Tripura Floods: ಮೃತರ ಸಂಖ್ಯೆ 20ಕ್ಕೆ ಏರಿಕೆ… 450 ಪರಿಹಾರ ಶಿಬಿರಗಳಲ್ಲಿ 65,400 ಮಂದಿ
Team Udayavani, Aug 23, 2024, 9:18 AM IST
ಅಗರ್ತಲಾ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಭೂಕುಸಿತದಿಂದ ತ್ರಿಪುರಾದಲ್ಲಿ ಮೃತಪಟ್ಟವರ ಸಂಖ್ಯೆ 20 ಕ್ಕೆ ಏರಿದೆ ಎಂದು ಅಧಿಕಾರಿಗಳು ಶುಕ್ರವಾರ (ಆಗಸ್ಟ್ 23) ತಿಳಿಸಿದ್ದಾರೆ.
ರಾಜ್ಯದಲ್ಲಿ ಕಳೆದ ಮೂವತ್ತು ವರ್ಷಗಳಿಂದ ಕಂಡು ಕೇಳರಿಯದ ಮಳೆಯಾಗಿದ್ದು ದಕ್ಷಿಣ ತ್ರಿಪುರಾ ಜಿಲ್ಲೆಯ ಸಂತಿರ್ಬಜಾರ್ನಲ್ಲಿ ಬುಧವಾರ ತಡರಾತ್ರಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಉಂಟಾದ ಭಾರೀ ಭೂಕುಸಿತ ಉಂಟಾಗಿ ಎರಡು ಕುಟುಂಬಗಳ ಏಳು ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಮಾಣಿಕ್ ಸಹಾ, ಮಳೆ ಹಾಗೂ ಭೂ ಕುಸಿತದಿಂದ ಮೃತಪಟ್ಟ ಪ್ರತಿ ಸಂತ್ರಸ್ತ ಕುಟುಂಬಕ್ಕೆ ರಾಜ್ಯ ಸರ್ಕಾರ 4 ಲಕ್ಷ ಆರ್ಥಿಕ ನೆರವು ನೀಡಲಿದೆ ಎಂದು ಹೇಳಿದರು.
ತ್ರಿಪುರಾದ ಎಲ್ಲಾ ಎಂಟು ಜಿಲ್ಲೆಗಳಲ್ಲಿ ಸುಮಾರು 65,500 ಜನರು 450 ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸೋಮವಾರದಿಂದ ಭೀಕರ ಪ್ರವಾಹಕ್ಕೆ ಸಾಕ್ಷಿಯಾದ ಇಡೀ ರಾಜ್ಯದಲ್ಲಿ 17 ಲಕ್ಷ ಜನರು ಸಂತ್ರಸ್ತರಾಗಿದ್ದಾರೆ ಎಂದು ಅವರು ಹೇಳಿದರು.
ಭಾರತೀಯ ಹವಾಮಾನ ಇಲಾಖೆ (IMD) ಅಗರ್ತಲಾದಲ್ಲಿ ಬುಧವಾರ ಬೆಳಿಗ್ಗೆ 8.30 ರಿಂದ ಗುರುವಾರ ಬೆಳಿಗ್ಗೆ 8.30 ರವರೆಗೆ 233 ಮಿಮೀ ಮಳೆ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ
West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Udupi: ಯುಜಿಡಿ ಚೇಂಬರ್ ಅವ್ಯವಸ್ಥೆಗಿಲ್ಲ ಪರಿಹಾರ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ
Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ
Chamarajanagara: ಲಂಚ ಪಡೆಯುತ್ತಿದ್ದ ಡಿಆರ್ಎಫ್ಒ ಲೋಕಾಯುಕ್ತ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.