B. K. Hariprasad “ಬಿಜೆಪಿ ನಿರ್ದೇಶನದಂತೆ ರಾಜ್ಯಪಾಲರ ಕೆಲಸ’
Team Udayavani, Aug 21, 2024, 12:12 AM IST
ಮಂಗಳೂರು: ರಾಜ್ಯಪಾಲರು ರಾಜಭವನ ದುರುಪಯೋಗ ಮಾಡು ತ್ತಿದ್ದಾರೆ. ಸಂವಿಧಾನದ ಚೌಕಟ್ಟು ಬಿಟ್ಟು ಬಿಜೆಪಿ ನಿರ್ದೇಶನದಂತೆ ಕೆಲಸ ಮಾಡಲು ಆಗದು. ಆದರೆ ರಾಜ್ಯಪಾಲರು ಬಿಜೆಪಿ ಅಧ್ಯಕ್ಷರಂತೆ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹರಿಹಾಯ್ದಿದ್ದಾರೆ.
ಮಂಗಳವಾರ ಸುದ್ದಿಗಾರರ ಜತೆ ಅವರು ಮಾತನಾಡಿ, ಈ ಹಿಂದೆ ಬಿಜೆಪಿ ಆಪರೇಷನ್ ಕಮಲ ಮೂಲಕ ಸರಕಾರ ಕೆಡವುತ್ತಿತ್ತು. ಆದರೆ ಈಗ ವಾಮ ಮಾರ್ಗದ ಮೂಲಕ ಸರಕಾರ ಅಸ್ಥಿರಗೊಳಿಸಲು ಯತ್ನಿಸುತ್ತಿದೆ. ಸದ್ಯ ಹೈಕೋರ್ಟ್ ನೆಮ್ಮದಿ ಕೊಟ್ಟಿದೆ.
20 ಕೋಟಿ ರೂ. ಚೆಕ್
ಮೂಲಕ ಲಂಚ ಪಡೆದ ಪ್ರಕರಣ ಯಡಿಯೂರಪ್ಪ ಅವರದ್ದು ಎಂದ ಅವರು, ಗಡೀಪಾ ರಾಗಿದ್ದ ಅಮಿತ್ ಶಾ ಕೂಡ ಮಂತ್ರಿ ಯಾಗಿಲ್ವ? ಬಿಜೆಪಿ ನಾಯಕರ ಮೇ ಲೆ ಗಂಭೀರ ಆರೋಪಗಳಿಲ್ಲವೇ ಎಂದು ಪ್ರಶ್ನಿಸಿದರು.
ನಾವು ಪ್ರತಿಭಟನೆ ಮಾಡಿದ್ದೇವೆ. ಗಲಾಟೆ ಮಾಡಿಲ್ಲ. ಐವನ್ ಡಿ’ಸೋಜಾ ಏನು ಹೇಳಿದ್ದಾರೆ ಅಂತ ನನಗೆ ಸರಿಯಾಗಿ ಗೊತ್ತಿಲ್ಲ. ಬಾಂಗ್ಲಾದೇಶ ಮತ್ತು ಭಾರತವನ್ನು ನಾವು ಒಂದು ಮಾಡುವುದು ಬೇಡ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.