Wayanad Tragedy: ಕೋಮು ಸಂದೇಶ ರವಾನೆ; ನಿರೀಕ್ಷಣ ಜಾಮೀನು
Team Udayavani, Aug 23, 2024, 11:21 PM IST
ಪುತ್ತೂರು : ವಯನಾಡಿನಲ್ಲಿ ಸಂಭವಿಸಿದ್ದ ಭೂಕುಸಿತ ದುರಂತಕ್ಕೆ ಸಂಬಂಧಿಸಿ ವಾಟ್ಸಪ್ನಲ್ಲಿ ಕೋಮುದ್ವೇಷ ಹುಟ್ಟಿಸುವ ಸಂದೇಶ ರವಾನಿಸಿದ ಪ್ರಕರಣದ ಆರೋಪಿಗೆ ಪುತ್ತೂರು ಜಿಲ್ಲಾ ನ್ಯಾಯಾಲಯ ನಿರೀಕ್ಷಣ ಜಾಮೀನು ಮಂಜೂರು ಮಾಡಿದೆ.
ಕೆಲವು ಗ್ರೂಪ್ಗ್ಳಲ್ಲಿ ಒಂದು ಸಮುದಾಯದ ವಿರುದ್ಧ ಪೋಸ್ಟ್ ಮಾಡಿ ಕೋಮು ದ್ವೇಷ ಭಾವನೆ ಹುಟ್ಟಿಸುವ, ಸಮುದಾಯಗಳ ನಡುವೆ ವೈಮನಸ್ಸು ಉಂಟು ಮಾಡಿ ಸಾರ್ವಜನಿಕ ನೆಮ್ಮದಿಗೆ ಭಂಗ ತರಲು ಪ್ರಯತ್ನಿಸಿದ್ದಾರೆ ಎಂದು ಡಾ| ಪ್ರವೀಣ್ ಪಾರೆ, ಅಖೀಲ್ ಮತ್ತು ಶರತ್ ಮಾಡಾವು ವಿರುದ್ಧ ಪ್ರಕರಣ ದಾಖಲಾಗಿತ್ತು.
ಆರೋಪಿಗಳ ಪೈಕಿ ಶರತ್ ಮಾಡಾವು ಅವರ ಪರ ವಕೀಲರು ಸಲ್ಲಿಸಿದ ಮಧ್ಯಾಂತರ ಜಾಮೀನು ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯವು, ಶರತ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರಗಿಸದಂತೆ ಪೋಲಿಸರಿಗೆ ಆದೇಶಿಸಿತ್ತು. ಈಗ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ
High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.
ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ
Belthangady ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಸ್ಥಿತ್ವಕ್ಕೆ; ಲೋಗೋ ಅನಾವರಣ
Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.