ಶಿಕ್ಷಣ, ರಾಜಕೀಯ, ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಿಗೆ ನಾರಾಯಣಗುರು ಅವರ ಕೊಡುಗೆ ಅಪಾರ
Team Udayavani, Aug 23, 2024, 2:04 PM IST
ಬೆಳ್ತಂಗಡಿ: ಶಿಕ್ಷಣ, ರಾಜಕೀಯ, ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಿಗೆ ನಾರಾಯಣಗುರು ಅವರು ಸಲ್ಲಿಸಿದ ಕೊಡುಗೆ ಮಹತ್ತರವಾದದ್ದು ಎಂದು ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ, ಆಡಳಿತ ಅಧಿಕಾರಿ ಚಂದ್ರಶೇಖರ ಗೌಡ ಕೆ. ಹೇಳಿದರು.
ಅವರು ಆ.20ರ ಮಂಗಳವಾರ ಗುರುವಾಯನಕೆರೆಯ ವಿದ್ವತ್ ಪದವಿಪೂರ್ವ ಕಾಲೇಜಿನ ವಿದ್ವತ್ ಸಭಾಂಗಣದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶೈಕ್ಷಣಿಕ ನಿರ್ದೇಶಕ ಗಂಗಾಧರ ಈ ಮಂಡಗಳಲೆ, ಕಾಲೇಜಿನ ಪ್ರಾಂಶುಪಾಲ ಅರುಣ್ ಕ್ಯಾಸ್ಟಲಿನೊ ಮತ್ತು ವಿದ್ಯಾರ್ಥಿಗಳು ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ, ಆಡಳಿತ ಅಧಿಕಾರಿ ಚಂದ್ರಶೇಖರ ಗೌಡ ಕೆ. ಮಾತನಾಡಿ, ಶಿಕ್ಷಣ, ರಾಜಕೀಯ, ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಿಗೆ ನಾರಾಯಣಗುರು ಅವರು ಸಲ್ಲಿಸಿದ ಕೊಡುಗೆಯ ಬಗ್ಗೆ ಹಾಗೂ ಸಾಮಾನ್ಯ ಜನರಿಗೆ ನೀಡಿದ ಸಂದೇಶದ ಕುರಿತು ತಿಳಿಸಿದರು.
ಕಾಲೇಜಿನ ಉಪನ್ಯಾಸಕರು, ಬೋಧಕೇತರ ವರ್ಗ, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.