Hiriadka ಪಿಯು ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ; ಹಾರುವುದಿದ್ದರೆ ಇದೇ ಬಾವಿಗೆ ಎಂದಿದ್ದ!


Team Udayavani, Aug 22, 2024, 6:22 AM IST

Hiriadka ಪಿಯು ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ; ಹಾರುವುದಿದ್ದರೆ ಇದೇ ಬಾವಿಗೆ ಎಂದಿದ್ದ!

ಹಿರಿಯಡಕ: ಅತಿಯಾದ ಮೊಬೈಲ್‌ ಗೀಳು ಹೊಂದಿದ್ದ ಹಿರಿಯಡಕದ ವಿದ್ಯಾರ್ಥಿ ಪ್ರಥಮೇಶ್‌ ತನ್ನ ಆತ್ಮಹತ್ಯೆ ಕುರಿತಂತೆ ಮೊದಲೇ ನಿರ್ಧರಿಸಿದ್ದನೇ ಎಂಬ ಪ್ರಶ್ನೆ ಮೂಡಿದೆ.ಕೆಲವು ದಿನಗಳ ಹಿಂದೆಯೇ ಸಹಪಾಠಿಗಳ ಜತೆ, ನಾನು ಬಾವಿಗೆ ಹಾರುವುದಿದ್ದರೆ ಇದೇ ಬಾವಿಗೆ ಎಂದು ಹೇಳಿಕೊಂಡಿದ್ದ. ಆದರೆ ಇದನ್ನು ಗೆಳೆಯರು ತಮಾಷೆ ಎಂದು ಭಾವಿಸಿದ್ದರು.

ಶಾಲೆಯಿಂದ ಸುಮಾರು 300 ಮೀಟರ್‌ ದೂರದಲ್ಲಿರುವ ಈ ಜನವಾಸ ಇಲ್ಲದ ಮನೆ ಪರಿಸರದಲ್ಲಿ ತರಗತಿ ಇಲ್ಲದ ಸಮಯ
ದಲ್ಲಿ ಮಕ್ಕಳು ಒಟ್ಟುಗೂಡಿ ಹರಟೆ ಹೊಡೆಯುತ್ತಿದ್ದರು. ಇಂತಹ ಸಂದರ್ಭದಲ್ಲಿ ಪ್ರಥಮೇಶ್‌ ಅಲ್ಲಿದ್ದ ಬಾವಿಕಟ್ಟೆಯಲ್ಲಿ ಕುಳಿತುಕೊಂಡು ಗೆಳೆಯರಲ್ಲಿ ಮೇಲಿನಂತೆ ಹೇಳಿದ್ದ.

ಸೋಮವಾರ ಸಂಜೆ ಪ್ರಥಮೇಶ್‌ ಇದೇ ಬಾವಿಗೆ ಶಾಲಾ ಬ್ಯಾಗ್‌ ಸಹಿತ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ. ಪರೀಕ್ಷೆ ಹಿನ್ನೆಲೆಯಲ್ಲಿ ಮನೆಯಲ್ಲಿ ಪೋಷಕರು ಮೊಬೈಲ್‌ ತೆಗೆದಿರಿಸಿದ್ದ ಬಳಿಕ ಈತ ಈ ಕೃತ್ಯ ಎಸಗಿದ್ದ. ಮೊಬೈಲ್‌ನಲ್ಲಿ ಆನ್‌ಲೈನ್‌ ಆಟವಾಡುತ್ತಿದ್ದ ಆತ ಅಪಾಯಕಾರಿ ಡೆತ್‌ಗೆಮ್‌ನ ವಿವಿಧ ಟಾಸ್ಕ್ ಗಳನ್ನು ದಾಟಿ ಅಂತಿಮ ಹಂತ ತಲುಪಿದ್ದ ಎಂದು ತಿಳಿದುಬಂದಿತ್ತು.

ಮಕ್ಕಳ ಮೇಲೆ ನಿಗಾ ಅಗತ್ಯ
ತರಗತಿಗಳಲ್ಲಿ ಮಕ್ಕಳು ಶಾಂತವಾಗಿ ರುತ್ತಾರೆ. ಅವರ ಯೋಚನೆಗಳು ಯಾವ ರೀತಿ ಇರುತ್ತವೆ ಎಂಬುದು ಶಿಕ್ಷಕರಿಗೆ ತಿಳಿಯುವುದಿಲ್ಲ. ತಮ್ಮ ಮಿತ್ರರೊಂದಿಗೆ ಕೆಲವು ವಿಚಾರಗಳನ್ನು ಹಂಚಿಕೊಳ್ಳುತ್ತಾರೆ. ಅವರಿಗೂ ಅದನ್ನು ಹೇಗೆ ನಿಭಾಯಿಸಬೇಕು ಎಂಬ ಜ್ಞಾನ ಇರುವುದಿಲ್ಲ. ಶಾಲೆ, ಕಾಲೇಜುಗಳಲ್ಲಿ ಮಕ್ಕಳಲ್ಲಿ ಆತ್ಮಸ್ಥೈರ್ಯ ಹೆಚ್ಚಿಸುವ ಬಗ್ಗೆ ಅವರ ಪೋಷಕರನ್ನು ಸೇರಿಸಿಕೊಂಡು ಮಾಹಿತಿ ಕಾರ್ಯಾಗಾರ ಮಾಡುವ ಅನಿವಾರ್ಯ ಇದೆ ಎನ್ನುತ್ತಾರೆ ಸರಕಾರಿ ಶಾಲೆಯ ಶಿಕ್ಷಕಿಯೋರ್ವರು.

ಸೌಮ್ಯ ಸ್ವಭಾವದ ವಿದ್ಯಾರ್ಥಿ
ಆತ್ಮಹತ್ಯೆ ಮಾಡಿಕೊಂಡ ಪ್ರಥಮೇಶ್‌ ಸೌಮ್ಯ ಸ್ವಭಾವದ ವಿದ್ಯಾರ್ಥಿ. ಕಾಲೇಜಿನಲ್ಲಿ ಯಾವುದೇ ಕಿರಿಕಿರಿ ಮಾಡಿದವನಲ್ಲ. ಮನೆಯಲ್ಲಿಯೂ ಶಾಂತವಾಗಿರುತ್ತಿದ್ದ. ಯಾರೂ ಆತನಿಗೆ ಬೈಯುತ್ತಿರಲಿಲ್ಲ. ಆದರೂ ಇಂತಹ ದುರ್ಘ‌ಟನೆ ನಡೆದಿರುವುದು ಬೇಸರದ ಸಂಗತಿ. ಸ್ವಲ್ಪ ಗದರಿದರೂ ತುಂಬಾ ಖಿನ್ನತೆಗೆ ಒಳಗಾಗುತ್ತಿದ್ದ. ಆದ್ದರಿಂದ ಮನೆಯಲ್ಲೂ ಅವನಿಗೆ ಹೆಚ್ಚಾಗಿ ಏನೂ ಹೇಳುತ್ತಿರಲಿಲ್ಲ ಎನ್ನುತ್ತಾರೆ ಆತನ ನೆರೆಮನೆಯವರು.

ಟಾಪ್ ನ್ಯೂಸ್

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.