Missing Scissors: 2ಕತ್ತರಿ ನಾಪತ್ತೆಯಾಗಿದ್ದಕ್ಕೆ ಜಪಾನಲ್ಲಿ 36 ವಿಮಾನಗಳ ಹಾರಾಟವೇ ರದ್ದು!
Team Udayavani, Aug 22, 2024, 7:00 AM IST
ಟೊಕಿಯೋ: 2 ಕತ್ತರಿಗಳು ಕಳೆದಹೋದ ಕಾರಣಕ್ಕೆ 36 ವಿಮಾನಗಳ ಪ್ರಯಾಣವನ್ನೇ ರದ್ದುಗೊಳಿಸಿ, 200ಕ್ಕೂ ಅಧಿಕ ವಿಮಾನಗಳ ಹಾರಾಟ ವಿಳಂಬಗೊಳಿಸಿದ ಘಟನೆ ಜಪಾನ್ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾದ ನ್ಯೂ ಚಿಟೋಸ್ನಲ್ಲಿ ನಡೆದಿದೆ.
ವಿಮಾನ ನಿಲ್ದಾಣದ ಒಳಗಿರುವ ಅಂಗಡಿ ಮಳಿಗೆಯೊಂದರಲ್ಲಿ 2 ಕತ್ತರಿಗಳು ಕಾಣೆಯಾಗಿವೆ. ತಕ್ಷಣ ಕತ್ತರಿಗಳನ್ನು ಯಾರಾದರೂ ಕದ್ದಿರಬಹುದೆಂದು ಹಾಗೂ ಭಯೋತ್ಪಾದಕ ಕೃತ್ಯಕ್ಕೆ ಅಥವಾ ಬೇರಾವುದೋ ಸಂಚಿಗಾಗಿ ಕತ್ತರಿಗಳನ್ನ ಕದ್ದಿರುವ ಸಾಧ್ಯತೆ ಪರಿಗಣಿಸಿ ಸಿ ಸಿಬ್ಬಂದಿ ಇಡೀ ವಿಮಾನ ನಿಲ್ದಾಣವನ್ನೇ ಶೋಧಿಸಿದ್ದಾರೆ. ಹೊರಗಿಂದ ಬರುವ ಪ್ರಯಾಣಿಕರಿಗೆ 2 ಗಂಟೆ ಪ್ರವೇಶ ನಿರಾಕರಿಸಿ, ಒಳಗಿರುವ ಪ್ರಯಾಣಿಕರನ್ನು ಮತ್ತೆ ತಪಾಸಣೆಗೆ ಒಳಪಡಿಸಲಾಗಿದೆ. ಇದರಿಂದ ಪ್ರಯಾಣಿಕರು ಪೇಚಾಡುವಂತಾಗಿದೆ. ಆದರೆ, ಕೊನೆಯಲ್ಲಿ ಕಳೆದುಹೋಗಿದ್ದ ಮಳಿಗೆಯಲ್ಲೇ ಕತ್ತರಿಗಳು ಸಿಕ್ಕಿವೆ. ಟೋಸ್ನಲ್ಲಿ ಭದ್ರತೆಗೆ ಅತಿಹೆಚ್ಚು ಪ್ರಾಮುಖ್ಯತೆ ನೀಡುವ ಕಾರಣ ಕತ್ತರಿಗಳ ನಾಪತ್ತೆಯು ಇಷ್ಟೆಲ್ಲಾ ಅವಾಂತರ ಸೃಷ್ಟಿಸಿತು ಎಂದು ಅಧಿಕಾರಿಗಳು ವಿಷಾದ ವ್ಯಕ್ತ ಪಡಿಸಿದ್ದಾರೆ.
Trouble at New Chitose Airport (CTS) in Hokkaido, Japan.
It was discovered that baggage in breach of the rules was brought in beyond the security checkpoint.
All passengers in the gate area had to be let out once and the inspection needs to be redone. https://t.co/ye3HdiKIwE— Nobi Hayashi 林信行 (@nobi) August 17, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir:ಕಲಂ 370 ಪುನರ್ ಜಾರಿ-ಕಾಂಗ್ರೆಸ್, ಎನ್ ಸಿ ನಿಲುವಿಗೆ ಪಾಕ್ ಬೆಂಬಲ!
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Explode in Lebanon: ಪೇಜರ್ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು
Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್ ನ ಮೊಸ್ಸಾದ್!
Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್ ಸ್ಟಾರ್ ಬಂಧನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Jammu and Kashmir:ಕಲಂ 370 ಪುನರ್ ಜಾರಿ-ಕಾಂಗ್ರೆಸ್, ಎನ್ ಸಿ ನಿಲುವಿಗೆ ಪಾಕ್ ಬೆಂಬಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.