Addoor Bridge: ಶಾಸಕ ರಾಜೇಶ್‌ ನಾೖಕ್‌ ಅವರ ಉಚಿತ ಬಸ್‌ ಸೇವೆ!


Team Udayavani, Aug 24, 2024, 12:06 AM IST

Addoor Bridge: ಶಾಸಕ ರಾಜೇಶ್‌ ನಾೖಕ್‌ ಅವರ ಉಚಿತ ಬಸ್‌ ಸೇವೆ!

ಬಂಟ್ವಾಳ: ಅಡ್ಡೂರು ಸೇತುವೆಯಲ್ಲಿ ಜಿಲ್ಲಾಡಳಿತವು ಘನ ವಾಹನ ಸಂಚಾರ ನಿಷೇಧಿಸಿದ ಕಾರಣ ಜನರಿಗೆ ಅನುಕೂಲವಾಗಲೆಂದು ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರು ವೈಯಕ್ತಿಕ ನೆಲೆಯಲ್ಲಿ ಮಿನಿ ಬಸ್‌ ಖರೀದಿಸಿ ಪೊಳಲಿಯಿಂದ ಅಡ್ಡೂರುವರೆಗೆ ಉಚಿತ ಸೇವೆ ಆರಂಭಿಸಿದ್ದಾರೆ.

ಪೊಳಲಿ ದೇವಸ್ಥಾನದ ಮುಂಭಾಗದಲ್ಲಿ ಶುಕ್ರ ವಾರ ಬೆಳಗ್ಗೆ ಪ್ರಾರ್ಥನೆ ಸಲ್ಲಿಸಿದ ಬಳಿಕ ಶಾಸಕರು ಬಸ್‌ ಸಂಚಾರಕ್ಕೆ ಚಾಲನೆ ನೀಡಿದರು.

ಈ ವೇಳೆ ಚಂದ್ರಶೇಖರ್‌ ಶೆಟ್ಟಿ ಬಡಕಬೈಲು ಮಾತನಾಡಿ, ಜನರ ಕಷ್ಟಕ್ಕೆ ಶಾಸಕರು ಸ್ಪಂದಿಸಿದ್ದಾರೆ ಎಂದರು.

ಅಡ್ಡೂರು ಸೇತುವೆಯಲ್ಲಿ ಘನ ವಾಹನ ಸಂಚಾರ ನಿಷೇಧದ ಬಳಿಕ ತೊಂದರೆಯಾಗಿದ್ದು, ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ ಕೇಳಿ ಬಂದಿತ್ತು. ಈ ಕುರಿತು ದ.ಕ.ಸಂಸದರು ಹಾಗೂ ಶಾಸಕರು ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಚರ್ಚಿಸಿ ಪರ್ಯಾಯ ವ್ಯವಸ್ಥೆಗೆ ಸೂಚಿಸಿದ್ದು, ಬಳಿಕ ಮತ್ತೊಮ್ಮೆ ಸೇತುವೆಯ ಪರಿಣಿತರ ನಿಯೋಗ ಪರಿಶೀಲನೆ ನಡೆಸಿ ಸಂಚಾರಕ್ಕೆ ಸೂಕ್ತವಲ್ಲ ಎಂಬ ಅಭಿಪ್ರಾಯ ನೀಡಿದ್ದರು. ಮುಂದಿನ ವಾರದಲ್ಲಿ ಸೇತುವೆ ಪರಿಶೀಲನೆ ಯಂತ್ರ ಬಂದು ವರದಿ ನೀಡು ವವರೆಗೆ ಯಾವುದೇ ಕಾರಣಕ್ಕೂ ಬಸ್ಸು ಸಂಚಾರಕ್ಕೆ ಅವಕಾಶವಿಲ್ಲ ಎಂದು ಮಂಗಳೂರು ಪೊಲೀಸ್‌ ಕಮಿಷನರ್‌ ಸ್ಥಳೀಯರಿಗೆ ಸ್ಪಷ್ಟಪಡಿಸಿದ್ದರು.

ಹೀಗಾಗಿ ರಾಜೇಶ್‌ ನಾೖಕ್‌ ಅವರು ಪೊಳಲಿ- ಅಡೂxರು ಸುತ್ತಮುತ್ತಲಿನ ಗ್ರಾಮಸ್ಥರಿಗೆ ಅನುಕೂಲ ವಾಗಲು ಪ್ರಸ್ತುತ ಅಳವಡಿಸಿರುವ 2.75 ಮೀ. ಎತ್ತರದ ಗಾರ್ಡ್‌ನಲ್ಲಿ ಸಂಚರಿಸಬಹುದಾದ ಬಸ್ಸು ಖರೀದಿಸಿ ಒದಗಿಸಿದ್ದಾರೆ. ಬೆಳಗ್ಗಿನಿಂದ ಸಂಜೆಯವರೆಗೆ ಈ ಬಸ್ಸು ಸುಮಾರು 2 ಕಿ.ಮೀ.ಅಂತರದಲ್ಲಿ ಪೊಳಲಿ ದೇವಸ್ಥಾನದ ಬಳಿಯಿಂದ ಅಡೂxರು ಜಂಕ್ಷನ್‌ವರೆಗೆ ಸಂಚರಿಸಲಿದೆ. ಇದು ಸಂಪೂರ್ಣ ಉಚಿತ ಸೇವೆ.

ಸೇತುವೆಯಲ್ಲಿ ಘನ ವಾಹನ ಸಂಚಾರ ನಿಷೇಧ ಗೊಂಡ ಬಳಿಕ ಬಿ.ಸಿ. ರೋಡು ಭಾಗದಿಂದ ತೆರ ಳುವ ಬಸ್ಸು ಪೊಳಲಿವರೆಗೆ ಮಾತ್ರ ತೆರಳುತ್ತಿದ್ದು, ಮಂಗ ಳೂರು, ಕಟೀಲು, ಬಜಪೆ ಭಾಗದಿಂದ ಆಗಮಿಸುವ ಬಸ್ಸುಗಳು ಅಡ್ಡೂರು ಭಾಗದವರೆಗೆ ಆಗಮಿಸುತ್ತದೆ. ಸುಕೇಶ್‌ ಚೌಟ, ಚಂದ್ರಶೇಖರ್‌ ಶೆಟ್ಟಿ, ವೆಂಕಟೇಶ್‌ ನಾವಡ, ಭುವನೇಶ್‌ ಪಚ್ಚಿನಡ್ಕ, ಚಂದ್ರಹಾಸ ಪಳ್ಳಿಪಾಡಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electrcity

Sulya: ಲೈನ್‌ ದುರಸ್ತಿ ವೇಳೆ ಕಾರ್ಮಿಕನಿಗೆ ವಿದ್ಯುತ್‌ ಆಘಾತ

guttigaru

Guttigaru: ಅಸೌಖ್ಯದಿಂದ ನಾಲ್ಕೂರು ಗ್ರಾಮದ ಯುವಕ ಸಾವು

Kayartadka: ಕಳೆ ಕೀಳುವಾಗ ಕಬ್ಬಿಣದ ರಿಂಗ್‌ ಎದೆಗೆ ಬಿದು ವ್ಯಕ್ತಿ ಸಾವು

Kayartadka: ಕಳೆ ಕೀಳುವಾಗ ಕಬ್ಬಿಣದ ರಿಂಗ್‌ ಎದೆಗೆ ಬಿದು ವ್ಯಕ್ತಿ ಸಾವು

Belthangady: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Belthangady: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ; ಲಕ್ಷಾಂತರ ನಷ್ಟ

Belthangady: ರಸ್ತೆ ಮಧ್ಯೆಯೇ ಬಸ್‌ ನಿಲ್ಲಿಸಿದರೆ ಶಿಸ್ತು ಕ್ರಮ

Belthangady: ರಸ್ತೆ ಮಧ್ಯೆಯೇ ಬಸ್‌ ನಿಲ್ಲಿಸಿದರೆ ಶಿಸ್ತು ಕ್ರಮ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.