Uppinangady ವಿವಾದಿತ ಕಟ್ಟಡ ವಶಕ್ಕೆ ಪಡೆದ ತೆಕ್ಕಾರು ಗ್ರಾಮ ಪಂಚಾಯತ್‌


Team Udayavani, Aug 24, 2024, 12:16 AM IST

Uppinangady ವಿವಾದಿತ ಕಟ್ಟಡ ವಶಕ್ಕೆ ಪಡೆದ ತೆಕ್ಕಾರು ಗ್ರಾಮ ಪಂಚಾಯತ್‌

ಉಪ್ಪಿನಂಗಡಿ: ಪಂಚಾಯತ್‌ ಕಟ್ಟಡಕ್ಕೆಂದು ಮಂಜೂರಾದ ನಿವೇಶನವನ್ನು ಬಿಟ್ಟು ಖಾಸಗಿ ಭೂಮಿಯಲ್ಲಿ ಕಟ್ಟಡವನ್ನು ಕಟ್ಟಿ ವಿವಾದಕ್ಕೆ ಸಿಲುಕಿ ಅತಂತ್ರವಾಗಿದ್ದ ಕಟ್ಟಡದ ಅಡಿಸ್ಥಳವನ್ನು ಜಿಲ್ಲಾಧಿಕಾರಿಯವರು ಪಂಚಾಯತ್‌ ಕಟ್ಟಡಕ್ಕೆ ಮೀಸಲಿರಿಸಿ ಆದೇಶ ಹೊರಡಿಸಿದ್ದ ಹಿನ್ನೆಲೆಯಲ್ಲಿ ಕಟ್ಟಡವನ್ನು ಪಂಚಾಯತ್‌ ಆಡಳಿತ ತನ್ನ ಸ್ವಾಧೀನಕ್ಕೆ ಪಡೆದುಕೊಂಡಿದೆ.

ಪರಿಶಿಷ್ಟ ಪಂಗಡಕ್ಕೆ ಸೇರಿದ್ದ ಯಮುನಾ ಅವರಿಗೆ ಬೆಳ್ತಂಗಡಿ ತಾಲೂಕು ತೆಕ್ಕಾರು ಗ್ರಾಮದ ಸರ್ವೆ ನಂಬ್ರ 103/1ಎ ರಲ್ಲಿ 69 ಸೆಂಟ್ಸ್‌ ಭೂಮಿಯು 1980ರಲ್ಲಿ ಮಂಜೂರಾಗಿತ್ತು ಎನ್ನಲಾಗಿದ್ದು, ಸದ್ರಿ ಭೂಮಿಯಲ್ಲಿ ತೆಕ್ಕಾರು ಪಂಚಾಯತ್‌ ಆಡಳಿತ ಸುಸಜ್ಜಿತ ಪಂಚಾಯತ್‌ ಕಟ್ಟಡ ನಿರ್ಮಿಸಲು ಮುಂದಾಗಿತ್ತು. ತಳ ಹಂತ ಹಾಗೂ ಒಂದು ಮಹಡಿಯ ಸ್ಲ್ಯಾಬ್ ರಚನೆ ಹಾಗೂ ಗೋಡೆ ಕಾಮಗಾರಿ ನಡೆಯುತ್ತಿದ್ದಂತೆಯೇ ಜಾಗದ ಅನುಭೋಗದಾರಳಾದ ಯಮುನಾ ಅವರು ತನ್ನ ಭೂಮಿಯಲ್ಲಿ ಪಂಚಾಯತ್‌ ಅಧಿಕಾರಿಗಳು ಅಕ್ರಮವಾಗಿ ಕಟ್ಟಡವನ್ನು ಕಟ್ಟಿದ್ದಾರೆಂದು ಆರೋಪಿಸಿ ನಿರ್ಮಾಣ ಹಂತದ ಕಟ್ಟಡವನ್ನು ತನ್ನ ಸ್ವಾಧೀನಕ್ಕೆ ತೆಗೆದುಕೊಂಡಿದ್ದರು. ಹಾಗೂ ಪಂಚಾಯತ್‌ ಕಟ್ಟಡವನ್ನು ನಿರ್ಮಿಸಲು ಗ್ರಾಮದ 64ನೇ ಸರ್ವೆ ನಂಬ್ರದಲ್ಲಿ 20 ಸೆಂಟ್ಸ್‌ ಮಂಜೂರಾಗಿದ್ದು, ಬಡವಳಾದ ನನ್ನನ್ನು ವಂಚಿಸಲು ಮಂಜೂರಾದ ಭೂಮಿಯನ್ನು ಬಿಟ್ಟು ತನ್ನ ಭೂಮಿಯಲ್ಲಿ ಕಟ್ಟಡವನ್ನು ಕಟ್ಟಿರುತ್ತಾರೆಂದು ಆಪಾದಿಸಿದ್ದರು.

ಬಳಿಕ ಇಲಾಖಾ ತನಿಖೆ ನಡೆಯುತ್ತಿದ್ದಂತೆಯೇ ಪಂಚಾಯತ್‌ ಆಡಳಿತದ ಮನವಿಯನ್ನು ಪುರಸ್ಕರಿಸಿದ ದ.ಕ. ಜಿಲ್ಲಾಧಿಕಾರಿಗಳು ಮೇ 27ರಂದು ಸರ್ವೆ ನಂಬ್ರ 103/1ಎ ಯಲ್ಲಿ 15 ಸೆಂಟ್ಸ್‌ ಭೂಮಿಯನ್ನು ಪಂಚಾಯತ್‌ ಕಚೇರಿ ಕಟ್ಟಡ ನಿರ್ಮಿಸಲು ಕಾದಿರಿಸಿ ಆದೇಶ ಹೊರಡಿಸಿದ್ದಾರೆ.

ಸದ್ರಿ ಆದೇಶವನ್ನು ಮುಂದಿರಿಸಿ ಆ. 23ರಂದು ತೆಕ್ಕಾರು ಗ್ರಾಮ ಪಂಚಾಯತ್‌ ಅಧಿಕಾರಿಗಳು ಈವರೆಗೆ ಯಮುನಾ ಅವರ ವಶದಲ್ಲಿದ್ದ ಪಂಚಾಯತ್‌ ಕಚೇರಿಯ ನಿರ್ಮಾಣ ಹಂತದ ಕಟ್ಟಡಕ್ಕೆ ಪ್ರವೇಶಿಸಿ ಕಟ್ಟಡಕ್ಕೆ ನಾಮಫ‌ಲಕ ಅಳವಡಿಸಿದ್ದಾರೆ.

ರಾಜಕೀಯ ಪ್ರಭಾವ: ನವೀನ್‌ ನಾಯ್ಕ ಘಟನೆ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಯಮುನಾ ಅವರ ಪುತ್ರ ನವೀನ್‌ ನಾಯ್ಕ, ಜಿಲ್ಲಾಧಿಕಾರಿಗಳು ನಮ್ಮ ಅನುಭೋಗದ ಭೂಮಿಯ ಪೈಕಿ 15 ಸೆಂಟ್ಸ್‌ ಭೂಮಿಯನ್ನು ಪಂಚಾಯತ್‌ ಕಚೇರಿಗಾಗಿ ಮೀಸಲಿರಿಸುವಲ್ಲಿ ರಾಜ್ಯದ ಬದಲಾದ ರಾಜಕೀಯದ ಕೆಲಸ ಮಾಡಿದೆ. ಪರಿಶಿಷ್ಟ ಜಾತಿಗೆ ಮೀಸಲಿರಿಸಿದ ಭೂಮಿಯನ್ನು ಕಿತ್ತುಕೊಂಡಿರುವುದು ಬೇಸರ ಮೂಡಿಸಿದೆ. ನ್ಯಾಯಾಲಯದಿಂದ ನ್ಯಾಯ ನಿರೀಕ್ಷಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ

Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.

5-savanur

ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ

4-belthangady

Belthangady ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಸ್ಥಿತ್ವಕ್ಕೆ; ಲೋಗೋ ಅನಾವರಣ

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.