![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Aug 21, 2024, 3:10 PM IST
ಜಾರ್ಖಂಡ್: ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಅವರ ಬೆಂಗಾವಲು ವಾಹನ ಬುಧವಾರ ಮುಂಜಾನೆ ಅಪಘಾತಕ್ಕೀಡಾಗಿದೆ ಪರಿಣಾಮ ಬೆಂಗಾವಲು ವಾಹನದಲ್ಲಿದ್ದ ಓರ್ವ ಪೊಲೀಸ್ ಕಾನ್ಸ್ಟೇಬಲ್ ಮೃತಪಟ್ಟು ನಾಲ್ಕು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಕಾರ್ಯಕ್ರಮಕ್ಕೆ ಹೋಗಿದ್ದ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಅವರನ್ನು ಬುಧವಾರ ಮುಂಜಾನೆ ಸುಮಾರು ಎರಡು ಗಂಟೆಯ ಸುಮಾರಿಗೆ ಜಾರ್ಖಂಡ್ ನಲ್ಲಿರುವ ಅವರ ಸ್ವಗ್ರಾಮಕ್ಕೆ ಬಿಟ್ಟು ಬೆಂಗಾವಲು ವಾಹನ ಹಿಂತಿರುಗುತ್ತಿದ್ದ ಸಂದರ್ಭ ಸೆರೈಕೆಲಾ-ಖಾರ್ಸ್ವಾನ್ ಪ್ರದೇಶದಲ್ಲಿ ಬರುತ್ತಿದ್ದಂತೆ ಅಪರಿಚಿತ ವಾಹನಕ್ಕೆ ಬೆಂಗಾವಲು ವಾಹನ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ ಪರಿಣಾಮ ಓರ್ವ ಪೊಲೀಸ್ ಕಾನ್ಸ್ ಸ್ಟೇಬಲ್ ವಿನಯ್ ಕುಮಾರ್ ಮೃತಪಟ್ಟರೆ ಇತರೆ ನಾಲ್ವರು ಗಾಯಗೊಂಡಿದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇದನ್ನೂ ಓದಿ: Hubballi; ಮಕ್ಕಳನ್ನು ಗುಂಡಿಟ್ಟು ಕೊ*ಲ್ಲಿ: ಪೊಲೀಸ್ ಆಯುಕ್ತರ ಎದುರು ತಂದೆ ಕಣ್ಣೀರು
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.