Mudhol;ಉದಯವಾಣಿ ವರದಿ‌ ಫಲಶೃತಿ: ಕಳ್ಳಭಟ್ಟಿ ಕೇಂದ್ರಗಳ ಮೇಲೆ ಅಧಿಕಾರಿಗಳ‌ ದಾಳಿ‌


Team Udayavani, Aug 16, 2024, 7:40 PM IST

10

ಮುಧೋಳ:ಯಡಹಳ್ಳಿ ಚೀಂಕಾರ ರಕ್ಷಿತಾರಣ್ಯದಲ್ಲಿ ಅರಣ್ಯ ಇಲಾಖೆ‌ ಅಧಿಕಾರಿಗಳು ದಾಳಿ‌ ನಡೆಸಿ ಕಳ್ಳಭಟ್ಟಿ‌ ಕೇಂದ್ರಗಳನ್ನು ನಾಶಪಡಿಸಿದ್ದಾರೆ.

ಯಡಹಳ್ಳಿ ಚೀಂಕಾರ ರಕ್ಷಿತಾರಣ್ಯದಲ್ಲಿ‌ ನಡೆಯುತ್ತಿದ್ದ ಕಳ್ಳಭಟ್ಟಿ ತಯಾರಿಕೆ ಬಗ್ಗೆ ಶುಕ್ರವಾರ ಉದಯವಾಣಿಯಲ್ಲಿ‌ ಚೀಂಕಾರ ರಕ್ಷಿತಾರಣ್ಯಕ್ಕೆ ಕಳ್ಳಕಾಕರ‌ ಕಾಕದೃಷ್ಠಿ ತಲೆಬರಹದಡಿ‌ ವಿಸ್ತೃತ ವರದಿ ಪ್ರಕಟಗೊಂಡಿತ್ತು. ವರದಿಯಿಂದ ಎಚ್ಚೆತ್ತ ಅರಣ್ಯ ಇಲಾಖೆ ಅಧಿಕಾರಿಗಳು ದಿನವಿಡೀ‌ ಅರಣ್ಯ ಪ್ರದೇಶದಲ್ಲಿ‌ನ ಮೂರು ಜಾಗಗಳನ್ನು ಜಾಲಾಡಿ ಕಳ್ಳಭಟ್ಟಿ ಕೇಂದ್ರಗಳನ್ನು ಧ್ವಂಸಗೊಳಿಸಿದ್ದಾರೆ.

ಡಿಎಫ್ಒ ಸಿ.ಜೆ.ಮಿರ್ಜಿ, ಜಮಖಂಡಿ‌ ಎಸಿಎಫ್ ಹಾಗೂ ಮುಧೋಳ‌ ವಲಯ ಅರಣ್ಯಾಧಿಕಾರಿ‌ ಎಚ್.ಬಿ. ಡೋಣಿ ಅವರ ಮಾರ್ಗದರ್ಶನದಲ್ಲಿ‌ ನಡೆದ ಕಳ್ಳಭಟ್ಟಿ‌ ಕೇಂದ್ರಗಳ‌‌ ಮೇಲಿನ ದಾಳಿ ಕಾರ್ಯಾಚರಣೆಯಲ್ಲಿ‌ ಉಪವಲಯ ಅರಣ್ಯಾಧಿಕಾರಿ‌ ರಮೇಶ ಮೆಟಗುಡ್ಡ, ಗಸ್ತು ಅರಣ್ಯಪಾಲಕ‌ರಾದ ಚಂದ್ರಶೇಖರ ಉಪ್ಪಾರ, ಶಿವರಾಜ ಸಜ್ಜನ,‌ ಆನಂದ ಸಾಗರ, ಗುರಪ್ಪ ಬಾಗೇವಾಡಿ, ವಾಚರ್ ಗಳಾದ ಹನಮಂತ ತಳವಾರ, ಈರಪ್ಪ‌‌ ಕೋಲೂರ ಹಾಗೂ ತಿಪ್ಪಣ್ಣ ವಾಬನ್ನವರ ಪಾಲ್ಗೊಂಡಿದ್ದರು.

ಯಡಹಳ್ಳಿ‌ ಚೀಂಕಾರ ರಕ್ಷಿತಾರಣ್ಯ ರಕ್ಷಣೆಗೆ ನಮ್ಮ ಸಿಬಂದಿ ನಿರಂತರ ಶ್ರಮವಹಿಸುತ್ತಾರೆ. ಉದಯವಾಣಿಯಲ್ಲಿ‌ ಪ್ರಕಟಗೊಂಡಿರುವ ಮಾಹಿತಿಯುಕ್ತ ವರದಿಯಿಂದ ಜಾಗೃತರಾದ ನಮ್ಮ ಸಿಬ್ಬಂದಿ ಮುಂದಿನ ದಿನಗಳಲ್ಲಿ‌ ನಿತ್ಯ ನಿರಂತರ ದಾಳಿಯಲ್ಲಿ‌ ತೊಡಗುವ ಮೂಲಕ ಅರಣ್ಯ ಸಂಪತ್ತು ಕಾಪಾಡಲು ಕಟಿಬದ್ದರಾಗಿರುವರು.
– ಸಿ.ಜೆ.ಮಿರ್ಜಿ ಡಿಎಫ್ಒ ಬಾಗಲಕೋಟೆ

ಮುಧೋಳ ವ್ಯಾಪ್ತಿಯ ಯಡಹಳ್ಳಿ ಚೀಂಕಾರ ರಕ್ಷಿತಾರಣ್ಯದಲ್ಲಿನ ಕಳ್ಳಭಟ್ಟಿ ಕೇಂದ್ರಗಳನ್ನು ನಾಶಪಡಿಸಿದ್ದು, ಮುಂದಿನ ದಿನಗಳಲ್ಲಿ ಗಸ್ತು ಪ್ರಕ್ರಿಯೆ ಚುರುಕುಗೊಳಿಸಿ ಕಳ್ಳಭಟ್ಟಿ ಸಂಪೂರ್ಣವಾಗಿ ನಿಯಂತ್ರಿಸಲಾಗುವುದು.
– ಎಚ್.ಬಿ.ಡೋಣಿ ವಲಯ ಅರಣ್ಯ ಸಂರಕ್ಷಣಾಧಿಕಾರಿ‌ ಮುಧೋಳ

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ..ರಾತ್ರಿಯಿಡಿ ಸಾಗುವ ರಥೋತ್ಸವ

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ… ರಾತ್ರಿಯಿಡಿ ಸಾಗುವ ರಥೋತ್ಸವ

Pak flag ಹಾರಾಡುವ ರೀಲ್ಸ್ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ; ಪ್ರಕರಣ ದಾಖಲು

Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Farmers

Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.