Bellary; ಅಕ್ರಮ ಗಾಂಜಾ ಗಿಡ ಬೆಳೆದ ಆರೋಪಿಗೆ 10 ವರ್ಷ ಕಠಿಣ ಸಜೆ


Team Udayavani, Aug 20, 2024, 9:28 PM IST

Bellary; ಅಕ್ರಮ ಗಾಂಜಾ ಗಿಡ ಬೆಳೆದ ಆರೋಪಿಗೆ 10 ವರ್ಷ ಕಠಿಣ ಸಜೆ

ಬಳ್ಳಾರಿ: ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ಜಿಲ್ಲೆಯ ಸಿರುಗುಪ್ಪ ತಾಲೂಕು ಬೈರಗಾಮ ದಿನ್ನಿ ಗ್ರಾಮದ ನಿವಾಸಿ ಕಾಳಪ್ಪ ಎಂಬ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆಯೊಂದಿಗೆ 1.50 ಲಕ್ಷ ರೂ. ದಂಡ ವಿಧಿಸಿ ಜಿಲ್ಲಾ ನ್ಯಾಯಾಧೀಶೆ ಕೆ.ಜಿ.ಶಾಂತಿ ಅವರು ಮಂಗಳವಾರ ತೀರ್ಪು ನೀಡಿದ್ದಾರೆ.

ಹಾಳ್‌ಮುರಣಿ ಗ್ರಾಮದ ಸರ್ವೆ ನಂ.37.ಬಿ/21.64 ಎಕರೆ ಜಮೀನಿನಲ್ಲಿ ಸರ್ಕಾರದಿಂದ ಯಾವುದೇ ಅನುಮತಿ ಪಡೆಯದೆ 54 ಗಾಂಜಾ ಗಿಡಗಳನ್ನು ಬೆಳೆಸಿದ್ದಾನೆ. (31.700 ಕಿ.ಗ್ರಾ) ಈ ಕುರಿತು ಮಾಹಿತಿ ತಿಳಿದ ಉಪ ನಿರೀಕ್ಷಕ ಶಂಕರ್ ಗುಡದರ್, ಗಾಂಜಾ ಗಿಡಗಳನ್ನು ಜಪ್ತು ಪಡಿಸಿಕೊಂಡು ಆರೋಪಿ ಕಾಳಪ್ಪನ ವಿರುದ್ಧ ನಿಯಮ ಉಲ್ಲಂಘನೆ ಸೇರಿ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿದ್ದರು. ಬಳಿಕ ಅಬಕಾರಿ ಉಪನಿರೀಕ್ಷಕರಾದ ಆರ್.ಗಂಗಾಧರ, ಮೌನೇಶ್ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು.

ಈ ಕುರಿತು ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಧೀಶೆ ಕೆ.ಜಿ.ಶಾಂತಿ ಅವರು, 6 ಜನ ಸಾಕ್ಷಿದಾರರನ್ನು ವಿಚಾರಿಸಿ, 24  ದಾಖಲೆಗಳನ್ನು ಗುರುತಿಸಿ, ವಾದ ಪ್ರತಿವಾವನ್ನು ಆಲಿಸಿ, ಆರೋಪಿಯನ್ನು ತಪ್ಪಿತಸ್ಥ ಎಂದು ಪರಿಗಣಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಪಿ ಕಾಳಪ್ಪನಿಗೆ 10 ವರ್ಷ ಕಠಿಣ ಶಿಕ್ಷೆ, 1.50 ಲಕ್ಷ ರೂ. ಹಣ ದಂಡವನ್ನು ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಎಂ.ಬಿ.ಸುಂಕಣ್ಣ ವಿಚಾರಣೆ ನಡೆಸಿ ವಾದ ಮಂಡಿಸಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Ballari: ಕೊನೆಗೂ ನಟ ದರ್ಶನ್‌ ಸೆಲ್‌ಗೆ ಟಿವಿ: ಡಿಡಿ ಚಾನೆಲ್‌ ಮಾತ್ರ

Ballari: ಕೊನೆಗೂ ನಟ ದರ್ಶನ್‌ ಸೆಲ್‌ಗೆ ಟಿವಿ; ಡಿಡಿ ಚಾನೆಲ್‌ ಮಾತ್ರ

Online Fraud; 1.21 ಕೋಟಿ ರೂ. ವಶ, ಮಧ್ಯಪ್ರದೇಶದ ಆರೋಪಿ ಬಂಧನ

Online Fraud; 1.21 ಕೋಟಿ ರೂ. ವಶ, ಮಧ್ಯಪ್ರದೇಶದ ಆರೋಪಿ ಬಂಧನ

Bellary; ಜೈಲಿನಲ್ಲಿ ದರ್ಶನ್‌ ಭೇಟಿಯಾದ ವಿಜಯಲಕ್ಷ್ಮಿ, ನಟ ಧನ್ವೀರ್‌, ಹೇಮಂತ್

Bellary; ಜೈಲಿನಲ್ಲಿ ದರ್ಶನ್‌ ಭೇಟಿಯಾದ ವಿಜಯಲಕ್ಷ್ಮಿ, ನಟ ಧನ್ವೀರ್‌, ಹೇಮಂತ್

Renukaswamy Case ಅನಾಮಿಕ ವಕೀಲನಿಂದ ನಟ ದರ್ಶನ್‌ಗೆ “ಕಾನೂನು ಸಲಹೆ’

Renukaswamy Case ಅನಾಮಿಕ ವಕೀಲನಿಂದ ನಟ ದರ್ಶನ್‌ಗೆ “ಕಾನೂನು ಸಲಹೆ’

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.