TJ Abraham ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಿ: ಪ್ರಮೋದ್ ಮಧ್ವರಾಜ್
Team Udayavani, Aug 21, 2024, 12:06 AM IST
ಉಡುಪಿ: ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ವಿರುದ್ಧ ಉಡುಪಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದೆ. ಅದು ಈಗ ವಿಚಾರಣೆ ಹಂತದಲ್ಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾನು ನಿರಪರಾಧಿ ಎನ್ನುತ್ತಿದ್ದಾರೆ.
ಹಾಗಾದರೆ ಟಿ. ಜೆ. ಅಬ್ರಹಾಂ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವ ಧೈರ್ಯ ತೋರಲಿ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸವಾಲು ಎಸೆದಿದ್ದಾರೆ.
ಟಿ. ಜೆ. ಅಬ್ರಹಾಂ ಅವರು ತಮ್ಮ ವಿರುದ್ಧವೂ ದೂರು ನೀಡಿದ್ದರು ಎಂಬ ಬಗ್ಗೆ ಕಾಂಗ್ರೆಸ್ನ ಕೆಲವರು ಮಾಡಿರುವ ಆರೋಪಕ್ಕೆ ವೀಡಿಯೋ ಮೂಲಕ ಉತ್ತರ ನೀಡಿರುವ ಪ್ರಮೋದ್ ಮಧ್ವರಾಜ್ ಅವರು, 2018 ಮತ್ತು 2019ರಲ್ಲಿ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದಾಗ ಈ ಬಗ್ಗೆ 2 ಬಾರಿ ಉಡುಪಿ ನ್ಯಾಯಾಲಯದಲ್ಲಿ ಟಿ.ಜೆ. ಅಬ್ರಹಾಂ ವಿರುದ್ಧ ಮಾನನಷ್ಟಿ ಮೊಕದ್ದಮೆ ಹೂಡಿದ್ದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.