Chikkamagaluru: ಆ.17ರ ಶನಿವಾರ ಶೃಂಗೇರಿ ವಿಧಾನಸಭಾ ವ್ಯಾಪ್ತಿಯ 3 ತಾಲೂಕು ಬಂದ್
Team Udayavani, Aug 17, 2024, 8:40 AM IST
ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ವ್ಯಾಪ್ತಿಯ 3 ತಾಲೂಕುಗಳಲ್ಲಿ ಆ.17ರ ಶನಿವಾರ ಬಂದ್ ಗೆ ಕರೆ ನೀಡಲಾಗಿದೆ.
ಮಲೆನಾಡು ನಾಗರೀಕ ರೈತ ಹಿತರಕ್ಷಣಾ ವೇದಿಕೆಯಿಂದ ಶೃಂಗೇರಿ, ಎನ್.ಆರ್.ಪುರ, ಕೊಪ್ಪ ತಾಲೂಕಿನಲ್ಲಿ ಬಂದ್ ಕರೆ ನೀಡಲಾಗಿದ್ದು, ಸರ್ಕಾರದ ವಿರುದ್ದ ಮಲೆನಾಡಿನ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕೊಪ್ಪದಲ್ಲಿ ಸಂಘಟನೆ ಬೃಹತ್ ಪ್ರತಿಭಟನಾ ಸಭೆ ನಡೆಸಲಿದ್ದು, ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಬಂದ್ ಗೆ ಕರೆ ನೀಡಿದ್ದಾರೆ.
ಸರ್ಕಾರದ ಧೋರಣೆ ಖಂಡಿಸಿ 3 ತಾಲೂಕಿನಲ್ಲಿ ಬಂದ್ ಗೆ ಕರೆ ನೀಡಿದ್ದು, ಒತ್ತುವರಿ ತೆರವು, ಅರಣ್ಯ, ಕಂದಾಯ ಭೂಮಿ ಒತ್ತುವರಿ ತೆರವು ಪ್ರಕರಣ ಸೇರಿದಂತೆ ಇತರ ರೈತ ವಿರೋಧಿ ಧೋರಣೆ ಖಂಡಿಸಿ ಸರ್ಕಾರದ ವಿರುದ್ದ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮನೆಯಲ್ಲಿ ಯಾರೂ ಇರದ ವೇಳೆ ಐದರ ಬಾಲಕಿ ಅನುಮಾನಾಸ್ಪದ ಸಾವು
Chikkamagaluru: ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ
ಗಣಪತಿ ವಿಸರ್ಜನೆ ವೇಳೆ ಕುಣಿಯುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಬ್ಲೇಡ್ ನಿಂದ ಹಲ್ಲೆ
Chikkamagaluru ಮುಖ್ಯವಾಹಿನಿಗೆ ಮರಳಿದ ನಕ್ಸಲರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮನವಿ
CT Ravi: ದೇಗುಲದಂತೆ ವಕ್ಫ್ ಮಂಡಳಿ ಆಸ್ತಿಯೂ ಸರಕಾರದ್ದಲ್ಲವೇ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.