Mangaluru ಕುಳಾಯಿಯಲ್ಲಿ ಇಸ್ಕಾನ್‌ ಶ್ರೀ ರಾಧಾ ಗೋವಿಂದ ಮಂದಿರ


Team Udayavani, Aug 17, 2024, 1:26 AM IST

Mangaluru ಕುಳಾಯಿಯಲ್ಲಿ ಇಸ್ಕಾನ್‌ ಶ್ರೀ ರಾಧಾ ಗೋವಿಂದ ಮಂದಿರ

ಉಡುಪಿ: ಭಕ್ತಿವೇದಾಂತ ಶ್ರೀಲ ಪ್ರಭುಪಾದರು ಸ್ಥಾಪಿಸಿರುವ ಇಂಟರ್‌ನ್ಯಾಶನಲ್‌ ಸೊಸೈಟಿ ಫಾರ್‌ ಕೃಷ್ಣ ಕಾನ್ಶಿಯಸ್‌ನೆಸ್‌ (ಇಸ್ಕಾನ್‌) ವತಿಯಿಂದ ಮಂಗಳೂರಿನ ಕುಳಾಯಿಯಲ್ಲಿ ನೂತನವಾಗಿ ಇಸ್ಕಾನ್‌ ಶ್ರೀ ರಾಧಾ ಗೋವಿಂದ ಮಂದಿರವು 25 ಕೋ.ರೂ. ವೆಚ್ಚದಲ್ಲಿ 1.5 ಎಕ್ರೆ ನಿವೇಶನದಲ್ಲಿ ಆಕರ್ಷಕವಾಗಿ ನಿರ್ಮಾಣಗೊಳ್ಳುತ್ತಿದ್ದು, 2024ರ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ.
ಇಸ್ಕಾನ್‌ ವಿಶ್ವಾದ್ಯಂತ 650ಕ್ಕೂ ಹೆಚ್ಚು ಕೇಂದ್ರಗಳನ್ನು ಹೊಂದಿದ್ದು, 62 ಕೃಷಿ ಸಮುದಾಯಗಳು, 50 ಶಾಲೆಗಳು, 139 ಪ್ರಸಾದ ವಿತರಣೆ ಕೇಂದ್ರಗಳನ್ನು ಒಳಗೊಂಡಿವೆ.

ದೇವಾಲಯದ
ಪ್ರಯೋಜನಗಳು
ದೇವಾಲಯದ ಆಧ್ಯಾತ್ಮಿಕ ವಾತಾವರಣವು ಮನಸ್ಸನ್ನು ಶಾಂತಗೊಳಿಸುತ್ತದೆ. ಇದು ದೈವಿಕ ಜ್ಞಾನ, ಮೌಲ್ಯಗಳನ್ನು ನೀಡುವ ಆಧ್ಯಾತ್ಮಿಕ ವಿಶ್ವವಿದ್ಯಾನಿಲಯವಾಗಿದ್ದು, ಇದು ಶೈಕ್ಷಣಿಕವಾಗಿ ಮುಂದುವರಿಯಲು ಸಹಕಾರಿಯಾಗಿದೆ. ದೇವಾಲಯವೆಂದರೆ ಮಾನಸಿಕ ಕಾಯಿಲೆಯನ್ನು ಗುಣಪಡಿಸುವ ಆಸ್ಪತ್ರೆ ಮತ್ತು ಮನಸ್ಸಿನಲ್ಲಿರುವ ಗೊಂದಲ, ಆತಂಕ, ಅಸ್ಪಷ್ಟತೆಗೆ ಸಮರ್ಪಕ ಉತ್ತರ (ಔಷಧ) ಸಿಗುತ್ತದೆ.ನಮ್ಮಲ್ಲಿರುವ ಕೆಟ್ಟ ಅಭ್ಯಾಸಗಳು, ದುಶ್ಚಟಗಳನ್ನು ಬದಲಾಯಿಸಲು ಮತ್ತು ಹೃದಯದಲ್ಲಿ ಶುದ್ಧರಾಗಲು ದೇವಾಲಯವು ನಮಗೆ ಸಹಾಯ ಮಾಡುತ್ತದೆ. ಕಾರ್ಯ ಚಟುವಟಿಕೆಗಳು ಪ್ರತಿಯೊಬ್ಬರ ಮನೆಯಲ್ಲೂ ಭಗವದ್ಗೀತೆ ಇರಬೇಕೆನ್ನುವ ಉದ್ದೇಶ ದಿಂದ ಭಗವದ್ಗೀತೆ ವಿತರಣೆ, ಯುವಕರಿಗೆ ಸಾಮಾಜಿಕ ಜೀವನದಲ್ಲಿ ವಿಜ್ಞಾನ-ಆಧ್ಯಾತ್ಮಿಕ ವಿಚಾರಗಳು, ಧಾರ್ಮಿಕ ಹಬ್ಬಗಳ ಮಹತ್ವದ ಬಗ್ಗೆ ಮಾಹಿತಿ, ಸಂದೇಶಗಳನ್ನು ಬೋಧಿಸುವುದು ಹಾಗೂ ಯಾತ್ರೆಗಳನ್ನು ಯೋಜಿಸುವುದು.

ವಿವಿಧ ಸೇವೆಗಳು
ದೇವ ಮಂಟಪ ಸೇವೆ, ಗೌರ ರಾಧಾ ಗೋವಿಂದ ಗರ್ಭಗುಡಿ ಸೇವೆ, ಗೌರ್‌ ನಿತಾಯಿ ವಿಗ್ರಹ ಸೇವೆ, ಶ್ರೀಲಾ ಪ್ರಭುಪಾದ ಬಲಿಪೀಠ, ವಿಗ್ರಹ ಅಲಂಕಾರ ಕೊಠಡಿ ಸೇವೆ, ಬಲಿಪೀಠದ ಬಾಗಿಲು ಸೇವೆ, ಶಯನಗೃಹ ಸೇವೆ, ಪಲ್ಲಕಿ ಸೇವೆ, ಪೂಜಾಗೃಹ ಸೇವೆ, ಚೈತನ್ಯ ಲೀಲಾ ವರ್ಣಚಿತ್ರಗಳು, ಕೃಷ್ಣ ಲೀಲಾ ವರ್ಣಚಿತ್ರಗಳು, ದೇವಸ್ಥಾನ ನೆಲಹಾಸು ಮಾರ್ಟಿ ಸೇವೆ, ಅತಿಥಿಗೃಹ ಕೊಠಡಿ ಸೇವೆಗಳು, 32 ಬ್ರಹ್ಮಚಾರಿ ಆಶ್ರಮ ಕೊಠಡಿ ಸೇವೆ, ಗೋವಿಂದ ರೆಸ್ಟೋರೆಂಟ್‌, ಕಲ್ಯಾಣಿ ಸೇವೆ, ಗೋಪುರಂ ಸೇವೆ (ಪ್ರವೇಶದಲ್ಲಿ), ಸೆಮಿನಾರ್‌ ಹಾಲ್‌ಗಳು-ಸಣ್ಣ ಮತ್ತು ದೊಡ್ಡ (ಒಳಾಂಗಣ), ದೇವಸ್ಥಾನದ ಸಭಾಂಗಣ ಸೇವೆ, ಶಾಂಡ್ಲಿಯರ್‌ ಸೇವೆ, ದೇವಸ್ಥಾನದ ಬಾಗಿಲು ಸೇವೆ, ಅನ್ನದಾನ ಕಿಚನ್‌-ಸ್ಟೀಮ್‌ ಕಿಚನ್‌ ಅಡುಗೆ ಮನೆಗಳು, ನಿತ್ಯ ಸಾರ್ವಜನಿಕ ಅನ್ನ ಸೇವೆ (ಪ್ರತಿದಿನ 500 ಭಕ್ತರಿಗೆ ಪ್ರಾಯೋಜಕರಿಗೆ ವಿಶೇಷ ಭೋಜನ ವ್ಯವಸ್ಥೆ), ಅನ್ನದಾನ ಸಭಾಂಗಣ ಸೇವೆ, 160 ಕೆವಿಎ ಜನರೇಟರ್‌ಗಳ ಎಸ್‌ಟಿಪಿ ವ್ಯವಸ್ಥೆ, ಸಾರ್ವಜನಿಕ ವಾಟರ್‌ ಫಿಲ್ಟರ್‌, ಸಿಸಿಟಿವಿ-ಸಾರ್ವಜನಿಕ ಭದ್ರತಾ ಕೆಮರಾಗಳು, ಸಾರ್ವಜನಿಕ ಲಿಫ್ಟ್ ಸೇವೆಗಳಿವೆ. ಈ ಸೇವೆಗಳಿಗೆ ವೆಬ್‌ಸೈಟ್‌ ಮೂಲಕ ದೇಣಿಗೆ ನೀಡಬಹುದು.

ಪ್ರಮುಖ ಲಕ್ಷಣಗಳು
ದೇಶ ವಿದೇಶಗಳ ಭಕ್ತರಿಗೆ ವಸತಿ ತರಬೇತಿ ಶಿಕ್ಷಣ (ಆಫ್ಲೈನ್‌ ಭಗವದ್ಗೀತೆ ಕೋರ್ಸ್‌) ಸಾಂಸ್ಕೃತಿಕ-ಆಧ್ಯಾತ್ಮಿಕ ಕಾರ್ಯಕ್ರಮಗಳು, ಪ್ರತಿದಿನ ಆನ್‌ಲೈನ್‌ ತರಗತಿಗಳು (ಈ ತರಗತಿಗಳಲ್ಲಿ ಆರಂಭಿಕ, ಮಧ್ಯಾಂತರ ಮತ್ತು ಮುಂದುವರಿದ ಹಂತಗಳು), ವರ್ಣಚಿತ್ರ ಗ್ಯಾಲರಿ, ಎಲ್ಲ ಭಕ್ತರಿಗೆ ಉಚಿತ ಪ್ರಸಾದ ವಿತರಣೆ ವ್ಯವಸ್ಥೆ ಇರುತ್ತದೆ. ಮಾಹಿತಿ ಮತ್ತು ಸೇವೆಗಳ ವಿವರಗಳಿಗೆ ವೆಬ್‌ಸೈಟ್‌: http://www.iskconmangalore.com ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.