Uppunda: ವರ ನಾಪತ್ತೆ; ಮದುವೆ ರದ್ದು


Team Udayavani, Aug 20, 2024, 6:50 AM IST

Uppunda: ವರ ನಾಪತ್ತೆ; ಮದುವೆ ರದ್ದು

ಉಪ್ಪುಂದ: ಮದುಮಗ ಓಡಿ ಹೋದ ಕಾರಣ ಸೋಮವಾರ (ಆ. 19) ನಡೆಯಬೇಕಿದ್ದ ಮದುವೆ ರದ್ದಾದ ಘಟನೆ ಸಂಭವಿಸಿದೆ.

ಅಳಿವೆಕೋಡಿ ಗ್ರಾಮದ ವ್ಯಕ್ತಿಯೊಂದಿಗೆ ಉಪ್ಪುಂದ ಗ್ರಾಮದ ಯುವತಿಯ ಮದುವೆ ಸೋಮವಾರ ನಾಗೂರಿನಲ್ಲಿ ನಡೆಯಲಿತ್ತು. ಹುಡುಗ ಖಾಸಗಿ ಸಂಸ್ಥೆಯಲ್ಲಿ ಕೆಲಸದಲ್ಲಿದ್ದ. ಈ ಹಿಂದೆ ಎರಡು ಕಡೆಯ ಮನೆಯವರು ಸೇರಿ ಮದುವೆ ನಿಶ್ಚಯಿಸಿದ್ದರು.

ಆ.18 ರಂದು ಹುಡುಗನ ಮನೆಯಲ್ಲಿ ಮೆಹಂದಿ ಕಾರ್ಯಕ್ರಮ ನಡೆಸಲು ಸಿದ್ಧತೆ ನಡೆಸಿದಿತ್ತು. ಮದುಮಗ ಆ.18ರಂದು ಮದುವೆಗೆ ಅಗತ್ಯವಿರುವ ಚಿನ್ನಾಭರಣಗಳನ್ನು ಅಂಗಡಿಯಿಂದ ಪಡೆದು, ಅಂಗಡಿಯವರಿಗೆ 20 ಸಾ. ರೂ. ಕೊಡಲು ಬಾಕಿ ಇತ್ತು.

ಚಿನ್ನಾಭರಣ ಗಳನ್ನು ಮನೆಯಲ್ಲಿಟ್ಟು ಕೆಲವು ವಸ್ತುಗಳನ್ನು ತರಲು ಇದೆ ಎಂದು ಮನೆ ಯವರಲ್ಲಿ ಹೇಳಿ, ಮೊಬೈಲ್‌, ಕೈಯಲ್ಲಿದ್ದ ಚಿನ್ನದ ಬ್ರಾಸ್‌ಲೇಟ್‌ ಅನ್ನು ಮನೆಯಲ್ಲೇ ಬಿಟ್ಟು ಹೋಗಿದ್ದಾನೆ.

ಮೆಹಂದಿಯ ಸಂಭ್ರಮದಲ್ಲಿ ಇದ್ದ ಮನೆಯವರು ಹುಡುಗ ಮನೆಗೆ ಬಾರದೆ ಇರುವುದರಿಂದ ಗಾಬರಿಯಿಂದ ಹುಡುಕಾಟದಲ್ಲಿ ತೊಡಗಿದರು. ಬಳಿಕ ಹುಡುಗ ನಾಪತ್ತೆ ವಿಷಯ ತಿಳಿದು ನೆರೆದವರೆಲ್ಲರೂ ವಾಪಸು ತೆರಳಿದರು. ಹುಡುಗ ಶಾಂತ ಸ್ವಭಾವದವನಾಗಿದ್ದು, ಸ್ವಲ್ಪ ಮಾನಸಿಕ ಸಮಸ್ಯೆ ಇರುವುದಾಗಿ ಹುಡುಗನ ಒಡನಾಟದಲ್ಲಿ ಇರುವ ವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

New-CEC

CEC Appoint: ಜ್ಞಾನೇಶ್‌ ಕುಮಾರ್‌ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ 

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

ಕಾಂಞಂಗಾಡ್‌ – ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

ಕಾಂಞಂಗಾಡ್‌ -ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

Aranthodu: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾರು ಅಪಘಾತ

Aranthodu: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾರು ಅಪಘಾತ

Udupi-Kasaragod: ಪರ್ಯಾಯ ಮಾರ್ಗ ಮೂಲಕ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.20ರಂದು ಬೃಹತ್‌ ಜಾಥಾ

Udupi-Kasaragod: ಪರ್ಯಾಯ ಮಾರ್ಗ ಮೂಲಕ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.20ರಂದು ಬೃಹತ್‌ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-190: ಎಲ್ಲ ತಿಳಿದಿದೆ ಎಂಬ ಪ್ರಜ್ಞೆ ಅಪಾಯಕಾರಿ

Udupi: ಗೀತಾರ್ಥ ಚಿಂತನೆ-190: ಎಲ್ಲ ತಿಳಿದಿದೆ ಎಂಬ ಪ್ರಜ್ಞೆ ಅಪಾಯಕಾರಿ

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

Udupi: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Udupi: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-190: ಎಲ್ಲ ತಿಳಿದಿದೆ ಎಂಬ ಪ್ರಜ್ಞೆ ಅಪಾಯಕಾರಿ

Udupi: ಗೀತಾರ್ಥ ಚಿಂತನೆ-190: ಎಲ್ಲ ತಿಳಿದಿದೆ ಎಂಬ ಪ್ರಜ್ಞೆ ಅಪಾಯಕಾರಿ

tennis

ಫೆ. 24ರಿಂದ ಬೆಂಗಳೂರು ಓಪನ್‌ ಟೆನಿಸ್‌

1-s-n

ಮಂಗಳೂರಿನಲ್ಲಿ ರಾಷ್ಟ್ರ ಮಟ್ಟದ ಡರ್ಟ್‌ ಕಾರ್‌ ರೇಸ್‌ಗೆ ತೆರೆ

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.