PM ಮೋದಿಗೆ ಮಮತಾ ಪತ್ರ: ಅ*ತ್ಯಾಚಾರಿಗಳ ವಿರುದ್ಧ ಕಠಿನ ಕಾನೂನು, ತ್ವರಿತ ನ್ಯಾಯಕ್ಕೆ ಒತ್ತಾಯ
Team Udayavani, Aug 22, 2024, 7:00 PM IST
ಹೊಸದಿಲ್ಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ‘ಅ*ತ್ಯಾಚಾರ ಎಸಗಿದ ಅಪರಾಧಿಗಳಿಗೆ ಅನುಕರಣೀಯ ಶಿಕ್ಷೆಯೊಂದಿಗೆ ಕಠಿನ ಕಾನೂನನ್ನು ಜಾರಿಗೋಳಿಸುವಂತೆ ಒತ್ತಾಯಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿಯ ಮುಖ್ಯ ಸಲಹೆಗಾರ ಅಲಪನ್ ಬಂಡೋಪಾಧ್ಯಾಯ ಪತ್ರವನ್ನು ಸುದ್ದಿಗೋಷ್ಠಿಯಲ್ಲಿ ಓದಿದ್ದಾರೆ.
ಕೋಲ್ಕತಾದ ಸರಕಾರಿ ಸ್ವಾಮ್ಯದ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅ*ತ್ಯಾಚಾರ ಮತ್ತು ಹ*ತ್ಯೆಯ ಕುರಿತು ದೇಶಾದ್ಯಂತ ವ್ಯಾಪಕ ಪ್ರತಿಭಟನೆಗಳು ನಡೆಯುತ್ತಿರುವ ವೇಳೆ ಈ ಪತ್ರ ಬರೆದಿದ್ದಾರೆ.
‘ಲಭ್ಯವಿರುವ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ ಪ್ರತಿದಿನ ಸುಮಾರು 90 ಅತ್ಯಾಚಾರ ಪ್ರಕರಣಗಳು ಸಂಭವಿಸುತ್ತವೆ ಹಲವು ಪ್ರಕರಣಗಳಲ್ಲಿ ಅತ್ಯಾಚಾರ ಸಂತ್ರಸ್ತರನ್ನು ಹತ್ಯೆ ಮಾಡಲಾಗಿದೆ’ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
“ಈ ಪ್ರವೃತ್ತಿಯನ್ನು ನೋಡುವುದು ಭಯಾನಕವಾಗಿದೆ. ಇದು ಸಮಾಜದ ಮತ್ತು ರಾಷ್ಟ್ರದ ಆತ್ಮವಿಶ್ವಾಸ ಮತ್ತು ಆತ್ಮಸಾಕ್ಷಿಯನ್ನು ಅಲುಗಾಡಿಸುತ್ತಿದೆ. ಮಹಿಳೆಯರು ಸುರಕ್ಷಿತ ಎನ್ನುವ ಭಾವನೆಯನ್ನು ಹೊಂದಲು, ಈ ರೀತಿಯ ಕೃತ್ಯಗಳನ್ನು ಕೊನೆಗೊಳಿಸುವುದು ನಮ್ಮ ಬದ್ಧ ಕರ್ತವ್ಯವಾಗಿದೆ. ಇಂತಹ ಗಂಭೀರ ಸಮಸ್ಯೆಯನ್ನು ಈ ಘೋರ ಅಪರಾಧಗಳಲ್ಲಿ ಭಾಗಿಯಾದವರಿಗೆ ಅನುಕರಣೀಯ ಶಿಕ್ಷೆಯನ್ನು ಸೂಚಿಸುವ ಕಟ್ಟುನಿಟ್ಟಾದ ಕೇಂದ್ರ ಕಾನೂನಿನ ಮೂಲಕ ಸಮಗ್ರವಾಗಿ ಪರಿಹರಿಸಬೇಕಾಗಿದೆ”ಎಂದು ಪತ್ರದಲ್ಲಿ ಬರೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.