Corruption, ಭ್ರಷ್ಟರ ರಕ್ಷಣೆ ಕಾಂಗ್ರೆಸ್ನ ಧ್ಯೇಯ: ಸತೀಶ್ ಕುಂಪಲ
Team Udayavani, Aug 19, 2024, 11:35 PM IST
ಮಂಗಳೂರು: ಸಿಎಂ ಸಿದ್ದರಾಮಯ್ಯನವರ ಸಮಾಜವಾದಿ ಮುಖವಾಡ ಮುಡಾ ಹಗರಣದಲ್ಲಿ ಕಳಚಿ ಬಿದ್ದಿದೆ. ರಾಜ್ಯಪಾಲರು ಸಂವಿಧಾನದಲ್ಲಿನ ಸೂಕ್ತ ವಿಧಿಯನ್ವಯ ತನಿಖೆಗೆ ಅನುಮತಿ ನೀಡಿದ್ದನ್ನು ವಿರೋಧಿ ಸುವ ಭರದಲ್ಲಿ ಕಾಂಗ್ರೆಸಿಗರು ಸಂವಿಧಾನದ ಆಶಯ ಅಣಕಿಸುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಟೀಕಿಸಿದ್ದಾರೆ.
ಕಾಂಗ್ರೆಸ್ನ ಕೆಲ ಗೂಂಡಾ ಕಾರ್ಯಕರ್ತರು ಖಾಸಗಿ ಬಸ್ಗಳ ಮೇಲೆ ಕಲ್ಲು ತೂರಾಟದಂಥ ವಿಧ್ವಂಸಕ ಕಾರ್ಯವನ್ನು ಮಾಡಿ ಕಾನೂನನ್ನು ಕೈಗೆ ತ್ತಿಕೊಂಡಿರುವುದು ನಾಚಿಕೆಗೇಡಿನ ಸಂಗತಿ. ಹಾಗೆಯೇ ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಅವರು ಬಾಂಗ್ಲಾದಲ್ಲಿ ಆಗಿರುವಂತೆ ರಾಜಭವನದ ಮೇಲೆ ದಾಳಿಯಾಗಲಿದೆ ಎಂಬಂತೆ ಮಾತನಾಡಿದ್ದಾರೆ. ಪೋಲಿಸ್ ಇಲಾಖೆ ಕೂಡಲೇ ಸ್ವಯಂ ದೂರು ದಾಖಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
Mangaluru: ಮಾದಕವಸ್ತು ಸಹಿತ ಮೂವರ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.