Daily Horoscope: ಉದ್ಯೋಗ ಬದಲಾವಣೆ ಮುಂದೂಡಿಕೆ, ಆಪ್ತರಿಂದ ನಿರೀಕ್ಷಿತ ಸಹಾಯ


Team Udayavani, Aug 17, 2024, 7:32 AM IST

1-Horoscope

ಮೇಷ: ಉದ್ಯೋಗ ಸ್ಥಾನದಲ್ಲಿ ಮಾಮೂಲು ಅನುಭವ. ವ್ಯಾಪ್ತಿ ವಿಸ್ತರಣೆಗೆ ಸಮಯ ಅಪಕ್ವ. ದವಸ ಧಾನ್ಯ ವ್ಯಾಪಾರಿಗಳಿಗೆ ಹೇರಳ ಲಾಭ. ವಸ್ತ್ರ, ಆಭರಣ ಖರೀದಿಯ ಸಾಧ್ಯತೆ. ಲೇವಾದೇವಿ ವ್ಯವಹಾರದಲ್ಲಿ ನಿರೀಕ್ಷಿತ ಲಾಭ ಇಲ್ಲ.

ವೃಷಭ: ವ್ಯವಹಾರ ಕ್ಷೇತ್ರದಲ್ಲಿ ಹೊಸ ಮೂಲಗಳಿಂದ ಸಹಾಯ. ಉದ್ಯೋಗ ಸ್ಥಾನದಲ್ಲಿ ಸಮಾಧಾನದ ವಾತಾವರಣ. ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ. ಪ್ರಾಪ್ತವಯಸ್ಕ ಪುತ್ರನ ವಿವಾಹಕ್ಕೆ ಸಿದ್ಧತೆ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಸಂತೋಷ.

ಮಿಥುನ: ಸಕಾಲದಲ್ಲಿ ಒದಗಿ ಬಂದ ಧನಸಹಾಯ. ಉದ್ಯೋಗದಲ್ಲಿ ಮೇಲಧಿಕಾರಿ ಗಳಿಗೆ ತೃಪ್ತಿ. ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಶುಭದಿನ. ಗೃಹೋತ್ಪನ್ನ ತಿನಿಸುಗಳಿಗೆ ಗ್ರಾಹಕರ ಹೆಚ್ಚಳ. ಹಿರಿಯರಿಗೆ, ಗೃಹಿಣಿಯರಿಗೆ ನೆಮ್ಮದಿ.

ಕರ್ಕಾಟಕ: ಉದ್ಯೋಗ ಬದಲಾವಣೆ ಮುಂದೂಡಿಕೆ. ಹಿರಿಯರ ಅನಾರೋಗ್ಯ ಪೀಡೆಯಿಂದ ಮುಕ್ತಿ. ಆಪ್ತರಿಂದ ನಿರೀಕ್ಷಿತ ಸಹಾಯ ಲಭ್ಯ. ವಿದ್ಯಾರ್ಥಿಗಳ ಅಧ್ಯಯನದಲ್ಲಿ ಹೆಚ್ಚು ಪರಿಶ್ರಮಕ್ಕೆ ಒತ್ತು. ದಿನವಿಡೀ ಮಿಶ್ರ ಫ‌ಲಗಳ ಅನುಭವ.

ಸಿಂಹ: ಸಂದಭೋìಚಿತ ನಡೆಗಳಿಂದ ಕಾರ್ಯ ಯಶಸ್ವಿ. ಉದ್ಯೋಗದಲ್ಲಿ ಉತ್ತಮ ಪ್ರಗತಿ.ಗುರು ದೇವತಾನುಗ್ರಹಕ್ಕಾಗಿ ತೀವ್ರ ಪ್ರಾರ್ಥನೆ ಅವಶ್ಯ. ಕಟ್ಟಡ ನಿರ್ಮಾಪಕರಿಗೆ ಕೆಲಸ ಮುಗಿಸುವ ಒತ್ತಡ. ವಿದ್ಯಾರ್ಥಿಗಳ ಲೋಕಜ್ಞಾನ ವೃದ್ಧಿಗೆ ಅನುಕೂಲ ವಾತಾವರಣ.

ಕನ್ಯಾ: ಉದ್ಯೋಗದಲ್ಲಿ ಕೆಲವರಿಗೆ ವೇತನ ಏರಿಕೆ. ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ಕುಶಲಕರ್ಮಿಗಳಿಗೆ ಉದ್ಯೋಗಾವಕಾಶ. ಗೃಹಿಣಿಯರ ಸೊÌàದ್ಯೋಗ ಯೋಜನೆ ಪ್ರಗತಿ .

ತುಲಾ: ವಿವೇಕದ ಯೋಜನೆಯಿಂದ ಮಕ್ಕಳ ಭವಿಷ್ಯ ಭದ್ರ. ಉದ್ಯೋಗ ಸ್ಥಾನದಲ್ಲಿ ಸುಲಲಿತವಾಗಿ ಕಾರ್ಯ ನಿರ್ವಹಣೆ. ಉತ್ಪನ್ನಗಳ ಗುಣಮಟ್ಟ ಸುಧಾರಣೆಯತ್ತ ಗಮನ. ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳ ಪ್ರಗತಿ . ಮನೆಯಲ್ಲಿ ಎಲ್ಲರಿಗೂ ಆರೋಗ್ಯ ಭಾಗ್ಯ.

ವೃಶ್ಚಿಕ: ಹಿತಶತ್ರುಗಳ ಸಂಚು ವಿಫ‌ಲ. ತಾಳ್ಮೆಯ ವರ್ತನೆಯಿಂದ ಹಿರಿಯರ ಒಲವು ಲಭ್ಯ. ವ್ಯವಹಾರದ ಸಂಬಂಧ ಉತ್ತರ ದಿಕ್ಕಿನಲ್ಲಿ ಪಯಣ ಸಂಭವ. ಹಿರಿಯರ ಆರೋಗ್ಯ ಸುಧಾರಣೆ. ನೆರೆಯವರೊಡನೆ ಬಾಂಧವ್ಯ ವೃದ್ಧಿ.

ಧನು: ಅನಿರೀಕ್ಷಿತ ಸಹಾಯ ಪ್ರಾಪ್ತಿ. ದಂಪತಿಗಳ ನಡುವೆ ಅನುರಾಗ ವೃದ್ಧಿ . ಶಿಕ್ಷಿತರಿಗೆ ಯೋಗ್ಯ ಉದ್ಯೋಗ ಲಭಿಸುವ ಸಾಧ್ಯತೆ. ಸಣ್ಣ ಗೃಹೋದ್ಯಮ ಅಥವಾ ಹೈನುಗಾರಿಕೆ ಆರಂಭಿಸಲು ಒಲವು. ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಸಂತಸ.

ಮಕರ: ಹೊಸ ಅವಕಾಶಗಳಿಗಾಗಿ ಮುಂದುವರಿದ ಹುಡುಕಾಟ. ಸಹೋದ್ಯೋಗಿ ಗಳಿಂದ ಸಹಕಾರ. ಕುಟುಂಬದ ಸದಸ್ಯರೊಂದಿಗೆ ಪ್ರೀತಿ, ವಾತ್ಸಲ್ಯದ ಸಂಬಂಧ ವೃದ್ಧಿ.ತಂದೆಯ ಕಡೆಯ ಬಂಧುಗಳ ಆಗಮನ. ಮಹಿಳೆಯರ ಗೃಹೋದ್ಯಮ ಯೋಜನೆಗೆ ಉÇÉೇಖಾರ್ಹ ಯಶಸ್ಸು.

ಕುಂಭ: ಅನನುಭವಿ ಸಹೋದ್ಯೋಗಿಗಳಿಗೆ ಮಾರ್ಗದರ್ಶನದ ಹೊಣೆ. ಸೇವಾಪರತೆಯಿಂದ ಗೌರವ, ಜನಪ್ರಿಯತೆ ವೃದ್ಧಿ. ವೃತ್ತಿಪರರಿಗೆ ಸರ್ವತ್ರ ಶ್ಲಾಘನೆ. ವೈದ್ಯರ ಭೇಟಿಯಿಂದ ಸಣ್ಣ ತೊಂದರೆ ಪರಿಹಾರ. ಅಪರೂಪದ ಅತಿಥಿಗಳು ಆಗಮಿಸಿ ಮನೆಮಂದಿಗೆ ಹರ್ಷ.

ಮೀನ: ವ್ಯವಹಾರದಲ್ಲಿ ಅಪರಿಮಿತ ಮುನ್ನಡೆಯ ದಿನ.ಹಣಕಾಸು ವ್ಯವಹಾರ ಸುಧಾರಣೆ. ಸರಕಾರಿ ಇಲಾಖೆಗಳಲ್ಲಿ ಅಪೇಕ್ಷಿತ ಕಾರ್ಯಗಳ ಮುನ್ನಡೆ.ನೂತನ ವಾಹನ, ನಿವೇಶನ ಖರೀದಿ.. ಮಕ್ಕಳಿಂದ ಹಿರಿಯರಿಗೆ ಆನಂದ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Dina Bhavishya

Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

Horscope: ಮನೆಯಲ್ಲಿ ಆನಂದದ ವಾತಾವರಣ ಇರಲಿದೆ

016

Horoscope: ಆಲಸ್ಯ ಬಿಟ್ಟು ದುಡಿಯುವುದನ್ನು ಕಲಿಯಿರಿ

1-Horoscope

Daily Horoscope: ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಅನುಕೂಲ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.