Kolkata Case ಪ್ರತಿಭಟನಾನಿರತ ವೈದ್ಯರಿಗೆ ಕೆಲಸ ಪುನರಾರಂಭಿಸಲು ಹೇಳಿದ ಸುಪ್ರೀಂ ಕೋರ್ಟ್
ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಹೇಗೆ ಕಾರ್ಯನಿರ್ವಹಿಸುತ್ತದೆ?
Team Udayavani, Aug 22, 2024, 6:36 PM IST
ಹೊಸದಿಲ್ಲಿ:ಕೋಲ್ಕತಾದ ಆರ್.ಜಿ.ಕರ್ ಮೆಡಿಕಲ್ ಕಾಲೇಜಿನಲ್ಲಿ ಟ್ರೈನಿ ವೈದ್ಯೆಯ ಅ*ತ್ಯಾಚಾರ ಮತ್ತು ಹ*ತ್ಯೆ ಪ್ರಕರಣದ ಕುರಿತು ಪ್ರತಿಭಟನೆ ನಡೆಸುತ್ತಿರುವ ವೈದ್ಯರಿಗೆ ಗುರುವಾರ ಸುಪ್ರೀಂ ಕೋರ್ಟ್ ಕೆಲಸ ಪುನರಾರಂಭಿಸಲು ಸೂಚಿಸಿದ್ದು,ಮತ್ತೆ ಕರ್ತವ್ಯಕ್ಕೆ ಸೇರಿದ ನಂತರ ಯಾವುದೇ ಪ್ರತಿಕೂಲ ಕ್ರಮ ಕೈಗೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಭರವಸೆ ನೀಡಿದೆ.
‘ಕೋಲ್ಕತಾದ ಪ್ರಕರಣದ ಪ್ರತಿಭಟನೆಗೆ ತಮ್ಮನ್ನು ಬಲಿಪಶು ಮಾಡಲಾಗುತ್ತಿದೆ’ ಎಂದು ನಾಗ್ಪುರದ ಏಮ್ಸ್ನ ವೈದ್ಯರ ಪರ ವಕೀಲರು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠಕ್ಕೆ ತಿಳಿಸಿದ್ದರು.
ಇದನ್ನೂ ಓದಿ: High Court: ಲೈಂಗಿಕ ಕಿರುಕುಳ; ಕ್ರಮವಹಿಸದ್ದಕ್ಕೆ ಕೋರ್ಟ್ ತರಾಟೆ
“ಒಮ್ಮೆ ನೀವು ಕರ್ತವ್ಯಕ್ಕೆ ಮರಳಿದರೆ, ಪ್ರತಿಕೂಲ ಕ್ರಮಗಳನ್ನು ತೆಗೆದುಕೊಳ್ಳದಂತೆ ನಾವು ಅಧಿಕಾರಿಗಳಿಗೆ ಸೂಚಿಸುತ್ತೇವೆ. ವೈದ್ಯರು ಕೆಲಸ ಮಾಡದಿದ್ದರೆ ಸಾರ್ವಜನಿಕ ಆರೋಗ್ಯ ಮೂಲಸೌಕರ್ಯಗಳು ಹೇಗೆ ನಡೆಯುತ್ತವೆ. ತೊಂದರೆಯಾದರೆ ನಮ್ಮ ಬಳಿಗೆ ಬನ್ನಿ, ಮೊದಲು ಕೆಲಸಕ್ಕೆ ಹೋಗಿ ವರದಿ ಮಾಡಿ” ಎಂದು ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Monkeypox; ಕೇರಳದಲ್ಲಿ ಮತ್ತೊಂದು ಶಂಕಿತ ಮಂಕಿಪಾಕ್ಸ್ ಪತ್ತೆ: ದೇಶದಲ್ಲಿ 2ನೇ ಪ್ರಕರಣ
Kolkata incident; ಸಿಬಿಐ ವರದಿ ಕಳವಳಕಾರಿ: ಸುಪ್ರೀಂ
Mallikarjun Kharge; ನಿಮ್ಮ ನಾಯಕರ ಬಾಯಿಗೆ ಬೀಗ ಹಾಕಿ: ಮೋದಿಗೆ ಖರ್ಗೆ ಪತ್ರ
Inflation: 4 ತಿಂಗಳ ಕನಿಷ್ಠಕ್ಕೆ ಸಗಟು ಹಣದುಬ್ಬರ: ಆಗಸ್ಟ್ನಲ್ಲಿ ಶೇ.1.31
Jio ನೆಟ್ವರ್ಕ್ನಲ್ಲಿ ತಾಂತ್ರಿಕ ದೋಷ: ಗ್ರಾಹಕರ ಪರದಾಟ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.