾಮಾಂತರ ವೃತ್ತದ ವೃತ್ತ ನಿರೀಕ್ಷಕ ಅನೂಪ್‌ ಮಾದಪ್ಪ, ಭಾಗಮಂಡಲ ಠಾಣೆ ಪಿಎಸ್‌ಐ ಶೋಭಾ ಲಾಮಾಣಿ ಹಾಗೂ ಸಿಬಂದಿಗಳ ವಿಶೇಷ ತಂಡ ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯ ಬಗ್ಗೆ ಎಸ್‌ಪಿ ಕೆ. ರಾಮರಾಜನ್‌ ಶ್ಲಾ ಸಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

crime

Tipper ಢಿಕ್ಕಿ: ಎಂಬಿಬಿಎಸ್‌ ವಿದ್ಯಾರ್ಥಿ ಸಾವು

Untitled-1

Kasaragod ಅಪರಾಧ ಸುದ್ದಿಗಳು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Court-Symbol

Kasaragodu: ಶಿಕ್ಷಕಿ ಆತ್ಮಹತ್ಯೆ: ಪತಿಗೆ 9 ವರ್ಷ, ಅತ್ತೆಗೆ 7 ವರ್ಷ ಕಠಿನ ಜೈಲು ಶಿಕ್ಷೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.