ಅಬುಧಾಬಿ: ಭಾರತದ ರಾಯಭಾರಿ ಕಛೇರಿ ಪ್ರಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

ಎರಡು ರಾಷ್ಟ್ರಗಳ ಭಾವನಾತ್ಮಕ ಬೆಸುಗೆಯಾಗಿ ನಿಂತಿದೆ

Team Udayavani, Aug 16, 2024, 3:33 PM IST

ಅಬುಧಾಬಿ: ಭಾರತದ ರಾಯಭಾರಿ ಕಛೇರಿ ಪ್ರಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

ಅಬುಧಾಬಿ: ಯು.ಎ.ಇ ರಾಜಧಾನಿ ಅಬುಧಾಬಿಯಲ್ಲಿರುವ ಭಾರತದ ರಾಯಭಾರಿ ಕಛೇರಿಯ ಪ್ರಾಂಗಣದಲ್ಲಿ ಭಾರತದ 78ನೇಯ ಸ್ವಾತಂತ್ರ್ಯೇೂತ್ಸವ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣಗೈದ ಯು.ಎ.ಇ.ಯಲ್ಲಿನ ಭಾರತದ ರಾಯಭಾರಿಗಳಾದ ಗೌರವಾನ್ವಿತ ಸಂಜಯ್ ಸುಧೀರ್ ಮಾತನಾಡಿ “ಭಾರತ ವಿಶ್ವದ ಮೂರನೇಯ ಆರ್ಥಿಕ ಶಕ್ತಿಯಾಗಿ ಹೊರ ಹೊಮ್ಮುವ ಪಥದಲ್ಲಿದ್ದು ಭಾರತ ವಿವಿಧ ಕ್ಷೇತ್ರಗಳಲ್ಲಿ ಸಾಧಿಸಿದ ಸಾಧನೆಯನ್ನು ಪರಿಚಯಿಸಿ ಶ್ಲಾಘಿಸಿದರು.

ಯು.ಎ.ಇ.ಮತ್ತು ಭಾರತದ ನಡುವಿನ ಉತ್ತಮ ಭಾಂದವ್ಯ ಎರಡು ರಾಷ್ಟ್ರಗಳ ಅಭಿವೃದ್ಧಿಗೆ ಪೂರಕವಾಗಿ ನಿಂತಿದೆ.ಅಬುಧಾಬಿಯಲ್ಲಿನ ಮಂದಿರ ಸ್ಥಾಪನೆ ಎರಡು ರಾಷ್ಟ್ರಗಳ ಭಾವನಾತ್ಮಕ ಬೆಸುಗೆಯಾಗಿ ನಿಂತಿದೆ ಎಂದು ವಣಿ೯ಸಿ ಶುಭಕೇೂರಿದರು.

ಇದೇ ಸಂದರ್ಭದಲ್ಲಿ ವಿಶೇಷ ಸಾಧಕರನ್ನು ಮತ್ತು ಯು.ಎ.ಇ.ಯಲ್ಲಿ ನೆಲಸಿರುವ ವಿವಿಧ ಸಮೂಹದ ಮುಖ್ಯಸ್ಥ ರನ್ನು ವೇದಿಕೆಯಲ್ಲಿ ಗೌರವಿಸಲಾಯಿತು.

ಯು.ಎ.ಇ.ಕರ್ನಾಟಕ ಸಂಘದ ಅಧ್ಯಕ್ಷ ಸರ್ವೋತಮ ಶೆಟ್ಟಿ; ಅಬುಧಾಬಿ ಪ್ರವಾಸದಲ್ಲಿರುವ ಪ್ರೊ.ಕೊಕ್ಕರ್ಣೆ ಸುರೇಂದ್ರ ನಾಥ ಶೆಟ್ಟಿಯವರು ಹಾಗೂ ಅಬುದಾಭಿಯಲ್ಲಿ ನೆಲಸಿರುವ ಭಾರತೀಯ ಸಮುದಾಯದ ಗಣ್ಯರು ಭಾರತದ ರಾಯಭಾರಿಗಳಾದ ಸಂಜಯ್ ಸುಧೀರ್ ರವರಿಗೆ ಭಾರತದ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಶುಭಾಶಯ ಕೇೂರಿದರು.ಅಬುಧಾಬಿಯಲ್ಲಿ ನೆಲೆಸಿರುವ ಭಾರತೀಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿ: ಯು.ಎ.ಇ: ಸಿ.ಬಿ.ಎಸ್.ಸಿ.ಕ್ಲಸ್ಟರ್ ವಿಭಾಗದ ಚೆಸ್ ಟೂರ್ನಮೆಂಟ್ ಉದ್ಘಾಟನೆ

ಅಬುಧಾಬಿ: ಯು.ಎ.ಇ: ಸಿ.ಬಿ.ಎಸ್.ಸಿ.ಕ್ಲಸ್ಟರ್ ವಿಭಾಗದ ಚೆಸ್ ಟೂರ್ನಮೆಂಟ್ ಉದ್ಘಾಟನೆ

Desi Swara: “ಅಕ್ಕ’ ಅರಮನೆಯ ರಚನೆಯ ನೆನ್ನೆ, ಇಂದು, ನಾಳೆಗಳು

Desi Swara: “ಅಕ್ಕ’ ಅರಮನೆಯ ರಚನೆಯ ನೆನ್ನೆ, ಇಂದು, ನಾಳೆಗಳು

Desi Swara: 12ನೆಯ ಅಕ್ಕ ಸಮ್ಮೇಳನ: ವೀರಶೈವ 10 ಸಾವಿರ ವರ್ಷಗಳ ಪ್ರಾಚೀನ ಧರ್ಮ

Desi Swara: 12ನೆಯ ಅಕ್ಕ ಸಮ್ಮೇಳನ: ವೀರಶೈವ 10 ಸಾವಿರ ವರ್ಷಗಳ ಪ್ರಾಚೀನ ಧರ್ಮ

Desi Swara: ಮಸ್ಕತ್‌- 40ನೇ ವರ್ಷದ ಗಣೇಶೋತ್ಸವ-ಮೂರು ದಿನದ ಉತ್ಸವ

Desi Swara: ಮಸ್ಕತ್‌- 40ನೇ ವರ್ಷದ ಗಣೇಶೋತ್ಸವ-ಮೂರು ದಿನದ ಉತ್ಸವ

Desi Swara: ಹೊನ್ನುಡಿ-ಜ್ಞಾನ ಬಳಸಿದರಷ್ಟೇ ಶ್ರೇಷ್ಠ..ಗರ್ವದಿಂದ ಹೊತ್ತು ತಿರುಗಬಾರದು…

Desi Swara: ಹೊನ್ನುಡಿ-ಜ್ಞಾನ ಬಳಸಿದರಷ್ಟೇ ಶ್ರೇಷ್ಠ..ಗರ್ವದಿಂದ ಹೊತ್ತು ತಿರುಗಬಾರದು…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.