![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Aug 18, 2024, 7:24 AM IST
ಸೈದಾಪುರ: ಅಗ್ನಿ ಅವಘಡ ಸಂಭವಿಸಿ 15 ಅಂಗಡಿಗಳು ಸುಟ್ಟು ಹೋದ ಘಟನೆ ಸೈದಾಪುರದಲ್ಲಿ ನಡೆದಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿದೆ.
ಬೇಕರಿ, ಎಲೆಕ್ಟ್ರಾನಿಕ್, ಹೋಟೇಲ್, ಗ್ಯಾರೇಜ್ ಸೇರಿದಂತೆ ಒಟ್ಟು 15 ಅಂಗಡಿಗಳಿಗೆ ಬೆಂಕಿ ತಗುಲಿದೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ.
ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ.
ಸಾರ್ವಜನಿಕರ ಆಕ್ರೋಶ: ಬೆಂಕಿ ತಗುಲಿದ ಬಗ್ಗೆ ಅಗ್ನಿ ಶಾಮಕ ಠಾಣೆ ಕರೆ ಮಾಡಿದರೆ, ಅವರು ಒಂದು ಗಂಟೆ ನಂತರ ಯಾದಗಿರಿಯಿಂದ ಆಗಮಿಸಿದರು, ಬೇಗ ಆಗಮಿಸಿದ್ದರೆ ಬೆಂಕಿ ನಂದಿಸಿ ಕೆಲವೊಂದು ವಸ್ತುಗಳನ್ನು ಉಳಿಸಬಹುದಾಗಿತ್ತು. ಅನೇಕ ಬಾರಿ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಸೈದಾಪುರ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಪ್ರಾರಂಭಿಸಬೇಕು ಎಂದು ಮನವಿ ಸಲ್ಲಿಸಿದರೂ ಇನ್ನೂ ಏಚ್ಚೆತ್ತುಕೊಂಡಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದರು.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.