Mangaluru University: ವಿ.ವಿ. 6ನೇ ಸೆಮಿಸ್ಟರ್‌ನ ವಿವಿಧ ಕೋರ್ಸ್‌ಗಳ ಫಲಿತಾಂಶ ಪ್ರಕಟ


Team Udayavani, Aug 18, 2024, 12:28 AM IST

Mangaluru-Universiyt

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಕಳೆದ ಜೂನ್‌/ಜುಲೈ ತಿಂಗಳಲ್ಲಿ ನಡೆಸಿದ ಆರನೇ ಸೆಮಿಸ್ಟರ್‌ನ ಬಿಎ, ಬಿಎಸ್ಸಿ, ಬಿಕಾಂ, ಬಿಎಸ್‌ಡಬ್ಲ್ಯು , ಬಿಸಿಎ, ಬಿಬಿಎ, ಬಿಎಸ್ಸಿ (ಎಫ್‌ಎನ್‌ಡಿ), ಬಿಎಸ್ಸಿ (ಎನಿಮೇಶನ್‌ ಮತ್ತು ವಿಶ್ಯುವಲ್‌ ಎಫೆಕ್ಟ್ಸ್‌ ), ಬಿಎಸ್ಸಿ (ಫುಡ್‌ ಟೆಕ್ನಾಲಜಿ), ಬಿಎಸ್ಸಿ (ಹೋಮ್‌ ಸಯನ್ಸ್‌), ಬಿಎ (ಎಚ್‌ಆರ್‌ಡಿ), ಬಿಎಸ್ಸಿ (ಫ್ಯಾಷನ್‌ ಡಿಸೈನ್‌), ಬಿಎಸ್ಸಿ (ಐಡಿಆ್ಯಂಡ್‌ಡಿ), ಬಿವಿಎ ಕೋರ್ಸ್‌ಗಳ ಫಲಿತಾಂಶವನ್ನು ಆ.17ರಂದು ಯುಯುಸಿಎಂಎಸ್‌ನ ಅಧಿಕೃತ ವೆಬ್‌ಸೈಟ್‌  ಮೂಲಕ ಪ್ರಕಟಿಸಲಾಗಿದೆ.

ಉಳಿದಂತೆ ಪದವಿ ಕೋರ್ಸ್‌ಗಳ ದ್ವಿತೀಯ, ಚತುರ್ಥ ಸೆಮಿಸ್ಟರ್‌ ಹಾಗೂ ಬಿಎಚ್‌ಎಂ, ಬಿಎಸ್ಸಿ (ಎಚ್‌ಎಸ್‌) ಮತ್ತು ಬಿಎ (ಎಸ್‌ಎಲ್‌ಪಿ)ಹಾಗೂ ನಾನ್‌ ಎನ್‌ಇಪಿ ಕೋರ್ಸ್‌ಗಳ ಪುನರಾವರ್ತಿತ ವಿದ್ಯಾರ್ಥಿಗಳ ಫಲಿತಾಂಶವನ್ನು ಶೀಘ್ರ ಪ್ರಕಟಿಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವರು ತಿಳಿಸಿದ್ದಾರೆ.

ಎಲ್ಲ ಸೆಮಿಸ್ಟರ್‌ಗಳ ಪರೀಕ್ಷೆಗಳು ಜೂ.24ರಂದು ಆರಂಭಗೊಂಡು ಜು.31ರಂದು ಅಂತ್ಯಗೊಂಡಿತ್ತು. ಜು.22 ರಿಂದಲೇ ನಾಲ್ಕು ಮೌಲ್ಯಮಾಪನ ಕೇಂದ್ರಗಳಲ್ಲಿ ಮೌಲ್ಯಮಾಪನ ಆರಂಭಗೊಂಡು ಆ.14ಕ್ಕೆ ಮುಕ್ತಾಯಗೊಂಡಿತ್ತು. ಮಂಗಳೂರು ವಿಶ್ವವಿದ್ಯಾನಿಲಯವು ಈ ಬಾರಿ ಮೌಲ್ಯಮಾಪನ ಕೇಂದ್ರದಲ್ಲಿಯೇ ಅಂಕತಃಖೀ¤àಕರಣ ದಾಖಲಿಸುವ ಪ್ರಕ್ರಿಯೆಯನ್ನು ಆನ್‌ಲೈನ್‌ ಮೂಲಕ ಮಾಡಿ, ಸಂಪೂರ್ಣವಾಗಿ ಗಣಕೀಕರಣಗೊಳಿಸಿದ್ದರಿಂದ ಮೌಲ್ಯಮಾಪನ ಮುಗಿದ ಮೂರು ದಿನಗಳಲ್ಲಿಯೇ ಮತ್ತು ಪರೀಕ್ಷೆ ಪೂರ್ಣಗೊಂಡ 17 ದಿನಗಳಲ್ಲಿ ಫಲಿತಾಂಶ ಪ್ರಕಟಿಸಲು ಸಾಧ್ಯವಾಗಿದೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

6ನೇ ಸೆಮಿಸ್ಟರ್‌ ಫಲಿತಾಂಶದ ವಿವರ
6ನೇ ಸೆಮಿಸ್ಟರ್‌ನ ವಿವಿಧ ಕೋರ್ಸ್‌ ಗಳಿಗೆ ಒಟ್ಟು 19,130 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 18,712 ಮಂದಿ ಉತ್ತೀರ್ಣರಾಗಿದ್ದಾರೆ. ಬಿಎ-ಎಚ್‌ಆರ್‌ಡಿ ಪರೀಕ್ಷೆಗೆ ಹಾಜರಾದ 59 ಮಂದಿಯಲ್ಲಿ 58 ಮಂದಿ ಉತ್ತೀರ್ಣ. ಬಿಎ -2524ರಲ್ಲಿ 2291 ಮಂದಿ ಉತ್ತೀರ್ಣ.

ಬಿಬಿಎ -1814ರಲ್ಲಿ 1784, ಬಿಕಾಂ-9947ರಲ್ಲಿ 9890, ಬಿಸಿಎ-2695ರಲ್ಲಿ 2648, ಬಿಎಸ್ಸಿ-1360ರಲ್ಲಿ 1338, ಬಿಎಸ್ಸಿ ಹೋಮ್‌ ಸಯನ್ಸ್‌ -8ರಲ್ಲಿ 8, ಬಿಎಸ್‌ಡಬ್ಲ್ಯು  – 181ರಲ್ಲಿ 181, ಬಿಎಸ್ಸಿ (ಆ್ಯನಿಮೇಶನ್‌ ಮತ್ತು ವಿಶ್ಯುವಲ್‌
ಎಫೆಕ್ಟ್ Õ) – 61ರಲ್ಲಿ 61, ಬಿಎಸ್ಸಿ (ಫ್ಯಾಷನ್‌ ಆ್ಯಂಡ್‌ ಎಪಿಯರಲ್‌ ಡಿಸೈನ್‌-82ರಲ್ಲಿ 62, ಬಿಎಸ್ಸಿ (ಫ್ಯಾಷನ್‌ ಡಿಸೈನ್‌)- 17ರಲ್ಲಿ 17, ಬಿಎಸ್ಸಿ (ಫುಡ್‌ ನ್ಯೂಟ್ರೀಷನ್‌ ಆ್ಯಂಡ್‌ ಡಯೆಟಿಕ್ಸ್‌)- 104ರಲ್ಲಿ 104, ಬಿಎಸ್ಸಿ (ಇಂಟೀರಿಯರ್‌ ಡಿಸೈನ್‌ ಆ್ಯಂಡ್‌ ಡೆಕೋರೇಷನ್‌)- 139ರಲ್ಲಿ 137, ಬಿಎಸ್ಸಿ (ಫುಡ್‌ ಟೆಕ್ನಾಲಜಿ ) – 98ರಲ್ಲಿ 97 ಮತ್ತು ಬಿಎಸ್ಸಿ ವಿಶ್ಯುವಲ್‌ ಆರ್ಟ್ಸ್ನಲ್ಲಿ 41ರಲ್ಲಿ 36 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಟಾಪ್ ನ್ಯೂಸ್

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Bajpe ಬಸ್‌ ನಿಲ್ದಾಣ ಕಟ್ಟಡ ಪೂರ್ಣ;  90 ಲಕ್ಷ ರೂ. ವೆಚ್ಚದಲ್ಲಿ  ನಿರ್ಮಾಣ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.