Managaluru; ರೈಲು ನಿಲ್ದಾಣದಲ್ಲಿ ಪ್ರಯಾಣಿಕನ ಪ್ರಾಣ ಉಳಿಸಿದ ಆರ್ಪಿಎಫ್ ಕಾನ್ಸ್ಟೇಬಲ್
Team Udayavani, Aug 19, 2024, 6:33 PM IST
ಮಂಗಳೂರು: ಮಂಗಳೂರು ಜಂಕ್ಷನ್ನಲ್ಲಿ ನಿಯೋಜನೆಗೊಂಡಿದ್ದ ರೈಲ್ವೇ ರಕ್ಷಣಾ ಪಡೆಯ (RPF) ಹೆಡ್ ಕಾನ್ಸ್ಟೆಬಲ್ ಒಬ್ಬರ ಸಮಯೋಚಿತ ಕಾರ್ಯಾಚರಣೆಯಿಂದ ರೈಲು ಮತ್ತು ಪ್ಲಾಟ್ಫಾರ್ಮ್ ನಡುವೆ ಸಿಕ್ಕಿ ಬಿದ್ದಿದ್ದ ಪ್ರಯಾಣಿಕರೊಬ್ಬರ ಪ್ರಾಣ ಉಳಿದಿದೆ.
ಆಗಸ್ಟ್ 18 ರಂದು(ಭಾನುವಾರ) ರಾತ್ರಿ 9:35 ರ ಸುಮಾರಿಗೆ ರೈಲು ಸಂಖ್ಯೆ 16346 ನೇತ್ರಾವತಿ ಎಕ್ಸ್ಪ್ರೆಸ್ ಮಂಗಳೂರು ಜಂಕ್ಷನ್ನಲ್ಲಿ ಪ್ಲಾಟ್ಫಾರ್ಮ್ ನಂ. 1 ರಿಂದ ಹೊರಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸಸಾಂಗ್ ಎಂದು ಗುರುತಿಸಲಾದ ಪ್ರಯಾಣಿಕನು ಚಲಿಸುವ ರೈಲನ್ನು ಹತ್ತಲು ಪ್ರಯತ್ನಿಸಿದ್ದು ಸಮತೋಲನವನ್ನು ಕಳೆದುಕೊಂಡು ರೈಲು ಮತ್ತು ಪ್ಲಾಟ್ಫಾರ್ಮ್ ನಡುವಿನ ಅಂತರಕ್ಕೆ ಬಿದ್ದಿದ್ದು, ಹೆಡ್ ಕಾನ್ಸ್ಟೆಬಲ್ ಎಂ. ರಾಘವನ್ ಅವರು ಕ್ಷಿಪ್ರವಾಗಿ ಕಾರ್ಯಪ್ರವೃತ್ತರಾಗಿ ಕೈಯನ್ನು ಹಿಡಿದು ಸುರಕ್ಷಿತವಾಗಿ ಮೇಲಕ್ಕೆ ಎಳೆದು ರಕ್ಷಿಸಿ ಸಂಭವಿಸಬಹುದಾದ ದುರಂತವನ್ನು ತಪ್ಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ
High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.
Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.