Lateral Entry ನೇಮಕ ಯುಪಿಎ ಕೊಡುಗೆ: ಕಾಂಗ್ರೆಸ್ ಗೆ ವೈಷ್ಣವ್ ತಿರುಗೇಟು
Team Udayavani, Aug 20, 2024, 6:20 AM IST
ಹೊಸದಿಲ್ಲಿ: ಕೇಂದ್ರ ಸರಕಾರ ಲ್ಯಾಟ ರಲ್ ಎಂಟ್ರಿ ಮೂಲಕ 45 ಪ್ರಮುಖ ಹುದ್ದೆಗಳ ನೇಮಕಕ್ಕೆ ಮುಂದಾಗಿರುವುದು ಈಗ ಆಡಳಿತ ಮತ್ತು ವಿಪಕ್ಷಗಳ ನಡುವೆ ಜಟಾಪಟಿಗೆ ಕಾರಣವಾಗಿದೆ. ಸರಕಾರದ ನಿರ್ಧಾ ರಕ್ಕೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ಕೇಂದ್ರ ಸರಕಾರ ತಿರುಗೇಟು ನೀಡಿದ್ದು, “ಲ್ಯಾಟರಲ್ ಎಂಟ್ರಿ ಪರಿಕಲ್ಪನೆ ಮೊದಲ ಬಾರಿಗೆ ಜಾರಿಯಾಗಿದ್ದೇ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರದ ಅವಧಿಯಲ್ಲಿ’ ಎಂದಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, “ಮಾಜಿ ಸಚಿವ ವೀರಪ್ಪ ಮೊಲಿ ನೇತೃತ್ವದ 2ನೇ ಆಡಳಿತ ಸುಧಾರಣಾ ಆಯೋಗವೇ ಈ ಬಗ್ಗೆ ಶಿಫಾರಸು ಮಾಡಿತ್ತು. ಆರೋಗ್ಯ, ಕೃಷಿ ಮತ್ತು ರೈತ ಕಲ್ಯಾಣ ಸೇರಿ ಪ್ರಮುಖ ಸಚಿವಾಲಯಗಳಿಗೆ ಆಯಾ ಕ್ಷೇತ್ರದ ಪರಿಣಿತಿ ಹೊಂದಿರುವವರನ್ನೇ ನೇಮಿಸ ಬೇಕು ಎಂದು ಸಲಹೆ ನೀಡಿತ್ತು’ ಎಂದಿದ್ದಾರೆ.
ಲ್ಯಾಟರಲ್ ಎಂಟ್ರಿ ಮೂಲಕ ಪ್ರಮುಖ ಹುದ್ದೆಗಳಿಗೆ ನೇಮಕ ಮಾಡು ವುದು ದಲಿತರು, ಒಬಿಸಿಗಳು ಮತ್ತು ಆದಿವಾಸಿಗಳ ಮೇಲೆ ನೇರ ದಾಳಿ. ಮೀಸಲು ವ್ಯವಸ್ಥೆ ಕಿತ್ತುಕೊಳ್ಳುವುದೇ ಸರಕಾರದ ಉದ್ದೇಶವಾಗಿದೆ.
-ರಾಹುಲ್ ಗಾಂಧಿ, ಲೋಕಸಭೆ ವಿಪಕ್ಷ ನಾಯಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.