Siruguppa: ಗದ್ದೆಗೆ ನುಗ್ಗಿದ ದೊಡ್ಡ ಹಳ್ಳದ ನೀರು… ನೂರಾರು ಎಕರೆ ಭತ್ತದ ಗದ್ದೆ ಜಲಾವೃತ
Team Udayavani, Aug 20, 2024, 11:05 AM IST
ಸಿರುಗುಪ್ಪ: ತಾಲೂಕಿನಲ್ಲಿ ಹರಿಯುವ ದೊಡ್ಡ ಹಳ್ಳದ ನೀರು ನೂರಾರು ಎಕರೆ ಭತ್ತದ ಗದ್ದೆಗಳಿಗೆ ನುಗ್ಗಿದ್ದು, ಗದ್ದೆಗಳಲ್ಲಿ ಎಲ್ಲೆಲ್ಲಿಯೂ ನೀರು ಕಂಡುಬರುತ್ತದೆ.
ತಾಲೂಕಿನ ಕರೂರು, ದರೂರು ಹಾಗಲೂರು, ಹೊಸಹಳ್ಳಿ, ಗೋಸಬಾಳ,ಬೂದುಗುಪ್ಪ ಗ್ರಾಮಗಳ ರೈತರು ನಾಟಿ ಮಾಡಿದ ನೂರಾರು ಎಕರೆ ಭತ್ತದ ಗದ್ದೆಗಳಿಗೆ ನೀರು ನುಗ್ಗಿದ್ದು ಭತ್ತದ ಗದ್ದೆಗಳು ನೀರಿನ ಕೆರೆಗಳಂತೆ ಕಂಡುಬರುತ್ತವೆ
ಮಳೆಗಾಲ ಆರಂಭವಾಗಿ ಮೂರು ತಿಂಗಳಾದರೂ ದೊಡ್ಡ ಹಳ್ಳದ ನದಿ ಪಾತ್ರದಲ್ಲಿ ದೊಡ್ಡ ಮಳೆಯಾಗಿರಲಿಲ್ಲ, ಆದರೆ ಕಳೆದ ತಿಂಗಳು ಸುರಿದ ಸಾಮಾನ್ಯ ಮಳೆಯಿಂದ ಹರಿದು ಬಂದ ನೀರನ್ನು ಬಳಸಿಕೊಂಡು ರೈತರು ಇತ್ತೀಚೆಗಷ್ಟೇ ಭತ್ತ ನಾಟಿ ಕಾರ್ಯವನ್ನು ಮಾಡಿದ್ದರು.
ಸೋಮವಾರ ರಾತ್ರಿಯಿಂದ, ಮಂಗಳವಾರ ರಾತ್ರಿವರೆಗೆ ಸುರಿದ ಭಾರಿ ಮಳೆಯಿಂದಾಗಿ ಹಳ್ಳ ಭರ್ತಿಯಾಗಿ ಹರಿಯುತ್ತಿದ್ದು ಭತ್ತದ ಗದ್ದೆಗಳಿಗೆ ಹಳ್ಳದ ನೀರು, ನುಗ್ಗಿದೆ.
ಇತ್ತೀಚೆಗಷ್ಟೇ ಭತ್ತವನ್ನು ನಾಟಿ ಮಾಡಿದ್ದೇವೆ, ಹಳ್ಳದ ಪಾತ್ರದಲ್ಲಿ ದೊಡ್ಡ ಮಳೆಯಾಗಿದ್ದು ನಾಟಿ ಮಾಡಿದ ನಮ್ಮ ಭತ್ತದ ಗದ್ದೆಗಳಿಗೆ ನೀರು ನುಗ್ಗಿದೆ ಎಂದು ಕರೂರು ಗ್ರಾಮದ ರೈತ ಶ್ರೀ ರಾಮಾಂಜನೇಯ ರೆಡ್ಡಿ ತಿಳಿಸಿದ್ದಾರೆ.
ಇದನ್ನೂ ಓದಿ: Actor Shreyas: ಬಾಲಿವುಡ್ ನಟ ಶ್ರೇಯಸ್ ತಲ್ಪಾಡೆ ಸಾವಿನ ಸುದ್ದಿ ವೈರಲ್; ಮೌನ ಮುರಿದ ನಟ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್ಐಆರ್
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Udupi: ಯುಜಿಡಿ ಚೇಂಬರ್ ಅವ್ಯವಸ್ಥೆಗಿಲ್ಲ ಪರಿಹಾರ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ
Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ
Chamarajanagara: ಲಂಚ ಪಡೆಯುತ್ತಿದ್ದ ಡಿಆರ್ಎಫ್ಒ ಲೋಕಾಯುಕ್ತ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.