Kolkata Doctor case: ಸಿಎಂ ಮಮತಾ ವಿರುದ್ಧ ಪ್ರಚೋದನಕಾರಿ ಪೋಸ್ಟ್-ವಿದ್ಯಾರ್ಥಿ ಬಂಧನ
ವೈದ್ಯೆಯ ಭಾವಚಿತ್ರ ಮತ್ತು ಗುರುತನ್ನು ಬಹಿರಂಗಗೊಳಿಸಲಾಗಿತ್ತು
Team Udayavani, Aug 19, 2024, 3:05 PM IST
ಕೋಲ್ಕತಾ: ಪಶ್ಚಿಮಬಂಗಾಳದ ಆರ್ ಜಿ ಕರ್ ಕಾಲೇಜ್ ಮತ್ತು ಆಸ್ಪತ್ರೆಯ ವೈದ್ಯೆಯ ಮೇಲೆ ದೈಹಿಕ ದೌರ್ಜನ್ಯ ನಡೆಸಿ ಕೊಲೆಗೀಡಾಗಿದ್ದಕೆಯ ಗುರುತನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಪ್ರಚೋದನಾಕಾರಿ ಪೋಸ್ಟ್ ಹಾಕಿದ್ದ ವಿದ್ಯಾರ್ಥಿಯನ್ನು ಪೊಲೀಸರು ಸೋಮವಾರ (ಆ.19) ಬಂಧಿಸಿರುವ ಘಟನೆ ನಡೆದಿದೆ.
ಆರೋಪಿ ಕೀರ್ತಿ ಶರ್ಮಾ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿಯಂತೆ ಮಮತಾ ಬ್ಯಾನರ್ಜಿಯನ್ನು ಕೂಡಾ ಕೊಲೆ ಮಾಡಬೇಕೆಂದು ಪ್ರಚೋದನಕಾರಿ ಪೋಸ್ಟ್ ಹಾಕಿರುವುದಾಗಿ ವರದಿ ತಿಳಿಸಿದೆ.
ಕೀರ್ತಿ ಸೋಶಿಯಲ್ ಎಂಬ ಹೆಸರಿನ ಇನ್ಸ್ಟಾಗ್ರಾಮ್ ನಲ್ಲಿ ಇತ್ತೀಚೆಗೆ ಆರ್ ಜಿ ಕರ್ ಆಸ್ಪತ್ರೆಯಲ್ಲಿ ಅತ್ಯಾಚಾರಕ್ಕೊಳಗಾಗಿ, ಕೊಲೆಗೀಡಾಗಿದ್ದ ವೈದ್ಯೆಯ ಭಾವಚಿತ್ರ ಮತ್ತು ಗುರುತನ್ನು ಬಹಿರಂಗಗೊಳಿಸಲಾಗಿತ್ತು ಎಂದು ಪಿಟಿಐ ವರದಿ ಮಾಡಿದೆ.
ಅಷ್ಟೇ ಅಲ್ಲದೇ ಆರೋಪಿ ಶರ್ಮಾ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ದ ಪ್ರಚೋದನಕಾರಿ ಪೋಸ್ಟ್ ಹಾಕಿದ್ದು, ಇದೀಗ ಜೈಲುಕಂಬಿ ಎಣಿಸುತ್ತಿರುವುದಾಗಿ ವರದಿ ವಿವರಿಸಿದೆ.
ಇದನ್ನೂ ಓದಿ:Viral: ತಮ್ಮಂದಿರ ಕೈಗೆ ರಾಖಿ ಕಟ್ಟಿ ಕೊನೆಯುಸಿರೆಳೆದ ಅಕ್ಕ.. ಭಾವುಕ ಕ್ಷಣದ ವಿಡಿಯೋ ವೈರಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ
High Court: ಬಾಂಬ್ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್ ರದ್ದು
15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿನ್ ಸನಿಲ್ ಕುರ್ಕಾಲು
Commonwealth ಚಾಂಪಿಯನ್ಶಿಪ್ : ಅಲ್ಲುರಿ ಅಜಯ್ಗೆ ಬಂಗಾರ
High Court; “ಅರ್ಧ ಪಾಕಿಸ್ಥಾನ’: ಯತ್ನಾಳ್ ಹೇಳಿಕೆಗೆ ಹೈಕೋರ್ಟ್ ಸಿಟ್ಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.