Special Laddu Recipe; ಈ ಲಾಡು ಬಾಯಲ್ಲಿ ಇಟ್ಟರೆ ಸಾಕು ಹಾಗೇ ಕರಗಿ ಹೋಗುತ್ತೆ…


ಶ್ರೀರಾಮ್ ನಾಯಕ್, Aug 20, 2024, 6:16 PM IST

Special Laddu Recipe; ಈ ಲಾಡು ಬಾಯಲ್ಲಿ ಇಟ್ಟರೆ ಸಾಕು ಹಾಗೇ ಕರಾಗಿ ಹೋಗುತ್ತೆ…

ನಾಗರ ಪಂಚಮಿ ಕಳೆದರೆ ಸಾಕು ಮತ್ತೆ ಸಾಲು ಸಾಲು ಹಬ್ಬಗಳ ಸರದಿ, ಹಬ್ಬಗಳು ಎಂದಾಕ್ಷಣ ಮನೆಯಲ್ಲಿ ಸಿಹಿ ಇರಲೇ ಬೇಕು ಹಾಗಾಗಿ ಈ ಬಾರಿಯ ಹಬ್ಬಕ್ಕೆ ನೀವೇ ಮನೆಯಲ್ಲಿ ಈ ಲಡ್ಡು ತಯಾರಿಸಿ.

ಹಾಗಾದರೆ ಬನ್ನಿ ನಾವಿಂದು ನಿಮಗಾಗಿ ತುಂಬಾನೇ ಮೃದುವಾಗಿರುವ ಗೋಧಿ ಹಿಟ್ಟಿನ ಲಡ್ಡು ಹೇಗೆ ಮಾಡುವುದು ಎಂಬುವುದರ ಬಗ್ಗೆ ಹೇಳಿಕೊಡುತ್ತೇವೆ. ಇದನ್ನು ಮನೆಯಲ್ಲಿಯೇ ಸುಲಭವಾಗಿ ಮಾಡಿ ಸವಿಯಬಹುದು. ಗೋಧಿ ಆರೋಗ್ಯಕರ ಮತ್ತು ಪೌಷ್ಟಿಕ ಆಹಾರ. ಕಬ್ಬಿಣಾಂಶ ಹೇರಳವಾಗಿರುವ ಗೋಧಿಯಲ್ಲಿ ಸಕ್ಕರೆ ಅಂಶ ಕಡಿಮೆ ಇರುವುದರಿಂದ ಆರೋಗ್ಯಕ್ಕೆ ಒಳ್ಳೆಯದು.

ಗೋಧಿ ಹಿಟ್ಟಿನ ಲಡ್ಡು
ಬೇಕಾಗುವ ಸಾಮಗ್ರಿಗಳು
ಗೋಧಿ ಹಿಟ್ಟು -2 ಕಪ್,ಸಕ್ಕರೆ ಪುಡಿ – 2 ಕಪ್,ಏಲಕ್ಕಿ ಪುಡಿ – 1 ಟೀಸ್ಪೂನ್,ತುಪ್ಪ -7 ರಿಂದ8 ಚಮಚ,ಗೋಡಂಬಿ – 8-10,ಒಣದ್ರಾಕ್ಷಿ – 10.

ತಯಾರಿಸುವ ವಿಧಾನ
ಮೊದಲಿಗೆ ಒಂದು ಬಾಣಲೆಗೆ ತುಪ್ಪವನ್ನು ಹಾಕಿ ಬಿಸಿ ಮಾಡಿ ನಂತರ ಅದಕ್ಕೆ 2 ಕಪ್ ನಷ್ಟು ಗೋಧಿ ಹಿಟ್ಟು ಸೇರಿಸಿ ಮಧ್ಯಮ ಉರಿಯಲ್ಲಿ ಹುರಿಯಿರಿ. ಈ ಮಿಶ್ರಣವು ಗೋಲ್ಡನ್ ಬ್ರೌನ್‌ ಬರುವ ತನಕ ಹುರಿಯಿರಿ, ನಿಮಗೆ ಆಹ್ಲಾದಕರ ಪರಿಮಳವನ್ನು ನೀಡಲು ಪ್ರಾರಂಭಿಸುತ್ತದೆ. ಆಗ ಇನ್ನೊಂದು ಪಾತ್ರೆಗೆ ವರ್ಗಾಯಿಸಿ ತಣ್ಣಗಾಗಲು ಬಿಡಿ.ತದನಂತರ ಈ ಮಿಶ್ರಣಕ್ಕೆ 2 ಕಪ್ ಸಕ್ಕರೆ ಪುಡಿ,ಸ್ವಲ್ಪ ತುಪ್ಪ ಮತ್ತು ಏಲಕ್ಕಿ ಪುಡಿಯನ್ನು ಸೇರಿಸಿ ಚೆನ್ನಾಗಿ ಕಲಸಿಕೊಳ್ಳಿ.ನಂತರ ತುಪ್ಪದಲ್ಲಿ ಹುರಿದಿಟ್ಟುಕೊಂಡ ಗೋಡಂಬಿ ಮತ್ತು ಒಣದ್ರಾಕ್ಷಿಯನ್ನು ಹಾಕಿ ಕಲಸಿ ಉಂಡೆ ಕಟ್ಟಿದರೆ ಗೋಧಿ ಹಿಟ್ಟಿನ ಲಡ್ಡು ರೆಡಿ.ಇದು ತುಂಬಾನೇ ಮೃದು ಹಾಗೆಯೇ ರುಚಿಯೂ ಅದ್ಭುತ.ನೀವು ಸಹ ಒಮ್ಮೆ ಇದನ್ನು ಮನೆಯಲ್ಲಿ ಟ್ರೈ ಮಾಡಿ ನೋಡಿ…

-ಶ್ರೀರಾಮ್ ಜಿ .ನಾಯಕ್

ಟಾಪ್ ನ್ಯೂಸ್

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ

Payan

Movie Release: ರಾಜ್ಯಾದ್ಯಂತ “ಪಯಣ್‌’ ಸಿನೆಮಾ ಸೆ.20ರಂದು ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ಹಳ್ಳಿಯಲ್ಲಿ ಪ್ರತಿಯೊಬ್ಬ ಪುರುಷನು ಎರಡು ಬಾರಿ ಮದುವೆಯಾಗುತ್ತಾನಂತೆ! ಕಾರಣವೂ ವಿಚಿತ್ರ

ಈ ಹಳ್ಳಿಯಲ್ಲಿ ಪ್ರತಿಯೊಬ್ಬ ಪುರುಷನು ಎರಡು ಬಾರಿ ಮದುವೆಯಾಗುತ್ತಾನಂತೆ! ಕಾರಣವೂ ವಿಚಿತ್ರ

smi irani

Smriti Irani ದೆಹಲಿ ಬಿಜೆಪಿಯಲ್ಲಿ ಸಕ್ರಿಯ: ”ಸಿಎಂ ಫೇಸ್” ಆಗಿ ಕೇಳಿ ಬರುತ್ತಿರುವ ಹೆಸರು!

International Day of Democracy: “ವಿಶ್ವ ಪ್ರಜಾಪ್ರಭುತ್ವ” ಆತ್ಮಾವಲೇೂಕನ ದಿನ

International Day of Democracy: “ವಿಶ್ವ ಪ್ರಜಾಪ್ರಭುತ್ವ” ಆತ್ಮಾವಲೇೂಕನ ದಿನ

Tan removalಗೆ ಟೊಮೆಟೊ ಫೇಸ್‌ ಪ್ಯಾಕ್‌; ನೈಸರ್ಗಿಕ ತ್ವಚೆ ಕಾಳಜಿ

Beauty Tips: ಮುಖದ ಕಾಂತಿ ಹೆಚ್ಚಿಸಲು ಟೊಮ್ಯಾಟೋ ಫೇಸ್‌ ಪ್ಯಾಕ್‌; ಇದರ ಲಾಭವೇನು ಗೊತ್ತಾ?

1

South Indian actors: ನಾಗಾರ್ಜುನ್‌ ಟು ವಿಜಯ್; ದಕ್ಷಿಣ ಭಾರತದ ಶ್ರೀಮಂತ‌ ನಟರು ಯಾರ‍್ಯಾರು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.