Friends ಮ್ಯಾಥ್ಯೂ ಪೆರ್ರಿ ಪ್ರಕರಣ: ʼಕೆಟಮೈನ್ ಕ್ವೀನ್ʼ ಬಂಧನ, ಯಾರು ಈ ಜಸ್ವೀನ್‌ ಸಂಘಾ?


Team Udayavani, Aug 16, 2024, 11:17 AM IST

Friends Matthew Perry case: ‘Ketamine Queen’ arrested, who is Jasveen Sangha?

ಲಾಸ್‌ ಏಂಜಲೀಸ್:‌ ಕಳೆದ ವರ್ಷದ ಮೃತಪಟ್ಟ ಫ್ರೆಂಡ್ಸ್‌ (Friends)ಖ್ಯಾತಿಯ ನಟ ಮ್ಯಾಥ್ಯೂ ಪೆರ್ರಿ (Matthew Perry) ಪ್ರಕರಣಕ್ಕೆ ಸಂಬಂಧಪಟ್ಟು ಪೊಲೀಸರು ಐವರನ್ನು ಬಂಧಿಸಿದ್ದಾರೆ. ಪೆರ್ರಿ ವೈದ್ಯರು, ಸಹಾಯಕರು ಮತ್ತು 41 ವರ್ಷದ ಮಹಿಳೆಯನ್ನು ಬಂಧಿಸಲಾಗಿದೆ. ಇದೀಗ ಈ ಮಹಿಳೆಯ ಬಗ್ಗೆ ಕುತೂಹಲಕಾರಿ ಮಾಹಿತಿ ಹೊರಬಿದ್ದಿದೆ.

41 ವರ್ಷದ ಜಸ್ವೀನ್‌ ಸಂಘಾ (Jasveen Sangha) ಎಂಬಾಕೆಯನ್ನು ಬಂಧಿಸಲಾಗಿದೆ. “ಕೆಟಮೈನ್ ಕ್ವೀನ್ ಆಫ್ ಲಾಸ್ ಏಂಜಲೀಸ್” (Ketamine Queen of Los Angeles) ಎಂದು ಕರೆಯಲ್ಪಡುವ ಬ್ರಿಟಿಷ್ ಮತ್ತು ಅಮೇರಿಕನ್ ಪ್ರಜೆಯಾಗಿರುವ ಸಂಘಾ, ಕಳೆದ ವರ್ಷ 54 ವರ್ಷದ ಅಮೇರಿಕನ್ ನಟನನ್ನು ಕೊಂದ ಕೆಟಮೈನ್‌ನ ಮಾರಕ ಡೋಸ್ ಪೂರೈಸಿದ ಆರೋಪದಡಿ ಪೊಲೀಸರು ಅತಿಥಿಯಾಗಿದ್ದಾಳೆ.

ಸಂಘಾ ತನ್ನ ಹಾಲಿವುಡ್ ಮನೆಯಿಂದ ಡ್ರಗ್ ಸಾಮ್ರಾಜ್ಯವನ್ನು ನಡೆಸುತ್ತಿದ್ದಳು, ಅಲ್ಲಿ ಅವಳು ಮೆಥಾಂಫೆಟಮೈನ್‌ ಗಳು, ಕೊಕೇನ್ ಮತ್ತು ಪ್ರಿಸ್ಕ್ರಿಪ್ಷನ್ ಡ್ರಗ್ಸ್ ಅನ್ನು ಸಂಗ್ರಹಿಸಿ, ಪ್ಯಾಕ್ ಮಾಡಿ ಮಾರಾಟ ಮಾಡುತ್ತಿದ್ದಳು. ಆಕೆಯ ಮನೆಯ ಮೇಲೆ ದಾಳಿ ನಡೆಸಿದಾಗ, 79 ಬಾಟಲಿಗಳ ದ್ರವ ಕೆಟಮೈನ್ ಮತ್ತು ಸುಮಾರು 2,000 ಮೆಥ್ ಮಾತ್ರೆಗಳು ಪತ್ತೆಯಾಗಿದೆ.

ಜಸ್ವೀನ್‌ ಸಂಘಾ ಕಳೆದ ವರ್ಷ ಅಕ್ಟೋಬರ್‌ ನಲ್ಲಿ ಎರಡು ವಿಭಿನ್ನ ಸಂದರ್ಭಗಳಲ್ಲಿ ಕೆಟಮೈನ್‌ ನ 50 ಬಾಟಲುಗಳನ್ನು ಪೆರ್ರಿಯ ಸಹಾಯಕನಿಗೆ ನೀಡಿದ್ದಾಳೆ ಎನ್ನಲಾಗಿದೆ.

ಅಕ್ಟೋಬರ್ 13 ರಂದು ನಟ ಪೆರ್ರಿ ಅವರಿಗೆ ಸಂಘಾ ಮೊದಲು ಕೆಟಮೈನ್ ಮಾದರಿಯನ್ನು ಗಾಜಿನ ಬಾಟಲಿಯಲ್ಲಿ ಒದಗಿಸಿದ್ದಳು. ಮರುದಿನ ನಟ ಅವಳಿಂದ 25 ಬಾಟಲಿಗಳನ್ನು ಖರೀದಿಸಿದ್ದು, ಒಂದು ವಾರದ ನಂತರ ಮತ್ತೆ 25 ಬಾಟಲಿಗಳನ್ನು ಖರೀದಿಸಿದ್ದಾರೆ.

ನಟ ಪೆರ್ರಿಯ ದೊಡ್ಡ ಆರ್ಡರ್‌ ಗಾಗಿ ಜಸ್ವೀನ್‌ ಸಂಘಾ ಅವರ ಸಹಾಯಕರಿಗೆ “ಕೆಟಮೈನ್ ಲಾಲಿಪಾಪ್‌ಗಳನ್ನು” ನೀಡಿದ್ದರು. ನಟ ಪೆರ್ರಿ ಅವರು ಮೂರು ದಿನಗಳವರೆಗೆ ದಿನಕ್ಕೆ ಆರು ಡೋಸ್‌ ಗಳನ್ನು ತೆಗೆದುಕೊಂಡಿದ್ದರು. ಈ ಓವರ್‌ ಡೋಸ್‌ ಕಾರಣದಿಂದ ಅವರು ದೇಹವು ತನ್ನ ಒಳಾಂಗಣ ಪೂಲ್‌ ನಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

ನಟ ಮ್ಯಾಥ್ಯೂ ಪೆರ್ರಿಯ ಮರಣದ ನಂತರ ಅವರ ನಡುವಿನ ಮೆಸೇಜ್‌ ಗಳನ್ನು ಅಳಿಸಲು ಸಂಘಾ ಸಹಾಯಕನಿಗೆ ಸೂಚಿಸಿದ್ದಳು. ಅದರಲ್ಲಿ ಅವಳು ಆನ್‌ಲೈನ್ ಪಾವತಿಗಳನ್ನು ಕೇಳುತ್ತಿರುವ ಸಂದೇಶಗಳಿತ್ತು.

ಟಾಪ್ ನ್ಯೂಸ್

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

ಹೆಜ್ಬುಲ್ಲಾ ಬಳಸಿದ್ದ ಸಾವಿವಾರು ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್‌ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್‌ ನ ಮೊಸ್ಸಾದ್!

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.