Modi 3.0: ಐಎಎಸ್‌ಗಳ ಬೃಹತ್‌ ವರ್ಗ

ರಕ್ಷಣ ಖಾತೆಗೆ ಕೇರಳ ಕೇಡರ್‌ ಐಐಎಸ್‌ ಅಧಿಕಾರಿ ಆರ್‌.ಕೆ. ಸಿಂಗ್‌ ಕಾರ್ಯದರ್ಶಿ

Team Udayavani, Aug 18, 2024, 6:18 AM IST

PM Modi

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ 3.0 ಸರಕಾರವು ಆಡಳಿತ ವ್ಯವಸ್ಥೆಯ ಪುನಾ ರಚನೆಗೆ ಮುಂದಾಗಿದೆ.
ಈ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಬೃಹತ್‌ ಮಟ್ಟದಲ್ಲಿ ಹಿರಿಯ ಐಎಎಸ್‌ ಅಧಿಕಾರಿಗಳನ್ನು ವರ್ಗಾಯಿಸ ಲಾಗಿದೆ.

ಕೇರಳ ಕೇಡರ್‌ನ ಹಿರಿಯ ಐಎಎಸ್‌ ಅಧಿಕಾರಿ ಆರ್‌.ಕೆ. ಸಿಂಗ್‌ ಅವರನ್ನು ರಕ್ಷಣ ಕಾರ್ಯದರ್ಶಿಯ ನ್ನಾಗಿ 2 ವರ್ಷಗಳ ಅವಧಿಗೆ ನಿಯೋಜಿಸಲಾಗಿದೆ. ಹಾಲಿ ಕಾರ್ಯದರ್ಶಿ ಗಿರಿಧರ್‌ ಅರಮನೆ ಅಕ್ಟೋಬರ್‌ನಲ್ಲಿ ನಿವೃತ್ತಿಯಾಗಲಿದ್ದಾರೆ. ಆರೋಗ್ಯ ಸೇರಿದಂತೆ ವಿವಿಧ ಸಚಿವಾಲಯಗಳಿಗೆ 18 ಮಂದಿ ಹಿರಿಯ ಐಎಎಸ್‌ ಅಧಿಕಾರಿಗಳನ್ನು ಕಾರ್ಯದರ್ಶಿಗಳನ್ನಾಗಿ ನೇಮಿಸ ಲಾಗಿದೆ. ಪುಣ್ಯ ಸಾಲಿಯಾ ಶ್ರೀವಾಸ್ತವ ಅವರನ್ನು ಪಿಎಂ ಕಚೇರಿಯಿಂದ ಆರೋಗ್ಯ ಕಾರ್ಯದರ್ಶಿ ಯನ್ನಾಗಿ ನೇಮಿಸಲಾಗಿದೆ.

ಕಾರ್ಪೋರೇಟ್‌ ಸಚಿವಾಲಯದ ಕಾರ್ಯದರ್ಶಿ ಮನೋಜ್‌ ಗೋವಿಲ್‌ರನ್ನು ವೆಚ್ಚ ಇಲಾಖೆ ಕಾರ್ಯದರ್ಶಿಯಾಗಿ ಹಾಗೂ ಆ ಇಲಾಖೆಯ ಹಾಲಿ ಕಾರ್ಯದರ್ಶಿ ಟಿ.ವಿ.ಸೋಮನಾಥ್‌ ಅವರನ್ನು ಸಂಪುಟ ಕಾರ್ಯದರ್ಶಿಯಾಗಿ ನೇಮಿಸ ಲಾಗಿದೆ. ಕೆಲವು ಸಚಿವಾಲಯಗಳ ಕಾರ್ಯದರ್ಶಿ ಹುದ್ದೆ ಗಳು ತೆರವಾಗಿದ್ದರಿಂದ ಈ ನೇಮಕ ಮಾಡಲಾಗಿದೆ.

ಪರಿಣತರ ನೇಮಕಕ್ಕೆ ಕೇಂದ್ರ ಸರಕಾರದ ಚಿಂತನೆ?
ಹಣಕಾಸು ಖಾತೆ, ಆರೋಗ್ಯ ಸೇರಿದಂತೆ ವಿವಿಧ ಸಚಿವಾಲಯಗಳಲ್ಲಿ ಜಂಟಿ ಕಾರ್ಯದರ್ಶಿ, ಉಪ ಕಾರ್ಯದರ್ಶಿ ಮತ್ತು ನಿರ್ದೇಶಕರ ಸ್ಥಾನಗಳಿಗೆ ಕ್ಷೇತ್ರ ಪರಿಣತರನ್ನು ನೇಮಿಸಲು ಸರಕಾರ ಯೋಜಿಸಿದೆ. ಒಟ್ಟು 45 ಮಂದಿ ಕ್ಷೇತ್ರ ಪರಿಣತರಿಗೆ ಅವಕಾಶ ಒದಗಿಸಲು ಚಿಂತಿಸಲಾಗಿದೆ. ಈ ಪೈಕಿ ಜಂಟಿ ಕಾರ್ಯದರ್ಶಿಯಾಗಿ 10 ಹುದ್ದೆ, ಹಣಕಾಸು, ಕೃಷಿ, ಪರಿಸರ ಸಚಿವಾಲಯ ಸೇರಿ ವಿವಿಧ ಸಚಿವಾಲಯಗಳ ಉಪ ಕಾರ್ಯದರ್ಶಿ ಮತ್ತು ನಿರ್ದೇ ಶಕರ ಸ್ಥಾನಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕೇಂದ್ರೀಯ ಲೋಕಸೇವಾ ಆಯೋಗ ತಿಳಿಸಿದೆ.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Mother-in-law gives HIV injection to daughter-in-law for not giving much dowry

ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್‌ ನೀಡಿದ ಅತ್ತೆ ಮಾವ

Valentine’s Day: Young woman orders 100 pizzas for old boyfriend: But there’s a twist

Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್‌ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.