Mangaluru: ಕಿತ್ತುಹೋದ ಡಾಮರು, ರಸ್ತೆ ತುಂಬ ಹೊಂಡ-ಗುಂಡಿ

ಉರ್ವಸ್ಟೋರ್‌-ಅಶೋಕನಗರ ರಸ್ತೆಯ ದುರವಸ್ಥೆ; ವಾಹನ-ಜನ ಸಂಚಾರ ಸಂಕಷ್ಟ

Team Udayavani, Aug 18, 2024, 3:20 PM IST

Mangaluru: ಕಿತ್ತುಹೋದ ಡಾಮರು, ರಸ್ತೆ ತುಂಬ ಹೊಂಡ-ಗುಂಡಿ

ಮಹಾನಗರ: ನಗರದ ಉರ್ವಸ್ಟೋರ್‌ನಿಂದ ಅಶೋಕನಗರ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ವಾಹನ ಸಂಚಾರ ದುಸ್ತರವಾಗಿದೆ. ರಸ್ತೆಯ ಡಾಮರು ಸಂಪೂರ್ಣ ಕಿತ್ತು ಹೋಗಿದ್ದು, ಹೊಂಡ-ಗುಂಡಿಗಳು ಜೀವ ತಿನ್ನುತ್ತಿವೆ.

ಉರ್ವಸ್ಟೋರ್‌ನಿಂದ ಅಶೋಕನಗರ, ಉರ್ವ ಮಾರುಕಟ್ಟೆ ಸಹಿತ ಕೆಲವೊಂದು ಪ್ರದೇಶಗಳಿಗೆ ಈ ರಸ್ತೆ ಸಂಪರ್ಕ ಕಲ್ಪಿಸುತ್ತದೆ. ಇದೇ ಮಾರ್ಗದಲ್ಲಿ ಹತ್ತಾರು ಮನೆಗಳಿದ್ದು, ವಸತಿ ಪ್ರದೇಶದಿಂದ ಕೂಡಿದೆ. ಇದೇ ಕಾರಣಕ್ಕೆ ನೂರಾರು ವಾಹನಗಳು ದಿನಂಪ್ರತಿ ಅತ್ತಿಂದಿತ್ತ ಸಂಚರಿಸುತ್ತದೆ. ಹೊಂಡ-ಗುಂಡಿಯಿಂದ  ಕೂಡಿದ ಈ ರಸ್ತೆಯಲ್ಲಿ ಸದ್ಯ ಸಂಚಾರ ಸಂಕಷ್ಟವೆನಿಸಿದೆ.

ಕಳೆದ ಕೆಲ ತಿಂಗಳ ಹಿಂದೆ ಈ ರಸ್ತೆಗೆ ಡಾಮರು ಹಾಕಲಾಗಿತ್ತು. ಕೆಲವೇ ಸಮಯದಲ್ಲಿ ಮತ್ತೆ ಗುಂಡಿ ಬಿದ್ದಿದ್ದು, ಬಳಿಕ ತಾತ್ಕಾಲಿಕ ತೇಪೆ ಹಾಕಲಾಗಿತ್ತು. ಆದರೂ ಕೆಲವು ತಿಂಗಳಿನಿಂದ ಸುರಿದ ಮಳೆಗೆ ಮತ್ತೆ ಗುಂಡಿಮಯವಾಗಿದೆ. ಎದುರಿನಿಂದ ಬೇರೆ ವಾಹನ ಬರುತ್ತಿದ್ದರೆ ಅದನ್ನು ತಪ್ಪಿಸುವುದೇ ವಾಹನ ಸವಾರರಿಗೆ ಸವಾಲಾಗಿ ಪರಿಣಮಿಸಿದೆ. ಮಳೆ ಬಂದರಂತೂ ಇಲ್ಲಿನ ಆಳದ ಗುಂಡಿಯ ತುಂಬಾ ನೀರು ತುಂಬಿ, ಗುಂಡಿ ಯಾವುದು? ರಸ್ತೆ ಯಾವುದು? ಎಂದು ತಿಳಿಯುವುದು ಕಷ್ಟ ಎನ್ನುತ್ತಾರೆ ಸ್ಥಳೀಯರು.

ರಸ್ತೆಯ ಪರಿಸ್ಥಿತಿ ಹೇಗಾಗಿದೆ ಎಂದರೆ  ಬದಿಯಲ್ಲಿ ನಡೆಯಲೂ ಕಷ್ಟ. ಮಳೆ ಬಂದರಂತೂ ಈ ರಸ್ತೆಯಲ್ಲಿ ಹೋಗಲು ಹರಸಾಹಸ ಪಡೆಬೇಕು. ಸ್ಥಳೀಯಾಡಳಿತ ನಮ್ಮ ಸಮಸ್ಯೆಯನ್ನು ಆಲಿಸಿ, ಹದಗೆಟ್ಟ ರಸ್ತೆಗೆ ಡಾಮರು ಹಾಕುವ ಕೆಲಸ ಅಥವಾ ಕಾಂಕ್ರಿಟ್‌ ರಸ್ತೆ ಕಾಮಗಾರಿ ನಡೆಸಬೇಕು ಎನ್ನುತ್ತಾರೆ ಸ್ಥಳೀಯರು.

ಸುತ್ತಲಿನ ರಸ್ತೆಯದ್ದೂ ಇದೇ ಸಮಸ್ಯೆ

ಉರ್ವ ಸ್ಟೋರ್‌ನ ಸುತ್ತಮುತ್ತಲಿನ ರಸ್ತೆಯದ್ದೂ ಇದೇ ಸಮಸ್ಯೆ. ಇಲ್ಲಿನ ಅಶೋಕನಗರ ಕ್ರಾಸ್‌ನಿಂದ ಉರ್ವ ಮಾರುಕಟ್ಟೆ ಸಂಪರ್ಕ, ಡೊಮಿನಿಕ್‌ ಚರ್ಚ್‌ ರಸ್ತೆ, ಉರ್ವಸ್ಟೋರ್‌ ಬಸ್‌ ನಿಲ್ದಾಣ ಹಿಂಬದಿ ರಸ್ತೆಯದ್ದೂ ಇದೇ ಸಮಸ್ಯೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.