WhatsApp; ಶೀಘ್ರವೇ ಅಪರಿಚಿತರ ಸಂದೇಶ ನಿರ್ಬಂಧಿಸುವ ಫೀಚರ್‌ ಪರಿಚಯ

ಇನ್‌ಸ್ಟಾ, ಫೇಸ್‌ಬುಕ್‌ ಮಾದರಿಯಲ್ಲಿಯೇ ಸ್ಟೇಟಸ್‌ಗಳಿಗೆ ಲೈಕ್‌ ನೀಡುವುದಕ್ಕೂ ಅವಕಾಶ

Team Udayavani, Aug 20, 2024, 6:45 AM IST

mob

ಹೊಸದಿಲ್ಲಿ: ವಾಟ್ಸ್‌ಆ್ಯಪ್‌ ತನ್ನ ಬಳಕೆದಾರರಿಗೆ ಸುರಕ್ಷಿತ ಮತ್ತು ವೈಶಿಷ್ಟéಪೂರ್ಣ ಅನುಭವಕ್ಕಾಗಿ ಆಗಾಗ್ಗೆ ಹೊಸ ಅಪ್ಡೇಟ್ ಗಳನ್ನು ಪರಿಚಯಿಸುತ್ತಲೇ ಇರುತ್ತದೆ. ಸದ್ಯ ಅಪರಿಚಿತ ಸಂಖ್ಯೆಗಳಿಂದ ಬರುವ ಸಂದೇಶಗಳಿಂದ ಬೇಸತ್ತಿರುವ ಬಳಕೆದಾರರಿಗೆ ಶೀಘ್ರದಲ್ಲಿ ಪರಿಹಾರ ಒದಗಿಸಲು ವಾಟ್ಸ್‌ ಆ್ಯಪ್‌ ಮುಂದಾಗಿದ್ದು, ಅಪರಿಚಿತರ ಸಂದೇ ಶಗಳನ್ನು ಬ್ಲಾಕ್‌ ಮಾಡುವ ಸೌಲಭ್ಯ ಕಲ್ಪಿಸಲಿದೆ. ಅಲ್ಲದೇ ತಮ್ಮ ಪ್ರೀತಿ ಪಾತ್ರರು ವಾಟ್ಸ್‌ಆ್ಯಪ್‌ನಲ್ಲಿ ಹಂಚಿಕೊಳ್ಳುವ ಸ್ಟೇಟಸ್‌ಗಳಿಗೆ ಸುಲಭವಾಗಿ ಲೈಕ್‌ ಒತ್ತುವ ಅವಕಾಶವನ್ನೂ ಒದಗಿಸಲಿದೆ ಎನ್ನಲಾಗಿದೆ.

ಅಪರಿಚಿತ ಸಂದೇಶಗಳಿಗೆ ಗುಡ್‌ಬೈ

ಬಳಕೆದಾರರ ಹಿತದೃಷ್ಟಿ, ಸುರಕ್ಷೆಯ ಉದ್ದೇಶದಿಂದ ಅಪರಿಚಿತ ಸಂಖ್ಯೆಗಳಿಂದ ನಿರ್ದಿಷ್ಟ ಪ್ರಮಾಣ ಮೀರಿ ಸಂದೇಶಗಳು ಬರಲಾರಂಭಿಸಿದರೆ ಆ ಸಂದೇಶಗಳನ್ನು ಸ್ವಯಂಚಾಲಿತವಾಗಿ ವಾಟ್ಸ್‌ಆ್ಯಪ್‌ ಬ್ಲಾಕ್‌ ಮಾಡಲಿದೆ. ಬಳಕೆ ದಾರರು ವಾಟ್ಸ್‌ಆ್ಯಪ್‌ ಪ್ರೈವೆಸಿ ಸೆಟ್ಟಿಂಗ್‌ನಲ್ಲಿ “ಬ್ಲಾಕ್‌ ಅನ್ನೋನ್‌ ಅಕೌಂಟ್‌ ಮೆಸೇಜಸ್‌’ ಎಂಬ ಈ ಫೀಚರ್‌ ಆಯ್ಕೆ ಮಾಡುವ ಮೂಲಕ ಈ ಸೌಲಭ್ಯ ಪಡೆಯಬಹುದು.

ಸ್ಟೇಟಸ್‌ಗೂ ಲೈಕ್‌

ಇನ್‌ಸ್ಟಾಗ್ರಾಂ ಮತ್ತು ಫೇಸ್‌ಬುಕ್‌ ಬಳಕೆದಾರರಿಗೆ ಸದ್ಯ ಲಭ್ಯವಿರುವ ಸ್ಟೋರಿ ಲೈಕ್‌ ಅವಕಾಶದಂತೆಯೇ ಸೋದರ ಸಂಸ್ಥೆ ವಾಟ್ಸ್‌ಆ್ಯಪ್‌ನ ಲ್ಲಿಯೂ ಬರಹ, ಚಿತ್ರ, ವೀಡಿಯೋ ಅಥವಾ ಆಡಿಯೋಗಳ ರೂಪದಲ್ಲಿ ಹಂಚಿಕೊಳ್ಳಲಾಗುವ ಸ್ಟೇಟ ಸ್‌ಗಳಿಗೆ ಇನ್ನು ಮುಂದೆ ಲೈಕ್‌ ಒತ್ತಲು ವಾಟ್ಸ್‌ಆ್ಯಪ್‌ ಅವಕಾಶ ಕಲ್ಪಿಸಲಿದೆ. ಅಲ್ಲದೇ ಸ್ಟೇಟಸ್‌ಗೆ ಲೈಕ್‌ ಒತ್ತಿರುವವರ ಹೆಸರುಗಳು ಕೂಡ ಸ್ಟೇಟಸ್‌ ವೀವರ್ಸ್‌ ಪಟ್ಟಿಯಲ್ಲಿಯೇ ಪರಿಶೀಲಿಸಬಹುದಾಗಿದೆ. ಸದ್ಯ ಈ ವೈಶಿಷ್ಟ್ಯಗಳು ಕೇವಲ ವಾಟ್ಸ್‌ಆ್ಯಪ್‌ನ ಬೀಟಾ ಆವೃತ್ತಿಯ ಬಳಕೆದಾರರಿಗೆ ಮಾತ್ರ ಲಭ್ಯವಿದ್ದು, ಶೀಘ್ರದಲ್ಲೇ ಸಾಮಾನ್ಯ ಬಳಕೆದಾರರಿಗೂ ಈ ಸೌಲಭ್ಯಗಳು ಲಭ್ಯವಾಗಲಿದೆ.

ಟಾಪ್ ನ್ಯೂಸ್

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ

Payan

Movie Release: ರಾಜ್ಯಾದ್ಯಂತ “ಪಯಣ್‌’ ಸಿನೆಮಾ ಸೆ.20ರಂದು ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

Ford Motor: ಭಾರತಕ್ಕೆ ಮತ್ತೆ ಮರಳಿದ ಫೋರ್ಡ್ ಮೋಟಾರ್-‌ ಚೆನ್ನೈ ಘಟಕ ಪುನರಾರಂಭ

iPhone series: ಹೊಸ ಐಫೋನ್ 16 ಸರಣಿ- ಇದರಲ್ಲಿ ಏನೇನು ವೈಶಿಷ್ಟ್ಯಗಳಿವೆ ?

iPhone series: ಹೊಸ ಐಫೋನ್ 16 ಸರಣಿ- ಇದರಲ್ಲಿ ಏನೇನು ವೈಶಿಷ್ಟ್ಯಗಳಿವೆ ?

Big screen, low price iPhone-16 launch

iPhone-16: ಭಾರತದಲ್ಲೇ ಉತ್ಪಾದನೆ ಕಾರಣ ಐಫೋನ್‌-16 ಬೆಲೆಯಲ್ಲಿ ಇಳಿಕೆ

Hyundai Alcazar 2024: ಭಾರತದ ಮಾರುಕಟ್ಟೆಗೆ ಹುಂಡೈ ಅಲ್ಕಜಾರ್‌ ಬಿಡುಗಡೆ

Hyundai Alcazar 2024: ಭಾರತದ ಮಾರುಕಟ್ಟೆಗೆ ಹುಂಡೈ ಅಲ್ಕಜಾರ್‌ ಬಿಡುಗಡೆ

Brazil: ಸುಪ್ರೀಂ ಜಡ್ಜ್ ಜತೆ ಮಸ್ಕ್ ಜಗಳ; ಬ್ರೆಜಿಲ್‌ನಲ್ಲಿ “ಎಕ್ಸ್‌’ ಬಳಕೆಗೆ ತಡೆ

Brazil: ಸುಪ್ರೀಂ ಜಡ್ಜ್ ಜತೆ ಮಸ್ಕ್ ಜಗಳ; ಬ್ರೆಜಿಲ್‌ನಲ್ಲಿ “ಎಕ್ಸ್‌’ ಬಳಕೆಗೆ ತಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.