Doddangudde ಆದಿಶಕ್ತಿ ಕ್ಷೇತ್ರದಲ್ಲಿ ಅ.22 ರಂದು ಶ್ರೀ ಲಲಿತ ಸಹಸ್ರ ಕದಳಿ ಮಹಾಯಾಗ
Team Udayavani, Aug 20, 2024, 5:13 PM IST
ಉಡುಪಿ: ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಅಗಸ್ಟ್ 22 ರ ಗುರುವಾರ ಶ್ರೀ ಲಲಿತಾ ಸಹಸ್ರ ಕದಳಿ ಮಹಾಯಾಗ ನಡೆಯಲಿದೆ.
ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಶ್ರೀ ಗಣೇಶ್ ಸರಳಾಯ ನೇತೃತ್ವದಲ್ಲಿ ಮಹಾಯಾಗ ನೆರವೇರಲಿದೆ.
ಯಾಗ ಅಗಸ್ಟ್ 22 ರಂದು ಬೆಳಿಗ್ಗೆ 9 ಗಂಟೆಗೆ ಆರಂಭವಾಗಲಿದ್ದು, ಮಧ್ಯಾಹ್ನ 12:30ಕ್ಕೆ ಪೂರ್ಣಾಹುತಿಯಾಗಲಿದೆ. ಯಾಗದ ಅಂಗವಾಗಿ ಬ್ರಾಹ್ಮಣ ಸುವಾಸಿನಿ ಆರಾಧನೆ ಕನ್ನಿಕರಾಧನೆ ಸಂತರ್ಪಣೆ ನೆರವೇರಲಿದೆ.
ಶ್ರೀಚಕ್ರ ಪೀಠ ಸುರಪೂಜಿತೆ ರಾಜರಾಜೇಶ್ವರಿಯನ್ನು ಆರಾಧಿಸಿ ಅನುಗ್ರಹ ಯಾಚಿಸುವ ಈ ಮಹಾನ್ ಯಾಗ ಮುಂಬೈಯ ಉದ್ಯಮಿಯಿಂದ ಸಮರ್ಪಿತವಾಗಲಿದೆ ಎಂದು ಕ್ಷೇತ್ರ ಉಸ್ತುವಾರಿ ಕುಸುಮ ನಾಗರಾಜ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.