CBI ತನಿಖೆಗೆ ಒಳಪಟ್ಟಿದ್ದ ಇಡಿ ಅಧಿಕಾರಿಯ ಶ*ವ ರೈಲ್ವೆ ಹಳಿಯಲ್ಲಿ ಪತ್ತೆ!
Team Udayavani, Aug 21, 2024, 1:02 PM IST
ಹೊಸದಿಲ್ಲಿ: ಆಪಾದಿತ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ(CBI) ತನಿಖೆಗೆ ಒಳಪಟ್ಟಿದ್ದ ಜಾರಿ ನಿರ್ದೇಶನಾಲಯದ(ED) ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಲೋಕ್ ಕುಮಾರ್ ಪಂಕಜ್ ಅವರ ಮೃ*ತದೇಹ ಮಂಗಳವಾರ(ಆ 20) ದೆಹಲಿ ಸಮೀಪದ ಸಾಹಿಬಾಬಾದ್ನ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ.
ಗಾಜಿಯಾಬಾದ್ನ ನಿವಾಸಿಯಾಗಿರುವ ಅಲೋಕ್ಕುಮಾರ್, ದೆಹಲಿಯಲ್ಲಿ ಇಡಿಯಲ್ಲಿ ಡೆಪ್ಯುಟೇಶನ್ನಲ್ಲಿದ್ದರು. ಈ ಹಿಂದೆ ಅವರು ಆದಾಯ ತೆರಿಗೆ ಇಲಾಖೆಯಲ್ಲಿ(IT) ಕೆಲಸ ಮಾಡಿದ್ದರು. ಇತ್ತೀಚೆಗೆ, ಭ್ರಷ್ಟಾಚಾರ ಆರೋಪದ ಪ್ರಕರಣದಲ್ಲಿ ಸಿಬಿಐ ಅವರನ್ನು ಎರಡು ಬಾರಿ ವಿಚಾರಣೆಗೆ ಒಳಪಡಿಸಿತು ಆದರೆ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಕೈಬಿಡಲಾಗಿತ್ತು.
ಪೊಲೀಸರು ಮೃ*ತದೇಹವನ್ನು ಮ*ರಣೋತ್ತರ ಪರೀಕ್ಷೆಗೆ ಸ್ಥಳಾಂತರಿಸಿದ್ದು ಆತ್ಮಹತ್ಯೆಗೆ ಕಾರಣ ತನಿಖೆಯ ನಂತರ ತಿಳಿದು ಬರಬೇಕಿದೆ.
ಇಡಿ ಸಹಾಯಕ ನಿರ್ದೇಶಕ ಸಂದೀಪ್ ಸಿಂಗ್ ಅವರನ್ನು ಸಿಬಿಐ ಬಂಧಿಸಿದ ನಂತರ ಲಂಚ ಪ್ರಕರಣದಲ್ಲಿ ಅಲೋಕ್ ಕುಮಾರ್ ಪಂಕಜ್ ಹೆಸರು ಕೇಳಿಬಂದಿತ್ತು. ತನ್ನ ಮಗನನ್ನು ಬಂಧಿಸದಿರಲು 50 ಲಕ್ಷ ರೂಪಾಯಿಗೆ ಬೇಡಿಕೆಯಿಟ್ಟಿದ್ದಾರೆ ಎಂದು ವ್ಯಕ್ತಿಯೊಬ್ಬರಿಂದ ಸಿಬಿಐ ದೂರು ಸ್ವೀಕರಿಸಿದ ನಂತರ ಲಂಚ ಸ್ವೀಕರಿಸುವಾಗ ಸಂದೀಪ್ ಸಿಂಗ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Jammu and Kashmir:ಕಲಂ 370 ಪುನರ್ ಜಾರಿ-ಕಾಂಗ್ರೆಸ್, ಎನ್ ಸಿ ನಿಲುವಿಗೆ ಪಾಕ್ ಬೆಂಬಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.