Pepe Trailer: ಪಾಪಿಗಳ ರಕ್ತವನ್ನು ಹೀರುವ ʼಪೆಪೆʼ; ಮಾಸ್‌ ಅವತಾರದಲ್ಲಿ ಮಿಂಚಿದ ವಿನಯ್


Team Udayavani, Aug 19, 2024, 9:30 AM IST

Pepe Trailer: ಪಾಪಿಗಳ ರಕ್ತವನ್ನು ಹೀರುವ ʼಪೆಪೆʼ; ಮಾಸ್‌ ಅವತಾರದಲ್ಲಿ ಮಿಂಚಿದ ವಿನಯ್

ಬೆಂಗಳೂರು: ವಿನಯ್‌ ರಾಜ್‌ ಕುಮಾರ್‌ (Vinay Rajkumar) ರಾ & ರಗಡ್‌ ಲುಕ್‌ನಲ್ಲಿ ಕಾಣಿಸಿಕೊಳ್ಳುತ್ತಿರುವ ಬಹುನಿರೀಕ್ಷಿತ ʼಪೆಪೆʼ(Pepe Movie) ಸಿನಿಮಾದ ಟ್ರೇಲರ್‌ ರಿಲೀಸ್‌ ಆಗಿದೆ.

ಕಿಚ್ಚ ಸುದೀಪ್‌ (Kiccha Sudeep) ಟ್ರೇಲರ್‌ ರಿಲೀಸ್‌ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ.

ಟ್ರೇಲರ್‌ ರಿಲೀಸ್‌ ಆದ ಕೆಲವೇ ಗಂಟೆಗಳಲ್ಲಿ ಭರ್ಜರಿ ಸದ್ದು ಮಾಡುತ್ತಿದ್ದು,  6 ಲಕ್ಷಕ್ಕೂ ಹೆಚ್ಚಿನ ಮಂದಿ ನೋಡಿ ವಿಜಯ್‌ ರಾಜ್‌ಕುಮಾರ್‌ ಹೊಸ ಅವತಾರಕ್ಕೆ ಭೇಷ್‌ ಎಂದಿದ್ದಾರೆ.

ಒಂದು ಊರು, ಆ ಊರಿನಲ್ಲಿ ಪ್ರಾಬಲ್ಯರ ನಡುವಿನ ಕಿತ್ತಾಟ. ಹೋರಾಟ, ಹೊಡೆದಾಟ, ಕೊಲೆ -ಕಗ್ಗೊಲೆ, ಮೋಹ – ದ್ರೋಹ.. ಹೀಗೆ ಎಲ್ಲಾ ಅಂಶಗಳನ್ನು ʼಪೆಪೆʼ ಒಳಗೊಂಡಿದೆ ಎನ್ನುವುದನ್ನು ಟ್ರೇಲರ್‌ ಝಲಕ್‌ನಲ್ಲೇ ಕಾಣಬಹುದು.

ಇದೊಂದು ಪಕ್ಕಾ ಹಳ್ಳಿಗಾಡಿನ ಗ್ಯಾಂಗ್‌ ಸ್ಟರ್‌ ಕಥೆವುಳ್ಳ ಸಿನಿಮಾ. ರಾಯಪ್ಪ, ಧರ್ಮ, ಗುಣ ಎನ್ನುವ ಪ್ರಾಬಲ್ಯ ವ್ಯಕ್ತಿಗಳ ಬಳಿಕ ಬರುವ ʼಪೆಪೆʼ‌ (ವಿನಯ್‌ ರಾಜ್‌ ಕುಮಾರ್) ಇಲ್ಲಿ ತನ್ನವರಿಗಾದ ಅನ್ಯಾಯದ ವಿರುದ್ಧ ಹೋರಾಟ ನಡೆಸುವ ಹಾಗೂ ಅದನ್ನು ಸರಿ ಮಾಡಲು ಬಡಿದಾಟ ನಡೆಸುವ ದೃಶ್ಯವನ್ನು ತೋರಿಸಲಾಗಿದೆ.

ವಿನಯ್‌ ರಾಜ್‌ ಕುಮಾರ್‌ ಇಲ್ಲಿ ಪಕ್ಕಾ ಮಾಸ್‌ ಲುಕ್‌ನಲ್ಲೇ ಕಾಣಿಸಿಕೊಂಡಿದ್ದಾರೆ. ಒಂದೊಂದು ಆ್ಯಕ್ಷನ್ ಸೀನ್‌ಗಳು ಸಖತ್‌ ಆಗಿ ಮೂಡಿಬಂದಿದೆ. ಇಡೀ ಟ್ರೇಲರ್‌ನಲ್ಲಿ ವಿನಯ್‌ ರಾಜ್ ಕುಮಾರ್‌ ಅವರ ಪಾತ್ರ ಹೆಚ್ಚು ಗಮನ ಸೆಳೆಯುತ್ತದೆ.

ವಿನಯ್‌ ರಾಜ್‌ ಕುಮಾರ್‌ ಅವರ ಪಾತ್ರದ ಜೊತೆಗೆ ಅವರ ಡೈಲಾಗ್ಸ್‌ ಕೂಡ ಸಿನಿಮಾಕ್ಕೆ ಪ್ಲಸ್‌ ಆಗುವ ಸಾಧ್ಯತೆಯಿದೆ. ಮಯೂರ್ ಪಟೇಲ್ ನೆಗೆಟಿವ್‌ ಶೇಡ್‌ ಟ್ರೇಲರ್‌ ನಲ್ಲಿ ಗಮನ ಸೆಳೆಯುತ್ತದೆ. ನವೀನ್ ಡಿ ಪಡೀಲ್, ಯಶ್ ಶೆಟ್ಟಿ, ಕಾಜಲ್ ಕುಂದರ್ ಅವರ ಪಾತ್ರವೂ ಟ್ರೇಲರ್‌ನಲ್ಲಿ ಬಂದು ಹೋಗುತ್ತದೆ.

ಶ್ರೀಲೇಶ್ ನಾಯರ್ ನಿರ್ದೇಶನದ ‘ಪೆಪೆʼ ರಾಜಕೀಯ, ಜಾತಿ, ದ್ವೇಷದ ಸುತ್ತ ಸಾಗುವ ರಕ್ತಸಿಕ್ತ ಅಧ್ಯಾಯ ಕಥೆಯನ್ನು ಒಳಗೊಂಡಿದೆ. ಇದೇ ಆಗಸ್ಟ್‌ 30 ರಂದು ರಿಲೀಸ್‌ ಆಗಲಿದೆ.

ಟಾಪ್ ನ್ಯೂಸ್

Yaksha

Yakshagana ಆಯುಧ ವೇಷದ ಲಕ್ಷಣ ಸೂಚಕ; ಪರಾಮರ್ಶೆ ಇಂದಿನ ಅಗತ್ಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Vishnuvardhan: ನಟ ವಿಷ್ಣುವರ್ಧನ್‌ ಸಮಾಧಿ ದರ್ಶನ ವೇಳೆ ಗೊಂದಲ

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

Gagana Kusuma: ಗಗನ ಕುಸುಮ ಟ್ರೇಲರ್‌ ಬಂತು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Yaksha

Yakshagana ಆಯುಧ ವೇಷದ ಲಕ್ಷಣ ಸೂಚಕ; ಪರಾಮರ್ಶೆ ಇಂದಿನ ಅಗತ್ಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-tWWW

Tupperware ಲಂಚ್‌ ಬಾಕ್ಸ್‌ ದಿವಾಳಿ: ಅಮೆರಿಕದ ಕಂಪೆನಿ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.