Udupi ಇಂದು ಶ್ರಾವಣದ ಹುಣ್ಣಿಮೆ ಸೂಪರ್‌ಮೂನ್‌


Team Udayavani, Aug 19, 2024, 6:50 AM IST

Udupi ಇಂದು ಶ್ರಾವಣದ ಹುಣ್ಣಿಮೆ ಸೂಪರ್‌ಮೂನ್‌

ಉಡುಪಿ: ಇಂದು ಶ್ರವಣ ನಕ್ಷತ್ರದಲ್ಲಿ ಹುಣ್ಣಿಮೆ. ಈ ದಿನ (ಆ. 19) ಸೂಪರ್‌ ಮೂನ್‌. ಈ ಹುಣ್ಣಿಮೆಯಿಂದ ಮುಂದಿನ ಭಾದ್ರಪದ, ಆಶ್ವಿ‌àಜ ಹಾಗೂ ಕಾರ್ತಿಕಗಳ ನಾಲ್ಕು ಹುಣ್ಣಿಮೆಗಳೂ ಸೂಪರ್‌ಮೂನ್‌ಗಳೇ. ಸೂಪರ್‌ಮೂನ್‌ ಎಂದರೆ ಹುಣ್ಣಿಮೆಯಂದು ಚಂದ್ರ ಭೂಮಿಗೆ ಸುಮಾರು 30,000 ಕಿ.ಮೀ. ಸಮೀಪಕ್ಕೆ ಬರುವುದು.

ಭೂಮಿಯಿಂದ ಸರಾಸರಿ 3.84 ಲಕ್ಷ ಕಿ.ಮೀ. ದೂರದಲ್ಲಿ ದೀರ್ಘ‌ವೃತ್ತಾಕಾರದಲ್ಲಿ ಸುತ್ತುವ ಚಂದ್ರ, 28 ದಿನಗಳಿಗೊಮ್ಮೆ 3 ಲಕ್ಷದ 56 ಸಾವಿರ ಕಿ.ಮೀ. ವರೆಗೂ ಹತ್ತಿರ ಬರುವುದುಂಟು. ಆ ದಿನ ಹುಣ್ಣಿಮೆಯಾದರೆ ಭೂಮಿಗೆ ಹತ್ತಿರ ಬಂದ ಚಂದ್ರ ಸುಮಾರು 14 ಅಂಶ ದೊಡ್ಡದಾಗಿ ಕಂಡು ಸುಮಾರು 24 ಅಂಶ ಹೆಚ್ಚಿನ ಪ್ರಭೆಯಿಂದ ಬೆಳಗುತ್ತಾನೆ. ಈ ಅಂತರ ಆ. 19ರಂದು 3,61,969 ಕಿ.ಮೀ., ಸೆ. 18ರಂದು 3,57,485 ಕಿ.ಮೀ., ಅ. 17ರಂದು 3,57,363 ಕಿ.ಮೀ., ನ. 15ರಂದು 3,61,866 ಕಿ.ಮೀ. ಆಗಿರುತ್ತದೆ.

ವರ್ಷದಲ್ಲಿ ಕೆಲವು ಹುಣ್ಣಿಮೆಗಳು ಸೂಪರ್‌ ಮೂನ್‌ ಆಗುವುದುಂಟು. ಆದರೆ ಈ ವರ್ಷ ಈ ಹುಣ್ಣಿಮೆಯಿಂದ ಸರಾಗ ನಾಲ್ಕೂ ಹುಣ್ಣಿಮೆಗಳೂ ಸೂಪರ್‌ಮೂನ್‌ಗಳೇ ಎಂದು ಖಗೋಳಶಾಸ್ತ್ರ ತಜ್ಞ ಡಾ| ಎ.ಪಿ. ಭಟ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.