Gangavathi: ನೀರು ಕುಡಿಯಲು ಹೋದ ವೇಳೆ ವಿದ್ಯುತ್ ಪ್ರವಹಿಸಿ ಎಮ್ಮೆ ಸಾವು
Team Udayavani, Aug 16, 2024, 9:43 AM IST
ಗಂಗಾವತಿ :ಸತತ ಮಳೆಯ ಪರಿಣಾಮವಾಗಿ ವಿದ್ಯುತ್ ಪ್ರವಹಿಸಿ ಎಮ್ಮೆ ಒಂದು ಮೃತಪಟ್ಟ ಘಟನೆ ತಾಲೂಕಿನ ವಿರುಪಾಪುರ ಗಡ್ಡಿ ರಾಘವೇಂದ್ರ ಕಾಲೋನಿಯಲ್ಲಿ ನಡೆದಿದೆ.
ರಾಘವೇಂದ್ರ ಕಾಲೋನಿಯ ಲಿಂಗಾರೆಡ್ಡಿ ಎಂಬುವ ಕೃಷಿ ಕಾರ್ಮಿಕರಿಗೆ ಸೇರಿದ್ದ ಹೆಮ್ಮೆ ನೀರು ಕುಡಿಯಲು ಕಾಲುವೆ ಹತ್ತಿರ ತೆರಳಿದ ಸಂದರ್ಭದಲ್ಲಿ ವಿದ್ಯುತ್ ಕಂಬದಿಂದ ವಿದ್ಯುತ್ ಪ್ರವಹಿಸಿ ಎಮ್ಮೆ ಮೃತಪಟ್ಟಿದ್ದು ಸ್ಥಳಕ್ಕೆ ಗ್ರಾಪಂ ಸದಸ್ಯ ರಘುವರ್ಮ ಭೇಟಿ ನೀಡಿ ಪಶು ಸಂಗೋಪನ ಇಲಾಖೆ ವೈದ್ಯರು ಮತ್ತು ಗ್ರಾಮ ಪಿಡಿಓ ಅವರಿಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Assembly Polls: ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ಘೋಷಣೆ ಸಾಧ್ಯತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.