Actor Shreyas: ಬಾಲಿವುಡ್ ನಟ ಶ್ರೇಯಸ್ ತಲ್ಪಾಡೆ ಸಾವಿನ ಸುದ್ದಿ ವೈರಲ್;‌ ಮೌನ ಮುರಿದ ನಟ


Team Udayavani, Aug 20, 2024, 11:01 AM IST

Actor Shreyas: ಬಾಲಿವುಡ್ ನಟ ಶ್ರೇಯಸ್ ತಲ್ಪಾಡೆ ಸಾವಿನ ಸುದ್ದಿ ವೈರಲ್;‌ ಮೌನ ಮುರಿದ ನಟ

ಮುಂಬಯಿ: ಬಾಲಿವುಡ್(‌Bollywood) ನಟ ಶ್ರೇಯಸ್ ತಲ್ಪಾಡೆ (Shreyas Talpade) ಅವರ ಸಾವಿನ ಕುರಿತ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಸಾಮಾಜಿಕ ಜಾಲತಾಣದಲ್ಲಿ ʼಓಂ ಶಾಂತಿʼ ಎಂದು ಬರೆದು ನಟ ಶ್ರೇಯಸ್‌ ತಲ್ಪಾಡೆ ಅವರ ಫೋಟೋವನ್ನು ಹಂಚಿಕೊಂಡಿದ್ದು, ಬಾಲಿವುಡ್‌ ನಟ ಸಾವನ್ನಪ್ಪಿದ್ದಾರೆ ಎಂದು ಅನೇಕ ಟ್ರೋಲ್‌ ಪೇಜ್‌ಗಳು ಸುದ್ದಿಯನ್ನು ಬಿತ್ತರಿಸಿದ್ದವು.

ಈ ಸುದ್ದಿ ವೈರಲ್‌ ಆಗುತ್ತಿದ್ದಂತೆ ಸ್ವತಃ ನಟ ಶ್ರೇಯಸ್‌ ಅವರೇ ಸ್ಪಷ್ಟನೆ ನೀಡಿದ್ದಾರೆ. ಆ ಮೂಲಕ ಅಭಿಮಾನಿಗಳಲಿದ್ದ ಗೊಂದಲವನ್ನು ದೂರ ಮಾಡಿದ್ದಾರೆ.

ಪೋಸ್ಟ್ ನಲ್ಲಿ ಏನಿದೆ?: “ಆತ್ಮೀಯರೇ, ನಾನು ಜೀವಂತವಾಗಿದ್ದೇನೆ. ಸಂತೋಷವಾಗಿದ್ದೇನೆ ಮತ್ತು ಆರೋಗ್ಯವಾಗಿದ್ದೇನೆ ಎಂದು ಎಲ್ಲರಿಗೂ ಭರವಸೆ ನೀಡಲು ಬಯಸುತ್ತೇನೆ. ನನ್ನ ಸಾವಿನ ಕುರಿತು ಕೆಲ ಪೋಸ್ಟ್‌ ಗಳು ಹರಿದಾಡುತ್ತಿರುವುದು ನನ್ನ ಅರಿವಿಗೆ ಬಂದಿದೆ. ಹಾಸ್ಯಕ್ಕೆ ಅದರದೇ ಆದ ಜಾಗವಿರುತ್ತದೆ. ಆದರೆ ಅದನ್ನು ದುರುಪಯೋಗಪಡಿಸಿಕೊಂಡರೆ ಅದು ಹಾನಿಯನ್ನುಂಟುಮಾಡುತ್ತದೆ. ಯಾರೋ ತಮಾಷೆಯಾಗಿ ಶುರುಮಾಡಿರುವ ಈ ವಿಚಾರ ಈಗ  ಅನಾವಶ್ಯಕ ಚಿಂತೆಗೆ ಕಾರಣವಾಗಿದೆ. ಅದರಲ್ಲೂ ಮುಖ್ಯವಾಗಿ ನನ್ನ ಕುಟುಂಬದವರ ಭಾವನೆಗಳ ಜೊತೆ ಆಟವಾಡುತ್ತಿದೆ” ಎಂದು ಶ್ರೇಯಸ್‌ ಹೇಳಿದ್ದಾರೆ.

ಪ್ರತಿದಿನ ಶಾಲೆಗೆ ಹೋಗುವ ನನ್ನ ಪುಟ್ಟ ಮಗಳು ನನ್ನ ಯೋಗಕ್ಷೇಮದ ಬಗ್ಗೆ ಚಿಂತಿಸುತ್ತಾಳೆ. ನಿರಂತರವಾಗಿ ಪ್ರಶ್ನೆಗಳನ್ನು ಕೇಳುತ್ತಾಳೆ. ಈ ಸುಳ್ಳು ಸುದ್ದಿಯು ಅವಳ ಭಯವನ್ನು ಇನ್ನಷ್ಟು ಹೆಚ್ಚಿಸುತ್ತದೆ. ಅವಳ ಗೆಳೆಯರು ಮತ್ತು ಶಿಕ್ಷಕರಿಂದ ಹೆಚ್ಚಿನ ಪ್ರಶ್ನೆಗಳನ್ನು ಎದುರಿಸುವಂತೆ ಒತ್ತಾಯಿಸುತ್ತದೆ ಎಂದಿದ್ದಾರೆ.

 

View this post on Instagram

 

A post shared by Shreyas Talpade (@shreyastalpade27)

“ಈ ವಿಷಯವನ್ನು ಹಂಚಿಕೊಳ್ಳುತ್ತಿರುವವರಿಗೆ ನಾನು ಇದರ ಪರಿಣಾಮದ ಬಗ್ಗೆ ಯೋಚಿಸಲು ಹೇಳುತ್ತೇನೆ. ಅನೇಕ ಜನರು ನನ್ನ ಯೋಗಕ್ಷೇಮಕ್ಕಾಗಿ ಪ್ರಾಮಾಣಿಕವಾಗಿ ಪ್ರಾರ್ಥಿಸಿದ್ದಾರೆ. ಭಾವನೆಗಳಿಗೆ ನೋವುಂಟುಮಾಡುವ ರೀತಿಯಲ್ಲಿ ಹಾಸ್ಯವನ್ನು ಬಳಸುವುದನ್ನು ನೋಡಲು ಬೇಸರವಾಗುತ್ತದೆ. ಇದು ನನ್ನ ಪ್ರೀತಿಪಾತ್ರರಿಗೆ ದುಃಖವನ್ನು ಉಂಟುಮಾಡುತ್ತದೆ. ನೀವು ಇಂತಹ ವದಂತಿಗಳನ್ನು ಹರಡಿದಾಗ ಅದು ಗುರಿಪಡಿಸಿದ ವ್ಯಕ್ತಿಯ ಮೇಲೆ ಮಾತ್ರ ಪರಿಣಾಮ ಬೀರುವುದಿಲ್ಲ. ಇದು ಅವರ ಕುಟುಂಬದ ಮೇಲೆ ಪರಿಣಾಮ ಬೀರುತ್ತದೆ” ಎಂದಿದ್ದಾರೆ.

ನಿಮ್ಮ ಕಾಳಜಿ ಮತ್ತು ಪ್ರೀತಿ ನನಗೆ ಪ್ರಪಂಚವಾಗಿದೆ. ಟ್ರೋಲ್‌ ಮಾಡುವವರಿಗೆ ನನ್ನದೊಂದು ಸರಳ ವಿನಂತಿ: ದಯವಿಟ್ಟು ನಿಲ್ಲಿಸಿ. ಇತರರ ಜೀವಕ್ಕೆ ಹಾನಿಯಾಗುವ ಹಾಗೆ ಜೋಕ್ ಮಾಡಬೇಡಿ ಮತ್ತು ಬೇರೆ ಯಾರಿಗೂ ಇದನ್ನು ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.

ಡಿಸೆಂಬರ್ 2023ರಲ್ಲಿ ಚಿತ್ರೀಕರಣದ ಸಂದರ್ಭದಲ್ಲಿ ಹೃದಯಘಾತವಾಗಿತ್ತು. ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ದಾಖಲಾಗಿ ಅವರು ಪ್ರಾಣಪಾಯದಿಂದ ಪಾರಾಗಿ ಬಂದಿದ್ದರು. ಸದ್ಯ ನಟ ʼವೆಲ್‌ ಕಂ ಟು ದಿ ಜಂಗಲ್‌ʼ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.

 

ಟಾಪ್ ನ್ಯೂಸ್

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Tumbbad 2: ಪ್ರಳಯ್ ಆಯೇಗಾ..‌ ಹಾರರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

Tumbbad 2: ಪ್ರಳಯ್ ಆಯೇಗಾ..‌ ಹಾರಾರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಶಾರುಖ್‌ – ಅಟ್ಲಿ ʼಜವಾನ್‌ʼ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಸೂಪರ್‌ ಹಿಟ್ ʼಜವಾನ್‌ʼ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.