Mangaluru ಕುಳಾಯಿಯಲ್ಲಿ ಇಸ್ಕಾನ್‌ ಶ್ರೀ ರಾಧಾ ಗೋವಿಂದ ಮಂದಿರ ಲೋಕಾರ್ಪಣೆ


Team Udayavani, Aug 21, 2024, 12:27 AM IST

Mangaluru ಕುಳಾಯಿಯಲ್ಲಿ ಇಸ್ಕಾನ್‌ ಶ್ರೀ ರಾಧಾ ಗೋವಿಂದ ಮಂದಿರ ಲೋಕಾರ್ಪಣೆ

ಕುಳಾಯಿ: ಭಕ್ತಿ ವೇದಾಂತ ಶ್ರೀಲ ಪ್ರಭುಪಾದರಿಂದ ಸ್ಥಾಪಿಸಿರುವ ಇಂಟರ್‌ನ್ಯಾಶನಲ್‌ ಸೊಸೈಟಿ ಫಾರ್‌ ಕೃಷ್ಣ ಕಾನ್ಶಿಯಸ್‌ನೆಸ್‌ (ಇಸ್ಕಾನ್‌) ವತಿಯಿಂದ ಮಂಗಳೂರಿನ ಕುಳಾಯಿಯಲ್ಲಿ 25 ಕೋ.ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲ್ಪಟ್ಟ ಶ್ರೀ ರಾಧಾ ಗೋವಿಂದ ಮಂದಿರವು ಸೋಮವಾರ ಲೋಕಾರ್ಪಣೆಗೊಂಡಿದೆ.

ನೂತನ ದೇವಾಲಯದಲ್ಲಿ ಶ್ರೀ ರಾಧಾ ಗೋವಿಂದ ಮತ್ತು ಇಸ್ಕಾನ್‌ ಸಂಸ್ಥಾಪಕಾಚಾರ್ಯ ಶ್ರೀಲ ಪ್ರಭುಪಾದರ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಯಿತು. ಬೆಳಗ್ಗೆ ಮಂಗಳಾರತಿ ಅನಂತರ ಅಭಿಷೇಕ ಮತ್ತು ದೀûಾ ಹೋಮ ನೆರವೇರಿತು. ಇಸ್ಕಾನ್‌ ಸನ್ಯಾಸಿ, ಗುರು ಮತ್ತು ಜಿಬಿಸಿ ಜಯಪಾತಕ ಸ್ವಾಮಿ ಮಹಾರಾಜರು ವರ್ಚುವಲ್‌ ಮೂಲಕ ಭೇಟಿ ಮಾಡಿದರು. ಮಧ್ಯಾಹ್ನ ಅನ್ನಪ್ರಸಾದ ವಿತರಣೆ ಜರಗಿತು.

ಶಾಸಕ ಡಾ| ವೈ. ಭರತ್‌ ಶೆಟ್ಟಿ, ಇಸ್ಕಾನ್‌ ಸನ್ಯಾಸಿ ಭಕ್ತಿ ಪ್ರಚಾರ್‌ ಪರಿವ್ರಾಜಕ ಸ್ವಾಮಿ ಮಹಾರಾಜ್‌, ಇಸ್ಕಾನ್‌ ಪರೀûಾ ಮಂಡಳಿ ಅಧ್ಯಕ್ಷ ಅತುಲ್‌ ಕೃಷ್ಣ ದಾಸ್‌, ಶ್ರೀಲ ಪ್ರಭುಪಾದರ ಹಿರಿಯ ಶಿಷ್ಯರು ಮತ್ತು ಪ್ರಚಾರಕ ಜೀವನಾಥ್‌ ದಾಸ್‌, ಇಸ್ಕಾನ್‌ ಚೆನ್ನೈ ಅಧ್ಯಕ್ಷೆ ಸುಮಿತ್ರಾ ಕೃಷ್ಣ ದಾಸ್‌, ಗಣ್ಯರು, ಕೃಷ್ಣ ಭಕ್ತರು ಉಪಸ್ಥಿತರಿದ್ದರು.

ವಿಶೇಷತೆಗಳು
ಜಗತ್ತಿನಾದ್ಯಂತವಿರುವ ಭಕ್ತರಿಗೆ ವಸತಿ ತರಬೇತಿ ಶಿಕ್ಷಣ (ಆಫ್ಲೈನ್‌ ಭಗವದ್ಗೀತೆ ಕೋರ್ಸ್‌) ಸಾಂಸ್ಕೃತಿಕ-ಆಧ್ಯಾತ್ಮಿಕ ಕಾರ್ಯಕ್ರಮಗಳು, ಪ್ರತಿದಿನ ಆನ್‌ಲೈನ್‌ ತರಗತಿಗಳು (ಈ ತರಗತಿಗಳಲ್ಲಿ ಆರಂಭಿಕ, ಮಧ್ಯಾಂತರ ಮತ್ತು ಮುಂದುವರಿದ ಹಂತಗಳು), ವರ್ಣ ಚಿತ್ರ ಗ್ಯಾಲರಿ, ಭಕ್ತರಿಗೆ ಉಚಿತ ಪ್ರಸಾದ ವಿತರಣೆ ವ್ಯವಸ್ಥೆ ಇರುತ್ತದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.