Maharaja Trophy:ಮಳೆ ಪಂದ್ಯದಲ್ಲಿ ಮಂಗಳೂರಿಗೆ ಸೋಲು


Team Udayavani, Aug 17, 2024, 12:26 AM IST

Cricket Ground

ಬೆಂಗಳೂರು: “ಮಹಾರಾಜ ಟ್ರೋಫಿ’ ಕ್ರಿಕೆಟ್‌ ಪಂದ್ಯಾವಳಿಗೆ ಮಳೆ ಕಾಟ ಮುಂದುವರಿದಿದೆ. ಶುಕ್ರವಾರದ ಮೊದಲ “ಮಳೆ ಪಂದ್ಯ’ದಲ್ಲಿ ಹುಬ್ಬಳ್ಳಿ ಟೈಗರ್ ವಿಜೆಡಿ ನಿಯಮದಂತೆ ಮಂಗಳೂರು ಡ್ರ್ಯಾಗನ್ಸ್‌ಗೆ 15 ರನ್ನುಗಳ ಸೋಲುಣಿಸಿತು.

16 ಓವರ್‌ಗಳಿಗೆ ಇಳಿಸಲ್ಪಟ್ಟ ಪಂದ್ಯ ದಲ್ಲಿ ಮಂಗಳೂರು 7 ವಿಕೆಟಿಗೆ 143 ರನ್‌ ಗಳಿಸಿತು. ಹುಬ್ಬಳ್ಳಿಗೆ 7 ಓವರ್‌ಗಳಲ್ಲಿ 80 ರನ್‌ ಗುರಿ ನಿಗದಿಯಾಯಿತು. ಅದು 5.1 ಓವರ್‌ಗಳಲ್ಲಿ ಒಂದು ವಿಕೆಟಿಗೆ 69 ರನ್‌ ಮಾಡಿದಾಗ ಮತ್ತೆ ಮಳೆ ಸುರಿದ ಕಾರಣ ಪಂದ್ಯ ಮುಂದುವರಿಯಲಿಲ್ಲ. ಈ ಹಂತದಲ್ಲಿ ಹುಬ್ಬಳ್ಳಿ ಟೈಗರ್ 15 ರನ್‌ ಮುನ್ನಡೆಯಲ್ಲಿತ್ತು.

ಹುಬ್ಬಳ್ಳಿ ಪರ ನಾಯಕ ಮನೀಷ್‌ ಪಾಂಡೆ ಅಜೇಯ 24, ತಿಪ್ಪಾ ರೆಡ್ಡಿ ಅಜೇಯ 19 ರನ್‌ ಮಾಡಿದರು. ಮಂಗಳೂರು ತಂಡದ ಅಗ್ರ ಕ್ರಮಾಂಕದ ಬ್ಯಾಟರ್ ಉತ್ತಮ ಪ್ರದರ್ಶನವಿತ್ತರು. ಸಿದ್ಧಾರ್ಥ್ 44, ನಿಕಿನ್‌ ಜೋಸ್‌ 33, ರೋಹನ್‌ ಪಾಟೀಲ್‌ 24 ಮತ್ತು ಮೈಕಲ್‌ ನೊರೋನ್ಹಾ 23 ರನ್‌ ಮಾಡಿದರು. 30ಕ್ಕೆ 3 ವಿಕೆಟ್‌ ಉರುಳಿಸಿದ ಎಲ್‌.ಆರ್‌. ಕುಮಾರ್‌ ಹುಬ್ಬಳ್ಳಿಯ ಯಶಸ್ವಿ ಬೌಲರ್‌.

ಮೈಸೂರಿಗೆ ಜಯ
ಗುರುವಾರ ರಾತ್ರಿಯ ಮೈಸೂರು ವಾರಿಯರ್-ಶಿವಮೊಗ್ಗ ಲಯನ್ಸ್‌ ನಡುವಿನ ಪಂದ್ಯದ ಫ‌ಲಿತಾಂಶವೂ ವಿಜೆಡಿ ನಿಯಮದಂತೆ ನಿರ್ಧಾರಗೊಂಡಿತು. ಇದನ್ನು ಮೈಸೂರು 7 ರನ್ನುಗಳಿಂದ ಜಯಿಸಿತು. ಮೈಸೂರು 8 ವಿಕೆಟಿಗೆ 159 ರನ್‌ ಗಳಿಸಿದರೆ, ಶಿವಮೊಗ್ಗ 9 ಓವರ್‌ಗಳಲ್ಲಿ 5 ವಿಕೆಟಿಗೆ 80 ರನ್‌ ಮಾಡಿತು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.