Theft: ಕೂಡಲಿ ಶಾರದಾ ಪೀಠದಲ್ಲಿದ್ದ 60 ಲಕ್ಷ ರೂ. ಮೌಲ್ಯದ ಸುವರ್ಣ ಪಾದುಕೆಗಳು ಕಾಣೆ
Team Udayavani, Aug 23, 2024, 1:16 AM IST
ಹೊಳೆಹೊನ್ನೂರು: ಕೂಡಲಿ ಗ್ರಾಮದ ಕೂಡಲಿ ಶ್ರೀ ಶೃಂಗೇರಿ ಮಹಾ ಸಂಸ್ಥಾನ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿದ್ದ ಸುಮಾರು 60 ಲಕ್ಷ ರೂ. ಮೌಲ್ಯದ ಸುವರ್ಣ ಪಾದುಕೆ ಹಾಗೂ ಬೆಳ್ಳಿಯ ಮುದ್ರೆಗಳು ಕಾಣೆಯಾಗಿವೆ.
ಈ ಕುರಿತು ವ್ಯವಸ್ಥಾಪಕ ರಮೇಶ್ ಹುಲುಮನಿ ಸ್ಥಳೀಯ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಪೀಠಾ ಧಿಪತಿಗಳಾದ ಶ್ರೀ ವಿದ್ಯಾಭಿನವ ವಿದ್ಯಾರಣ್ಯ ಭಾರತಿ ಮಹಾಸ್ವಾಮೀಜಿ ಅವರು ಹಿಂದಿನ ಚಾತುರ್ಮಾಸ್ಯ ಹಾಗೂ ಅನಂತರ ದಿನಗಳಲ್ಲಿ ಅನಾರೋಗ್ಯದಿಂದ ದಾವಣಗೆರೆ ಶಾಖಾ ಮಠ ಹಾಗೂ ಬೆಂಗಳೂರು ನಗರದಲ್ಲಿ ವಾಸವಿದ್ದರು. ಅದ್ದರಿಂದ ಮಠದಲ್ಲಿನ ಆಗುಹೋಗು ಗಮನಕ್ಕೆ ಬಂದಿಲ್ಲ.
ಚಾತುರ್ಮಾಸ್ಯ ನಿಮಿತ್ತ ಜು. 20ರಂದು ಶ್ರೀಗಳು ಮಠಕ್ಕೆ ಬಂದು ವಾಸ್ತವ್ಯ ಹೂಡಿದ್ದು, ಆಗ ಕಪಾಟುಗಳನ್ನು ತೆರೆದು ನೋಡಿದಾಗ ಪಾದುಕೆಗಳು ಹಾಗೂ ಬೆಳ್ಳಿಯ ಶ್ರೀ ಮುದ್ರೆಗಳು ಕಾಣೆ ಆಗಿರುವುದು ಬೆಳಕಿಗೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !
Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ
Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.