Bellary; ಲೋಕಾಯುಕ್ತ ಅಧಿಕಾರಿಗಳಿಂದ 14 ಗ್ರಾ.ಪಂ ಮೇಲೆ ಏಕಕಾಲಕ್ಕೆ ದಾಳಿ
Team Udayavani, Aug 23, 2024, 5:58 PM IST
ಬಳ್ಳಾರಿ: ತಾಲೂಕಿನ ಶ್ರೀಧರಗಡ್ಡೆ, ಅಮರಾಪುರ, ಸಂಗನಕಲ್ಲು, ಪಿಡಿ ಹಳ್ಳಿ, ಹಲಕುಂದಿ ಸೇರಿದಂತೆ ಹದಿಮೂರು ಹಾಗೂ ಸಂಡೂರಿನ 1 ಗ್ರಾ.ಪಂ ಸೇರಿ ಒಟ್ಟು ಜಿಲ್ಲೆಯ 14 ಗ್ರಾಮ ಪಂಚಾಯಿತಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ತೆರಳಿ, ದಾಖಲೆ ಪತ್ರಗಳನ್ನು ಶುಕ್ರವಾರ ಪರಿಶೀಲಿಸಿದ್ದಾರೆ.
15ನೇ ಹಣಕಾಸು ಆಯೋಗದ ಅನುದಾನದ ಬಳಕೆಗೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ಪರಿಶೀಲಿಸಿ, ವಶಕ್ಕೆ ಪಡೆದು ರವಾನಿಸುವಂತೆ ಲೋಕಾಯುಕ್ತ ಕೇಂದ್ರ ಕಚೇರಿಯಿಂದ ವಾರೆಂಟ್ ಬಂದಿತ್ತು. ಅದರಂತೆ ದಾಖಲೆಗಳನ್ನು ಸಂಗ್ರಹಿಸಿ ಬೆಂಗಳೂರು ಕಚೇರಿಗೆ ರವಾನಿಸಲಾಗುವುದು. ಅಲ್ಲಿ ತನಿಖೆ ನಡೆಯಲಿದೆ ಎಂದು ಬಳ್ಳಾರಿ ಲೋಕಾಯುಕ್ತ ಎಸ್ಪಿ ಸಿದ್ದರಾಜು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.